6
  • Latest

Accident | ತರಕಾರಿ ತರಲು ಹೋದವ ಆಸ್ಪತ್ರೆಗೆ: ಸ್ಕೂಟಿಗೆ ಗುದ್ದಿದ ಸರ್ಕಾರಿ ಬಸ್ಸು

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Accident | ತರಕಾರಿ ತರಲು ಹೋದವ ಆಸ್ಪತ್ರೆಗೆ: ಸ್ಕೂಟಿಗೆ ಗುದ್ದಿದ ಸರ್ಕಾರಿ ಬಸ್ಸು

AchyutKumar by AchyutKumar
in ಸ್ಥಳೀಯ

ಗೋಕರ್ಣದಿಂದ ಕುಮಟಾಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಸ್ಕೂಟಿಗೆ ಗುದ್ದಿದ್ದು (Accident) ಇದರಿಂದ ಸ್ಕೂಟಿ ಓಡಿಸುತ್ತಿದ್ದ ಮೂಡಂಗಿಯ ರವಿ ಪರಮೇಶ್ವರ ನಾಯ್ಕ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಶುಕ್ರವಾರ ಮಿರ್ಜಾನ್ ಕೋಟೆಯ ಬಳಿ ಈ ಅಪಘಾತ ನಡೆದಿದೆ. ರವಿ ನಾಯ್ಕ ತರಕಾರಿ ತರುವುದಕ್ಕಾಗಿ ಪೇಟೆಗೆ ಬಂದಿದ್ದರು. ತರಕಾರಿ ಖರೀದಿಸಿ ಮನೆಗೆ ಮರಳುತ್ತಿರುವಾಗ ಅವರಿಗೆ ಬಸ್ಸು ಗುದ್ದಿದೆ. ಅಪಘಾತದ ರಭಸಕ್ಕೆ ಸ್ಕೂಟಿ ಬಸ್ಸಿನ ಚಕ್ರದ ಅಡಿ ಸಿಲುಕಿಕೊಂಡಿದ್ದು, ಸ್ಥಳೀಯರು ಇದನ್ನು ಹೊರತೆಗೆದರು.

ಈ ಭಾಗದಲ್ಲಿ ಸಾಕಷ್ಟು ಅಪಘಾತ ನಡೆಯುತ್ತಿದ್ದು, ಅಪಘಾತ ತಡೆಗೆ ಮುನ್ನಚ್ಚರಿಕೆವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

Danger | ಇಲ್ಲಿ ಫೋಟೋ ತೆಗೆಯುವುದು ಅಪರಾಧ!

Next Post

Ishwar malpe | ಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!

Next Post
Ishwar malpe | ಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!

Ishwar malpe | ಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ