6
  • Latest

House | ಹಣ ತುಂಬಿ ದಶಕ ಕಳೆದರೂ ಸಿಕ್ಕಿಲ್ಲ ಮನೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

House | ಹಣ ತುಂಬಿ ದಶಕ ಕಳೆದರೂ ಸಿಕ್ಕಿಲ್ಲ ಮನೆ!

AchyutKumar by AchyutKumar
in ಸ್ಥಳೀಯ

2013ರಲ್ಲಿ ಗೃಹ ಮಂಡಳಿಗೆ ಮನೆ (House) ನಿರ್ಮಾಣಕ್ಕಾಗಿ ಕಾಯ್ದಿಟ್ಟ ಹತ್ತು ಎಕರೆ ಭೂಮಿಯನ್ನು ಬೇರೆ ಯಾವುದಕ್ಕೂ ಉಪಯೋಗಿಸಬಾರದು ಎಂದು ದಾಂಡೇಲಿ ಜನ ಒತ್ತಡ ಹಾಕಿದ್ದರು. ಇದರ ಪರಿಣಾಮವಾಗಿ ಆ ಪ್ರದೇಶದಲ್ಲಿ ಜಿ ಪ್ಲಸ್ 2 ಕೆಲಸ ಆರಂಭವಾಗಿದ್ದು, 998 ಮನೆ ಪೂರ್ಣವಾಗಿ ಮನೆಗೆ ಅರ್ಜಿ ಹಾಕಿ, ಹಣ ತುಂಬಿದ ಜನರಿಗೆ ಈವರೆಗೂ ಮನೆ ಸಿಕ್ಕಿಲ್ಲ!

ADVERTISEMENT

`ದಾಂಡೇಲಿಯಲ್ಲಿ ಜಿ ಪ್ಲಸ್ 2 ಮನೆಗಳನ್ನು ಪೂರ್ಣಗೊಳಿಸುತ್ತಿಲ್ಲ. 900 ಜನ ಫಲಾನುಭವಿಗಳು ಮನೆಗಳಿಗಾಗಿ ಹಣ ತುಂಬಿ ಕಾಯುತ್ತಿದ್ದಾರೆ. ನಗರಸಭೆ ಪೌರಾಯುಕ್ತರು ಈ ಬಗ್ಗೆ ಗಮನಹರಿಸಿಲ್ಲ. ಗುತ್ತಿಗೆದಾರ 33 ಕೋಟಿ ಹಣ ಪಡೆದುಕೊಂಡಿದ್ದರೂ ಕೆಲಸ ಮುಗಿಸಿಲ್ಲ’ ಎಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅಕ್ರಂ ಖಾನ್ ದೂರಿದರು.

`ದಾಂಡೇಲಿ ನಗರಸಭೆಯಲ್ಲಿ ಬಹುತೇಕ ಅಕ್ರಮ ಕೆಲಸಗಳು ನಡೆಯುತ್ತಿವೆ’ ಎಂದು ಆಪಾದಿಸಿದರು. ಇದೆಲ್ಲವನ್ನು ವಿರೋಧಿಸಿ ಅ 19ರಿಂದ ನಗರಸಭೆಯೊಳಗೆ ಕುಳಿತು ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

KSRTC: ವರಮಹಾಲಕ್ಷ್ಮಿ ಹಬ್ಬಕ್ಕೆ ಸಾರಿಗೆ ನಿಗಮದ ಕೊಡುಗೆ!

Next Post

Yakshagana | ಕಾಲೇಜು ಮಕ್ಕಳಿಗೆ ಕಥೆ ಹೇಳಿದ ಯಕ್ಷಕನ್ಯೆ!

Next Post

Yakshagana | ಕಾಲೇಜು ಮಕ್ಕಳಿಗೆ ಕಥೆ ಹೇಳಿದ ಯಕ್ಷಕನ್ಯೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ