6
  • Latest

Kali bridge | ಕಾಳಿ ಸೇತುವೆ ಸಂಪೂರ್ಣ ಸುರಕ್ಷಿತ! ಈ ವರದಿ ನಂಬುವುದಾದರೂ ಹೇಗೆ?!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Kali bridge | ಕಾಳಿ ಸೇತುವೆ ಸಂಪೂರ್ಣ ಸುರಕ್ಷಿತ! ಈ ವರದಿ ನಂಬುವುದಾದರೂ ಹೇಗೆ?!

AchyutKumar by AchyutKumar
August 16, 2024
in ದೇಶ - ವಿದೇಶ
advt advt advt
ADVERTISEMENT

ಕಾಳಿ ಸಂಗಮ ಪ್ರದೇಶದಲ್ಲಿರುವ ಕಾಳಿ ಸೇತುವೆ ಬಿರುಕು ಮೂಡಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಆದರೆ, ಈ ಬಗ್ಗೆ ಜಿಲ್ಲಾಡಳಿತ ವರದಿ ನೀಡುವಂತೆ IRB ಕಂಪನಿಗೆ ಸೂಚಿಸಿದ್ದು, ಒಂದೇ ದಿನದಲ್ಲಿ ತರಾತುರಿಯ ವರದಿ ನೀಡಿದ ಗುತ್ತಿಗೆ ಕಂಪನಿ `ಕಾಳಿ ಸೇತುವೆ ಸುರಕ್ಷಿತ’ ಎಂದು ಮಾಹಿತಿ ನೀಡಿದೆ. ಈ ಸೇತುವೆಯನ್ನು ಅದೇ ಕಂಪನಿ ನಿರ್ಮಿಸಿದ ಕಾರಣ ಈ ವರದಿ ನಂಬುವುದಾದರೂ ಹೇಗೆ? ಎಂಬ ಪ್ರಶ್ನೆ ಮೂಡಿದೆ.

ವೈರಲ್ ಆದ ವಿಡಿಯೋದಲ್ಲಿ ತೋರಿಸಿರುವ ಪ್ರದೇಶವು `ನಿರ್ಮಾಣ ಹಂತದಲ್ಲಿ ಕಾಂಕ್ರೀಟ್ ಸ್ಲರಿಯ ಅತಿಕ್ರಮಿಸುವಿಕೆಯಿಂದ ಆಗಿರುವುದು’ ಎಂದು IRB ದೃಢಪಡಿಸಿದೆ. `ಸೇತುವೆಗೆ ಸಂಬ0ಧಿಸಿದ0ತೆ ಯಾವುದೇ ರಚನಾತ್ಮಕ ಹಾನಿ ಇರುವ ಸಂಭವವಿರುವುದಿಲ್ಲ’ ಎಂದು IRB ವರದಿಯಲ್ಲಿ ಹೇಳಿಕೊಂಡಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಾರ್ವಜನಿಕರಲ್ಲಿ ಅನಗತ್ಯ ಭಯವನ್ನು ಉಂಟುಮಾಡುವ ಯಾವುದೇ ವೀಡಿಯೊಗಳು ಅಥವಾ ಮಾಹಿತಿಯನ್ನು ಪ್ರಸಾರ ಮಾಡದಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಸೂಚಿಸಿದ್ದು, ಅದಾಗಿಯೂ ತಪ್ಪು ಮಾಹಿತಿ ಹರಡುವವರ ವಿರುದ್ಧ ಕಠಿಣ ಕ್ರಮ ಜರುಗಿವುದುದಾಗಿ ಎಚ್ಚರಿಸಲಾಗಿದೆ. ಈ ವಿಡಿಯೊವನ್ನು ವೈರಲ್ ಮಾಡಲು ಕಾರಣರಾದವರನ್ನು ಜಿಲ್ಲಾಡಳಿತ ಗುರುತಿಸಿ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿಕೊಂಡಿದೆ.

 

ShareSendTweetShare
ADVERTISEMENT
Previous Post

Student achievement | ವಿಶ್ವವಿದ್ಯಾಲಯ ಮಟ್ಟದಲ್ಲಿ ಸಾಧನೆ ಮಾಡಿದ ಸುಂದರಿ!

Next Post

Danger | ಇಲ್ಲಿ ಫೋಟೋ ತೆಗೆಯುವುದು ಅಪರಾಧ!

Next Post

Danger | ಇಲ್ಲಿ ಫೋಟೋ ತೆಗೆಯುವುದು ಅಪರಾಧ!

Accident | ತರಕಾರಿ ತರಲು ಹೋದವ ಆಸ್ಪತ್ರೆಗೆ: ಸ್ಕೂಟಿಗೆ ಗುದ್ದಿದ ಸರ್ಕಾರಿ ಬಸ್ಸು

Ishwar malpe | ಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!

Ishwar malpe | ಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.