6
  • Latest

Truck | ರಿಪೇರಿ ಕಷ್ಟ-ಸಾಗಾಣಿಕೆ ದುಬಾರಿ: ದಡಕ್ಕೆ ಬಂತು ನದಿಗೆ ಬಿದ್ದ ಲಾರಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Truck | ರಿಪೇರಿ ಕಷ್ಟ-ಸಾಗಾಣಿಕೆ ದುಬಾರಿ: ದಡಕ್ಕೆ ಬಂತು ನದಿಗೆ ಬಿದ್ದ ಲಾರಿ

AchyutKumar by AchyutKumar
in ದೇಶ - ವಿದೇಶ

ಕಾಳಿ ಸೇತುವೆ ಕುಸಿತ ಪರಿಣಾಮ ನದಿಗೆ ಬಿದ್ದಿದ್ದ ತಮಿಳುನಾಡಿನ ಲಾರಿಯನ್ನು (Truck) ನಿರಂತರ ಕಾರ್ಯಾಚರಣೆ ನಂತರ ದಡಕ್ಕೆ ತರಲಾಗಿದೆ.

ADVERTISEMENT

ಅಗಸ್ಟ 7ರಂದು ಕಾಳಿ ಸೇತುವೆ ಕುಸಿತವಾದಾಗ ಈ ಲಾರಿ ನೀರುಪಾಲಾಗಿತ್ತು. ಲಾರಿಯಲ್ಲಿದ್ದ ಚಾಲಕ ಬಾಲಮುರುಗನ್’ನನ್ನು ಸ್ಥಳೀಯರು ರಕ್ಷಿಸಿದ್ದರು. ಆದರೆ, ನಿರಂತರ ಮಳೆ ಹಾಗೂ ನದಿ ಹರಿವು ರಭಸವಾಗಿದ್ದರಿಂದ ಲಾರಿಯನ್ನು ಮೇಲೆ ತರಲು ಸಾಧ್ಯವಾಗಿರಲಿಲ್ಲ. ಇದೀಗ ಮುಳುಗು ತಜ್ಞ ಈಶ್ವರ ಮಲ್ಪೆ ಆಗಮಿಸಿ ಲಾರಿಯನ್ನು ಮೇಲೆತ್ತುವ ಕೆಲಸಕ್ಕೆ ಕೈ ಜೋಡಿಸಿದರು.

ಲಾರಿ ನದಿ ಆಳದಲ್ಲಿ ಮುಳುಗಡೆಯಾಗಿತ್ತು. ಅದನ್ನು ಕ್ರೇನ್ ಮೂಲಕ ಮೇಲಕ್ಕೆತ್ತುವ ಕಾರ್ಯ ಆಗುತ್ತಿರಲಿಲ್ಲ. ನದಿ ಆಳದಲ್ಲಿ ಹೋಗಿ ರೋಪ್ ಕಟ್ಟುವುದು ಸಮಸ್ಯೆಯಾಗಿದ್ದು, ಈಶ್ವರ ಮಲ್ಪೆ ಈ ಕೆಲಸ ಮಾಡಿಕೊಟ್ಟರು. ನದಿ ಆಳದಲ್ಲಿರುವ ಕಲ್ಲುಗಳ ಬಗ್ಗೆಯೂ ಅವರು ಮಾಹಿತಿ ನೀಡಿ, ಕಲ್ಬಂಡೆಗಳನ್ನು ತಪ್ಪಿಸಿ ಲಾರಿ ಮೇಲೆ ಬರಲು ಸಹಕರಿಸಿದರು.

Advertisement. Scroll to continue reading.

ಲಾರಿಯನ್ನು ನೀರಿನಿಂದ ಹೊರ ತೆಗೆಯುವಂತೆ ಮೊನ್ನೆ ರಾತ್ರಿ ಅದರ ಮಾಲಕರು ರಂಪಾಟ ನಡೆಸಿದ್ದರು. ಲಾರಿ ತೆಗೆಯದಿರುವುದನ್ನು ವಿರೋಧಿಸಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದರು. ಲಾರಿ ಇದೀಗ ಹೊರ ಬಂದಿದ್ದು, ರಿಪೇರಿ ಕಷ್ಟ. ಸಾಗಾಣಿಕೆ ದುಬಾರಿ ಎನ್ನುವ ಪರಿಸ್ಥಿತಿಯಲ್ಲಿ ಲಾರಿ ಮಾಲಕರಿದ್ದಾರೆ.

Advertisement. Scroll to continue reading.
Previous Post

Guarantee | ಗ್ಯಾರಂಟಿ ಯೋಜನೆಗೆ ಇಲ್ಲ ರಾಜಕೀಯ: ಈ ಯೋಜನೆ ನಿಲ್ಲುವುದಿಲ್ಲ – ಹೊಸ ಶರತ್ತು ಇಲ್ಲ – ಅನರ್ಹರಿಗೂ ಸಿಗಲ್ಲ!

Next Post

Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Next Post
Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ