6
  • Latest

Organ donation | ಸಾವಿನ ಮನೆಯಲ್ಲಿಯೂ ಮಾನವೀಯ ಕಾರ್ಯ: ಸಿದ್ದಾಪುರದ ಈ ಮಹಿಳೆಯರು ರಾಜ್ಯಕ್ಕೆ ಮಾದರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Organ donation | ಸಾವಿನ ಮನೆಯಲ್ಲಿಯೂ ಮಾನವೀಯ ಕಾರ್ಯ: ಸಿದ್ದಾಪುರದ ಈ ಮಹಿಳೆಯರು ರಾಜ್ಯಕ್ಕೆ ಮಾದರಿ!

AchyutKumar by AchyutKumar
August 16, 2024
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕೊಂಡ್ರಿ ಮೂಲದ ರಾಘವೇಂದ್ರ ಗಾಣಿಗ (51) ಅವರು ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದಾಗ ಅವರ ಕುಟುಂಬದವರು ರಾಘವೇಂದ್ರ ಅವರ ಕಣ್ಣು, ಕಿಡ್ನಿ, ಹೃದಯ ಸೇರಿ ವಿವಿಧ ಅಂಗಾoಗಗಳನ್ನು ದಾನ (Organ donation) ಮಾಡಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಾಗಿದ್ದ ಸಿದ್ದಾಪುರ ಪುರದಮಠ ಮೂಲದ ಬಾಲಚಂದ್ರ ಮಡಿವಾಳ (18) ಸಹ ಕಟ್ಟಡದಿಂದ ಬಿದ್ದು ಸಾವನಪ್ಪಿದ್ದು, ಅವರ ಅಂಗಾಗಗಳು ಸಹ ಇತರರ ಬದುಕಿಗೆ ಬೆಳಕು ನೀಡಿದೆ.

Advertisement. Scroll to continue reading.

ರಾಘವೇಂದ್ರ ಗಾಣಿಗ ಅವರು 2023ರ ಮೇ 24ರಂದು ಸಾವನಪ್ಪಿದ್ದರು. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಮೂಲಕ ಅವರ ಅಂಗಾoಗಗಳನ್ನು ದಾನ (Organ donation) ಮಾಡಲಾಗಿತ್ತು. ಮೃತರ ಪತ್ನಿ ಚಂದ್ರಭಾಗ್ಯ ಗಾಣಿಗ ಅವರನ್ನು ಗುರುವಾರ ಸನ್ಮಾನಿಸಲಾಯಿತು. ಬಾಲಚಂದ್ರ ಮಡಿವಾಳ (18) ಅವರು 2023ರ ಫೆಬ್ರವರಿ 19ರಂದು ಸಾವನಪ್ಪಿದ್ದರು. ಅವರ ಅಂಗಾಗಗಳನ್ನು ಜಿಬಿಎಸ್ ಗ್ಲೋಬಲ್ ಹಾಸ್ಪಿಟಲ್ ಮೂಲಕ ಕುಟುಂಬಸ್ಥರು ದಾನ ಮಾಡಿದ್ದರು. ಮೃತರ ತಾಯಿ ಲತಾ ಮಡಿವಾಳ ಅವರನ್ನು ಗುರುವಾರ ಸನ್ಮಾನಿಸಲಾಯಿತು.

Advertisement. Scroll to continue reading.
ADVERTISEMENT
ADVERTISEMENT

ಕಾರವಾರದ ಸ್ವಾತಂತ್ರೋತ್ಸವದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿಗಳು ಹಸ್ತಾಕ್ಷರ ಮಾಡಿದ ಪ್ರಶಂಸಾ ಪತ್ರವನ್ನು ಈ ಕುಟುಂಬದವರಿಗೆ ಜಿಲ್ಲಾಡಳಿತ ನೀಡಿ ಗೌರವಿಸಿದೆ.

ShareSendTweetShare
ADVERTISEMENT
Previous Post

Uttara kannada | `ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ’

Next Post

Landslide | `ಪ್ರಕೃತಿ ವಿಕೋಪ ಹಾನಿ ತಡೆಗೆ ಅನುಭವ ಅಗತ್ಯ’

Next Post

Landslide | `ಪ್ರಕೃತಿ ವಿಕೋಪ ಹಾನಿ ತಡೆಗೆ ಅನುಭವ ಅಗತ್ಯ'

Illegal drinks | ಪೊಲೀಸರ ಕಂಡು ಓಡಿ ಹೋದ ಸರಾಯಿ ವ್ಯಾಪಾರಿ!

Fire accident | ಬೆಂಜ್ ಲಾರಿಗೆ ಬೆಂಕಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.