6
  • Latest

Student achievement | ಗೌಳಿವಾಡದಲ್ಲಿ ಹಬ್ಬದ ವಾತಾವರಣ: ಸಾಧಕ ವಿದ್ಯಾರ್ಥಿನಿಗೆ ಯುವ ಸೇನೆಯಿಂದ ಸನ್ಮಾನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Student achievement | ಗೌಳಿವಾಡದಲ್ಲಿ ಹಬ್ಬದ ವಾತಾವರಣ: ಸಾಧಕ ವಿದ್ಯಾರ್ಥಿನಿಗೆ ಯುವ ಸೇನೆಯಿಂದ ಸನ್ಮಾನ

AchyutKumar by AchyutKumar
in ಸ್ಥಳೀಯ

ಯಲಾಪುರ ತಾಲೂಕಿನ ಹೊಳೆನಂದಿಕಟ್ಟಾ ಗೌಳಿವಾಡದ ಜನ್ನಿ ಬಾಬು ಹುಂಬೆ 2023-24ನೇ ಸಾಲಿನ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 94.5ರ ಸಾಧನೆ ( Student achievement ) ಮಾಡಿದ್ದು, ಸಾಧಕ ವಿದ್ಯಾರ್ಥಿನಿಯನ್ನು ಗುರುತಿಸಿದ ರಾಜ್ಯ ದನಗರಗೌಳಿ ಯುವ ಸೇನೆಯವರು ಶುಕ್ರವಾರ ಅವರ ಮನೆಗೆ ತೆರಳಿ ಗೌರವಿಸಿದರು.

`ದಟ್ಟ ಕಾಡಿನಲ್ಲಿರುವ ಹೊಳೆನಂದಿಕಟ್ಟಾ ಊರಿಗೆ ಬಸ್ ಸಂಪರ್ಕ ಸಹ ಸರಿಯಾಗಿಲ್ಲ. ನಿತ್ಯ 7ಕಿಮೀ ನಡೆದು ಕಿರವತ್ತಿ ತಲುಪುವುದು ಹಾಗೂ ಅಲ್ಲಿ ಬಸ್ಸು ಹಿಡಿದು ಯಲ್ಲಾಪುರ ಕಾಲೇಜು ತಲುಪುವುದು ಜನ್ನಿ ಬಾಬು ಹುಂಬೆ ಅವರಿಗೆ ಅನಿವಾರ್ಯವಾಗಿತ್ತು. ಮನೆಯಲ್ಲಿನ ಬಡತನ, ನಿತ್ಯ ನಡಿಗೆಯ ಆಯಾಸದ ಕಷ್ಟ ಪರಿಸ್ಥಿತಿಯಲ್ಲಿಯೂ ಉತ್ತಮವಾಗಿ ಓದಿ ಸಾಧನೆ ಮಾಡಿರುವುದು ಇಡೀ ದನಗರ ಗೌಳಿ ಸಮುದಾಯಕ್ಕೆ ಹೆಮ್ಮೆಯ ವಿಷಯ’ ಎಂದು ರಾಜ್ಯ ದನಗರಗೌಳಿ ಯುವ ಸೇನೆ ಅಧ್ಯಕ್ಷ ಸಂತೋಷ್ ವರಕ್ ಮೆಚ್ಚುಗೆ ವ್ಯಕ್ತಪಡಿಸಿದರು.

`ಜನ್ನಿ ಬಾಬು ಹುಂಬೆ ಅವರ ಸಾಧನೆ ಇತರರಿಗೆ ಮಾದರಿ. ಅವರ ರೀತಿ ಇತರೆ ವಿದ್ಯಾರ್ಥಿಗಳು ಸಹ ಸಾಧನೆ ಮಾಡಬೇಕು. ಸಾಧನೆ ಮಾಡಿದ ಪ್ರತಿಯೊಬ್ಬರಿಗೂ ರಾಜ್ಯ ದನಗರಗೌಳಿ ಯುವ ಸೇನೆ ಅಭಿನಂದಿಸುತ್ತದೆ’ ಎಂದವರು ಹೇಳಿದರು. ಯುವ ಸೇನೆಯ ಸದಸ್ಯರಾದ ಬಮ್ಮು ಫೋಂಡೆ, ಲಕ್ಷ್ಮಣ ಕೋಕರೆ ಕರಡೊಳ್ಳಿ, ಸಮೀಧಾ ಫೌಂಡೇಷನ್ ಸದಸ್ಯ ರಾಮು ಮಲಗೊಂಡೆ, ಊರಿನವರಾದ ಧೋಂಡು ಪಟಕಾರೆ, ಧೋಂಡು ಕಾತ್ರಟ್, ರಾಮು ಎಡಗೆ, ಬಾಬು ಹುಂಬೆ ಇತರರು ಇದ್ದರು. ಬಮ್ಮು ಫೋಂಡೆ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು.

ShareSendTweetShare
Previous Post

Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

Next Post

Shiruru | ನದಿ ಆಳದಲ್ಲಿ ಸಿಕ್ಕಿದ ಸಾಮಗ್ರಿ ಅರ್ಜುನನ ಲಾರಿದಲ್ಲ!

Next Post

Shiruru | ನದಿ ಆಳದಲ್ಲಿ ಸಿಕ್ಕಿದ ಸಾಮಗ್ರಿ ಅರ್ಜುನನ ಲಾರಿದಲ್ಲ!

Uttara kannada | `ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ'

Organ donation | ಸಾವಿನ ಮನೆಯಲ್ಲಿಯೂ ಮಾನವೀಯ ಕಾರ್ಯ: ಸಿದ್ದಾಪುರದ ಈ ಮಹಿಳೆಯರು ರಾಜ್ಯಕ್ಕೆ ಮಾದರಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.