6
  • Latest

Danger | ಇಲ್ಲಿ ಫೋಟೋ ತೆಗೆಯುವುದು ಅಪರಾಧ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Danger | ಇಲ್ಲಿ ಫೋಟೋ ತೆಗೆಯುವುದು ಅಪರಾಧ!

AchyutKumar by AchyutKumar
August 16, 2024
in ರಾಜ್ಯ
advt advt advt
ADVERTISEMENT

ಕಾಳಿ ಸೇತುವೆ ಹಾಗೂ ಬಿಣಗಾ ಸುರಂಗ ಪ್ರದೇಶವನ್ನು ಅಪಾಯದ (Danger) ಸ್ಥಳ ಎಂದು ಜಿಲ್ಲಾಡಳಿತ ಗುರುತಿಸಿದೆ. ಹೀಗಾಗಿ ಇಲ್ಲಿ ನಿಂತು ಫೋಟೋ-ವಿಡಿಯೋ ತೆಗೆಯುವುದನ್ನು ನಿಷೇಧಿಸಲಾಗಿದೆ.

Advertisement. Scroll to continue reading.

ಕೋಡಿಭಾಗದಲ್ಲಿ ಹಳೆಯ ಕಾಳಿ ಸೇತುವೆ ಕುಸಿತವಾಗಿದ್ದು, ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದಲ್ಲಿ ಮೀನುಗಾರಿಕೆ ನಡೆಸುವುದನ್ನು ಸಹ ನಿಷೇಧಿಸಲಾಗಿತ್ತು. ಇದೀಗ ಅಲ್ಲಿ ವಾಹನ ನಿಲುಗಡೆ ಹಾಗೂ ಫೋಟೋ – ವಿಡಿಯೋ ಮಾಡುವುದಕ್ಕೂ ನಿಷೇಧ ಹೇರಲಾಗಿದೆ.

ADVERTISEMENT
ADVERTISEMENT

ಇದರ ಜೊತೆ ಬೈತಖೋಲ-ಬಿಣಗಾ ಸಂಪರ್ಕಿಸುವ ಸುರಂಗ ಮಾರ್ಗಗಳಲ್ಲಿ ಸಹ ಕುಸಿತವಾಗಿದ್ದರಿಂದ ಆ ಭಾಗದಲ್ಲಿಯೂ ವಾಹನ ನಿಲ್ಲಿಸದಂತೆ ಸೂಚಿಸಲಾಗಿದೆ. ಇಲ್ಲಿಯೂ ಫೋಟೋ ತೆಗೆಯುವುದು ಅಪಾಯಕಾರಿ ಎಂದು ತಾಲೂಕಾಡಳಿತ ಅಭಿಪ್ರಾಯಪಟ್ಟಿದ್ದು, ಈ ಪ್ರದೇಶದಲ್ಲಿ ಯಾವುದೇ ಚಟುವಟಿಕೆ ಕೈಗೊಳ್ಳದಂತೆ ಸೂಚಿಸಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

Kali bridge | ಕಾಳಿ ಸೇತುವೆ ಸಂಪೂರ್ಣ ಸುರಕ್ಷಿತ! ಈ ವರದಿ ನಂಬುವುದಾದರೂ ಹೇಗೆ?!

Next Post

Accident | ತರಕಾರಿ ತರಲು ಹೋದವ ಆಸ್ಪತ್ರೆಗೆ: ಸ್ಕೂಟಿಗೆ ಗುದ್ದಿದ ಸರ್ಕಾರಿ ಬಸ್ಸು

Next Post

Accident | ತರಕಾರಿ ತರಲು ಹೋದವ ಆಸ್ಪತ್ರೆಗೆ: ಸ್ಕೂಟಿಗೆ ಗುದ್ದಿದ ಸರ್ಕಾರಿ ಬಸ್ಸು

Ishwar malpe | ಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!

Ishwar malpe | ಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!

Temple | ದಿವ್ಯ ದೇಗುಲ: ದತ್ತಮಂದಿರದಲ್ಲಿ ತ್ರಿಮೂರ್ತಿ ದರ್ಶನ!

Temple | ದಿವ್ಯ ದೇಗುಲ: ದತ್ತಮಂದಿರದಲ್ಲಿ ತ್ರಿಮೂರ್ತಿ ದರ್ಶನ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.