6
  • Latest

Truck | ರಿಪೇರಿ ಕಷ್ಟ-ಸಾಗಾಣಿಕೆ ದುಬಾರಿ: ದಡಕ್ಕೆ ಬಂತು ನದಿಗೆ ಬಿದ್ದ ಲಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Truck | ರಿಪೇರಿ ಕಷ್ಟ-ಸಾಗಾಣಿಕೆ ದುಬಾರಿ: ದಡಕ್ಕೆ ಬಂತು ನದಿಗೆ ಬಿದ್ದ ಲಾರಿ

AchyutKumar by AchyutKumar
August 15, 2024
in ದೇಶ - ವಿದೇಶ
advt advt advt
ADVERTISEMENT

ಕಾಳಿ ಸೇತುವೆ ಕುಸಿತ ಪರಿಣಾಮ ನದಿಗೆ ಬಿದ್ದಿದ್ದ ತಮಿಳುನಾಡಿನ ಲಾರಿಯನ್ನು (Truck) ನಿರಂತರ ಕಾರ್ಯಾಚರಣೆ ನಂತರ ದಡಕ್ಕೆ ತರಲಾಗಿದೆ.

ಅಗಸ್ಟ 7ರಂದು ಕಾಳಿ ಸೇತುವೆ ಕುಸಿತವಾದಾಗ ಈ ಲಾರಿ ನೀರುಪಾಲಾಗಿತ್ತು. ಲಾರಿಯಲ್ಲಿದ್ದ ಚಾಲಕ ಬಾಲಮುರುಗನ್’ನನ್ನು ಸ್ಥಳೀಯರು ರಕ್ಷಿಸಿದ್ದರು. ಆದರೆ, ನಿರಂತರ ಮಳೆ ಹಾಗೂ ನದಿ ಹರಿವು ರಭಸವಾಗಿದ್ದರಿಂದ ಲಾರಿಯನ್ನು ಮೇಲೆ ತರಲು ಸಾಧ್ಯವಾಗಿರಲಿಲ್ಲ. ಇದೀಗ ಮುಳುಗು ತಜ್ಞ ಈಶ್ವರ ಮಲ್ಪೆ ಆಗಮಿಸಿ ಲಾರಿಯನ್ನು ಮೇಲೆತ್ತುವ ಕೆಲಸಕ್ಕೆ ಕೈ ಜೋಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಲಾರಿ ನದಿ ಆಳದಲ್ಲಿ ಮುಳುಗಡೆಯಾಗಿತ್ತು. ಅದನ್ನು ಕ್ರೇನ್ ಮೂಲಕ ಮೇಲಕ್ಕೆತ್ತುವ ಕಾರ್ಯ ಆಗುತ್ತಿರಲಿಲ್ಲ. ನದಿ ಆಳದಲ್ಲಿ ಹೋಗಿ ರೋಪ್ ಕಟ್ಟುವುದು ಸಮಸ್ಯೆಯಾಗಿದ್ದು, ಈಶ್ವರ ಮಲ್ಪೆ ಈ ಕೆಲಸ ಮಾಡಿಕೊಟ್ಟರು. ನದಿ ಆಳದಲ್ಲಿರುವ ಕಲ್ಲುಗಳ ಬಗ್ಗೆಯೂ ಅವರು ಮಾಹಿತಿ ನೀಡಿ, ಕಲ್ಬಂಡೆಗಳನ್ನು ತಪ್ಪಿಸಿ ಲಾರಿ ಮೇಲೆ ಬರಲು ಸಹಕರಿಸಿದರು.

Advertisement. Scroll to continue reading.

ಲಾರಿಯನ್ನು ನೀರಿನಿಂದ ಹೊರ ತೆಗೆಯುವಂತೆ ಮೊನ್ನೆ ರಾತ್ರಿ ಅದರ ಮಾಲಕರು ರಂಪಾಟ ನಡೆಸಿದ್ದರು. ಲಾರಿ ತೆಗೆಯದಿರುವುದನ್ನು ವಿರೋಧಿಸಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದರು. ಲಾರಿ ಇದೀಗ ಹೊರ ಬಂದಿದ್ದು, ರಿಪೇರಿ ಕಷ್ಟ. ಸಾಗಾಣಿಕೆ ದುಬಾರಿ ಎನ್ನುವ ಪರಿಸ್ಥಿತಿಯಲ್ಲಿ ಲಾರಿ ಮಾಲಕರಿದ್ದಾರೆ.

ShareSendTweetShare
ADVERTISEMENT
Previous Post

Guarantee | ಗ್ಯಾರಂಟಿ ಯೋಜನೆಗೆ ಇಲ್ಲ ರಾಜಕೀಯ: ಈ ಯೋಜನೆ ನಿಲ್ಲುವುದಿಲ್ಲ – ಹೊಸ ಶರತ್ತು ಇಲ್ಲ – ಅನರ್ಹರಿಗೂ ಸಿಗಲ್ಲ!

Next Post

Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Next Post
Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Temple | ದೇವಾನುದೇವತೆಗಳ ಪುಣ್ಯಭೂಮಿ ನಾಯ್ಕನಕೆರೆ: ದಿವ್ಯ ಪರಿಸರದಲ್ಲಿ ಭವ್ಯ ದತ್ತ ಮಂದಿರ!

Temple | ದೇವಾನುದೇವತೆಗಳ ಪುಣ್ಯಭೂಮಿ ನಾಯ್ಕನಕೆರೆ: ದಿವ್ಯ ಪರಿಸರದಲ್ಲಿ ಭವ್ಯ ದತ್ತ ಮಂದಿರ!

KSRTC: ವರಮಹಾಲಕ್ಷ್ಮಿ ಹಬ್ಬಕ್ಕೆ ಸಾರಿಗೆ ನಿಗಮದ ಕೊಡುಗೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.