6
  • Latest

Shiruru | ನದಿ ಆಳದಲ್ಲಿ ಸಿಕ್ಕಿದ ಸಾಮಗ್ರಿ ಅರ್ಜುನನ ಲಾರಿದಲ್ಲ!

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Shiruru | ನದಿ ಆಳದಲ್ಲಿ ಸಿಕ್ಕಿದ ಸಾಮಗ್ರಿ ಅರ್ಜುನನ ಲಾರಿದಲ್ಲ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಶಿರೂರು (Shiruru) ಗುಡ್ಡದ ಮುಂದಿನ ಗಂಗಾವಳಿ ನದಿ ಆಳದಲ್ಲಿ ಶುಕ್ರವಾರ ಲಾರಿಯ ಬಿಡಿಭಾಗವೊಂದು ದೊರೆತಿದೆ. ಆದರೆ, ಇದು ಅರ್ಜುನನ ಲಾರಿಗೆ ಸೇರಿದ್ದಲ್ಲ!

Advertisement. Scroll to continue reading.

ಮುಳುಗು ತಜ್ಞ ಈಶ್ವರ ಮಲ್ಪೆ (Ishwar malpe) ಶುಕ್ರವಾರ ನದಿ ಆಳಕ್ಕೆ ತೆರಳಿದಾಗ ಅಲ್ಲಿ ಅಂದಾಜು 15 ಕೆಜಿ ಬಾರದ ಕಬ್ಬಿಣದ ಲೋಹ ಕಾಣಿಸಿಕೊಂಡಿದ್ದು, ಅದನ್ನು ಹೊರ ತೆಗೆದರು. ಆಗ ಅಲ್ಲಿ ಓಡೋಡಿ ಬಂದ ಕೇರಳದ ಲಾರಿ ಮಾಲಕ ಈ ಸಾಮಗ್ರಿ ತನ್ನ ಲಾರಿಯದ್ದಲ್ಲ ಎಂದು ಹೇಳಿದ್ದಾರೆ. ಆದರೆ, ಇದು ಲಾರಿಗೆ ಸಂಬ0ಧಿಸಿದ ಲೋಹ ಎಂಬುದು ಖಚಿತವಾಗಿದ್ದು, ನೀರಿನ ಆಳದಲ್ಲಿ ಇನ್ನೊಂದು ಲಾರಿ ಇದೆಯಾ? ಎಂಬ ಅನುಮಾನ ವ್ಯಕ್ತವಾಗಿತ್ತು.

ADVERTISEMENT
ADVERTISEMENT

ಶಿರೂರು ಗುಡ್ಡ ಕುಸಿತದ ದಿನ ಮೂರು ಗ್ಯಾಸ್ ಟ್ಯಾಂಕರ್ ನದಿ ಪಾಲಾಗಿದ್ದು, ಅದಕ್ಕೆ ಸಂಬ0ಧಿಸಿದ ಲೋಹ ಇದಾಗಿರಬಹುದು ಎಂದು ಶಂಕಿಸಲಾಗಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

Student achievement | ಗೌಳಿವಾಡದಲ್ಲಿ ಹಬ್ಬದ ವಾತಾವರಣ: ಸಾಧಕ ವಿದ್ಯಾರ್ಥಿನಿಗೆ ಯುವ ಸೇನೆಯಿಂದ ಸನ್ಮಾನ

Next Post

Uttara kannada | `ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ’

Next Post

Uttara kannada | `ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ'

Organ donation | ಸಾವಿನ ಮನೆಯಲ್ಲಿಯೂ ಮಾನವೀಯ ಕಾರ್ಯ: ಸಿದ್ದಾಪುರದ ಈ ಮಹಿಳೆಯರು ರಾಜ್ಯಕ್ಕೆ ಮಾದರಿ!

Landslide | `ಪ್ರಕೃತಿ ವಿಕೋಪ ಹಾನಿ ತಡೆಗೆ ಅನುಭವ ಅಗತ್ಯ'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.