6
  • Latest

Yakshagana | ಕಾಲೇಜು ಮಕ್ಕಳಿಗೆ ಕಥೆ ಹೇಳಿದ ಯಕ್ಷಕನ್ಯೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Yakshagana | ಕಾಲೇಜು ಮಕ್ಕಳಿಗೆ ಕಥೆ ಹೇಳಿದ ಯಕ್ಷಕನ್ಯೆ!

AchyutKumar by AchyutKumar
August 16, 2024
in ವಿಡಿಯೋ
advt advt advt
ADVERTISEMENT

ತನ್ನ ಮೂರನೇ ವಯಸ್ಸಿನಲ್ಲಿ ಯಕ್ಷಗಜ್ಜೆ ಕಟ್ಟಿ ವಿಶ್ವಶಾಂತಿಯ ಸಂದೇಶ ಸಾರಿದ ಶಿರಸಿಯ (Sirsi) ತುಳಸಿ ಹೆಗಡೆ ಹಳಿಯಾಳದ (Haliyal) ಕೆಎಲ್‌ಎಸ್ ವಿಡಿಐಟಿ ಕಾಲೇಜಿನಲ್ಲಿ ಯಕ್ಷವೇಷ ಧರಿಸಿ ಮೈಕ್ ಹಿಡಿದಿದ್ದು, ಅಲ್ಲಿ ನೆರೆದಿದ್ದವರಿಗೆ ‘ಜೀವನದಲ್ಲಿ ಕಂಡ ಕನಸು ನನಸು ಮಾಡಿಕೊಳ್ಳಲು ಶ್ರಮ ಅಗತ್ಯ’ ಎಂದು ಕಥೆಯ ಹೇಳುವ ಮೂಲಕ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಯಕ್ಷಗಾನ (Yakshagana) ಕಲೆ ಪ್ರದರ್ಶಿಸಿ ಮನ್ನಣೆಗಳಿಸಿರುವ ಅವರ ಭಾಷಣ ಇದೀಗ ಗಮನಸೆಳೆಯುತ್ತಿದೆ.

Advertisement. Scroll to continue reading.

ಯಕ್ಷನಿಧಿ, ಕದಂಬರತ್ನ, ಕೊಂಕಣ ಭೂಷಣ ಪುರಸ್ಕೃತರಾದ ತುಳಸಿ ಹೆಗಡೆ ಈ ವೇಳೆ `ಬಾಲಕೃಷ್ಣನ ಲೀಲೆ’ ಎಂಬ ಯಕ್ಷಗಾನವನ್ನು ಪ್ರದರ್ಶಿಸಿದರು. ಯಕ್ಷಗಾನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕಾಲೇಜು ಪ್ರಾಚಾರ್ಯ ಡಾ ವಿ. ಎ. ಕುಲಕರ್ಣಿ ಕಲಾವಿದೆಯನ್ನು ಗೌರವಿಸಿದರು. ಕಾಲೇಜಿನ ಲಕ್ಷ್ಮಿ ಹಟ್ಟಿಹೋಳಿ, ಸ್ನೇಹಾ ಕುಲಕರ್ಣಿ, ಫರಜಾನಾ ನದಾಫ್, ರವೀಂದ್ರ ಮೊಟೆಕರ್, ಸೂರಜ್ ಕಡ್ಲಿ, ನವೀನ್ ಹಿರೇಮಠ ಈ ಘಳಿಗೆಗೆ ಸಾಕ್ಷಿಯಾದರು.
ಯಕ್ಷಕನ್ಯೆ ತುಳಸಿ ಹೆಗಡೆ ಅವರ ಭಾಷಣ ಇಲ್ಲಿ ನೋಡಿ..

Advertisement. Scroll to continue reading.
ADVERTISEMENT
ADVERTISEMENT

 

ShareSendTweetShare
ADVERTISEMENT
Previous Post

House | ಹಣ ತುಂಬಿ ದಶಕ ಕಳೆದರೂ ಸಿಕ್ಕಿಲ್ಲ ಮನೆ!

Next Post

Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

Next Post
Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

Shiruru | ಶಿರೂರು ಗುಡ್ಡ - ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು - ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

Student achievement | ಗೌಳಿವಾಡದಲ್ಲಿ ಹಬ್ಬದ ವಾತಾವರಣ: ಸಾಧಕ ವಿದ್ಯಾರ್ಥಿನಿಗೆ ಯುವ ಸೇನೆಯಿಂದ ಸನ್ಮಾನ

Shiruru | ನದಿ ಆಳದಲ್ಲಿ ಸಿಕ್ಕಿದ ಸಾಮಗ್ರಿ ಅರ್ಜುನನ ಲಾರಿದಲ್ಲ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.