6
  • Latest

Water | ಕಾವೇರಿ ಬೇಡ-ಶರಾವತಿ ಬೇಕು: ಜಿಲ್ಲೆಯ ನೀರಿಗೆ ಬೇಡಿಕೆ ಇಟ್ಟ ಬೆಂಗಳೂರಿಗರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Water | ಕಾವೇರಿ ಬೇಡ-ಶರಾವತಿ ಬೇಕು: ಜಿಲ್ಲೆಯ ನೀರಿಗೆ ಬೇಡಿಕೆ ಇಟ್ಟ ಬೆಂಗಳೂರಿಗರು!

AchyutKumar by AchyutKumar
August 15, 2024
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಜೀವನದಿಗಳಲ್ಲಿ ಒಂದಾದ ಶರಾವತಿ ನೀರಿಗಾಗಿ (Water) ಬೆಂಗಳೂರಿನಿoದ ಬೇಡಿಕೆ ಬಂದಿದ್ದು, ಇದನ್ನು ಜಿಲ್ಲೆಯ ಜನ ವಿರೋಧಿಸಿದ್ದಾರೆ. ಶರಾವತಿಯ ನೀರನ್ನು ರಾಜಧಾನಿ ಬೆಂಗಳೂರು ಮತ್ತು ಪೂರ್ವ ಕರ್ನಾಟಕದ ಜಿಲ್ಲೆಗಳಿಗೆ ಒಯ್ಯುವುದನ್ನು ತಡೆಯುವಂತೆ ಸರ್ಕಾರದ ಮೇಲೆ ಅನೇಕರು ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ ಹೊನ್ನಾವರದ ಹಲವು ಸಂಘಟನೆಗಳ ಪ್ರಮುಖರು ಸಭೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಪತ್ರ ರವಾನಿಸಿದ್ದಾರೆ.

`ಶರಾವತಿ ನದಿಯಲ್ಲಿ ಬೇಸಿಗೆ ಅವಧಿಯಲ್ಲಿ 25ಕಿಮೀವರೆಗೆ ಸಮುದ್ರದ ಉಪ್ಪು ನೀರು ಹಿಮ್ಮುಖವಾಗಿ ಬರುತ್ತಿದೆ. ಇದರಿಂದ ಹಲವೆಡೆ ಜನರು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಶರಾವತಿ ನದಿಪಾತ್ರದಲ್ಲಿ 10ಕ್ಕೂ ಹೆಚ್ಚು ಏತ ನೀರಾವರಿ ಯೋಜನೆಗಳ ಮೂಲಕ ರೈತರ ಕೃಷಿ ಭೂಮಿಗೆ ಸರ್ಕಾರ ಈಗಾಗಲೇ ನೀರಾವರಿ ಸೌಲಭ್ಯವನ್ನು ಕಲ್ಪಿಸಿದೆ. ಶರಾವತಿಯಿಂದ ಹೊನ್ನಾವರ ನಗರ, ಗ್ರಾಮೀಣ ಭಾಗಕ್ಕೆ ಮತ್ತು ಮುರುಡೇಶ್ವರ, ಇಡಗುಂಜಿ ಯಾತ್ರಾ ಸ್ಥಳಗಳಿಗೆ ನೀರು ಪೂರೈಕೆ ನಡೆದಿದೆ’ ಎಂದವರು ವಿವರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಹೊನ್ನಾವರ ನಗರಕ್ಕೆ ಕುಡಿಯುವ ನೀರಿನ ಯೋಜನೆಯನ್ನು ಆರಂಭಿಸಿದ ನಂತರ ಬೇಸಿಗೆಯಲ್ಲಿ ಸಮುದ್ರದ ಉಪ್ಪು ನೀರು ಶರಾವತಿ ನದಿ ನೀರಿಗೆ ಸೇರಿದ್ದು, ನದಿಯಲ್ಲಿ ಸಿಹಿ ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಇದರಿಂದ ನದಿಪಾತ್ರದ ರೈತರ ಮತ್ತು ಕುಡಿಯುವ ನೀರನ್ನು ಅವಲಂಬಿಸಿರುವ ಲಕ್ಷಾಂತರ ಜನರ ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿ ಹೀಗಿರುವಾಗ ಶರಾವತಿಯಿಂದ ಬೇರೆ ತಾಲೂಕುಗಳಿಗೆ ನೀರಿನ ಪೂರೈಕೆ ಮಾಡುವ ಹೊಸ ಯೋಜನೆಗೆ ಕಡಿವಾಣ ಅಗತ್ಯ’ ಎಂದವರು ಹೇಳಿದ್ದಾರೆ.

ಹೊನ್ನಾವರದ ಭಾರತೀಯ ಸೇವಾದಳದ ಅಧ್ಯಕ್ಷ ಯೋಗೀಶ ರಾಯ್ಕರ್, ಮರಳು ಪರವಾನಗಿದಾರರ ಅಧ್ಯಕ್ಷ ವಿನೋದ ನಾಯ್ಕ, ಹೊನ್ನಾವರ ಉಳಿಸಿ ಬೆಳೆಸಿ ಸಂಘಟನೆಯ ಅಧ್ಯಕ್ಷ ಜಿ.ಎನ್.ಗೌಡ, ದೇವರಾಜ ಅರಸು ವಿಚಾರ ವೇದಿಕೆಯ ಜಿಲ್ಲಾಧ್ಯಕ್ಷ ಅನಂತ ನಾಯ್ಕ ಹೆಗ್ಗಾರ, ಕರಾವಳಿ ಮೀನುಗಾರ ಸಂಘಟನೆಯ ಕಾರ್ಮಿಕ ಸಂಘದ ಅಧ್ಯಕ್ಷ ರಾಜೇಶ ತಾಂಡೇಲ್ ಇತರರು ಸರ್ಕಾರಕ್ಕೆ ಪತ್ರ ರವಾನಿಸಿದವರಾಗಿದ್ದಾರೆ.

ShareSendTweetShare
ADVERTISEMENT
Previous Post

Deer | ಹಸಿದ ಜಿಂಕೆಗೆ ಮೂಗುದಾರ: ಕೋಡು ಹಿಡಿದು ನೀರು ಕುಡಿಸಿದ ಜನ!

Next Post

Shiruru | ಶಿರೂರು ಸಂತ್ರಸ್ತರಿಗೆ ಬ್ರಹ್ಮಕುಮಾರಿಯರ ಅಭಯ

Next Post

Shiruru | ಶಿರೂರು ಸಂತ್ರಸ್ತರಿಗೆ ಬ್ರಹ್ಮಕುಮಾರಿಯರ ಅಭಯ

Guarantee | ಗ್ಯಾರಂಟಿ ಯೋಜನೆಗೆ ಇವರೇ ಗ್ಯಾರಂಟಿ!

Police | ಪೊಲೀಸ್ ಕುಟುಂಬಕ್ಕೆ ಗೃಹಭಾಗ್ಯ: ವರ್ಷದ ಒಳಗೆ ಕಾರವಾರ-ಅಂಕೋಲಾ-ಹೊನ್ನಾವರದಲ್ಲಿ ಇನ್ನಷ್ಟು ವಸತಿ ಸಂಕೀರ್ಣ ಸ್ಥಾಪನೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.