6
  • Latest

Shiruru | ಪಹರೆ ಕಾರ್ಯ ಎಲ್ಲರಿಗೂ ಮಾದರಿ: ಶಿರೂರು ಸಂತ್ರಸ್ತರಿಗೆ ಸಂಭ್ರಮಾಚರಣೆಯ ಹಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Shiruru | ಪಹರೆ ಕಾರ್ಯ ಎಲ್ಲರಿಗೂ ಮಾದರಿ: ಶಿರೂರು ಸಂತ್ರಸ್ತರಿಗೆ ಸಂಭ್ರಮಾಚರಣೆಯ ಹಣ!

AchyutKumar by AchyutKumar
August 17, 2024
in ರಾಜ್ಯ
advt advt advt
ADVERTISEMENT

ಪ್ರತಿ ಶನಿವಾರ ಬೀದಿ ಬೀದಿ ಗುಡಿಸಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುತ್ತಿರುವ ಪಹರೆ ವೇದಿಕೆಯ `ಸ್ವಚ್ಛತಾ ಆಂದೋಲನ’ ಇದೀಗ 500ನೇ ವಾರ ಪೂರೈಸಿದೆ. ಈ ಹಿನ್ನಲೆ ಸಂಭ್ರಮಾಚರಣೆ ನಡೆಸಲು ಉದ್ದೇಶಿಸಿದ್ದ ಪಹರೆ ವೇದಿಕೆ ಸಡಗರಕ್ಕೆ ವೆಚ್ಚವಾಗುವ ಹಣವನ್ನು ಪೂರ್ತಿಯಾಗಿ ಶಿರೂರು (Shiruru ) ಗುಡ್ಡ ಕುಸಿತದಿಂದ ಸಂತ್ರಸ್ತರಾದವರಿಗೆ ವಿತರಿಸಿದೆ. ನೊಂದವರನ್ನು ಇನ್ನಷ್ಟು ಸತಾಯಿಸುವುದು ಬೇಡ ಎಂಬ ದೃಷ್ಟಿಯಿಂದ ಪಹರೆ ವೇದಿಕೆಯ ಸದಸ್ಯರು ಸಂತ್ರಸ್ತರ ಫೋಟೋವನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡಿಲ್ಲ!

Advertisement. Scroll to continue reading.
Advertisement. Scroll to continue reading.

ನ್ಯಾಯವಾದಿ ನಾಗರಾಜ ನಾಯಕ ಪಹರೆ ವೇದಿಕೆಯ ರೂವಾರಿ. ಪಹರೆ ವೇದಿಕೆಯ ಸದಸ್ಯರು ಕಾರವಾರದಲ್ಲಿ ಸ್ವಚ್ಛತೆ ಬಗ್ಗೆ ಜನ ಜಾಗೃತಿ ಮೂಡಿಸುತ್ತಿದ್ದಾರೆ. ಪ್ರತಿ ಶನಿವಾರ ಬೆಳಗ್ಗೆ ಬೀದಿ ಬೀದಿಯಲ್ಲಿ ಕಸ ಗುಡಿಸುತ್ತಾರೆ. ಎಲ್ಲೆಂದರಲ್ಲಿ ಬಿದ್ದ ತ್ಯಾಜ್ಯಗಳನ್ನು ಆರಿಸುತ್ತಾರೆ. ಜೊತೆಗೆ ಹಸಿರು ಕಾರವಾರಕ್ಕಾಗಿ ಗಿಡ-ಮರಗಳ ಆರೈಕೆ ಮಾಡುತ್ತಿದ್ದಾರೆ. ಈ ಎಲ್ಲಾ ಕೆಲಸಗಳಿಗೆ 500 ವಾರ ಪೂರೈಸಿದ ಹಿನ್ನಲೆ ಸಂಭ್ರಮೋತ್ಸವದ ತಯಾರಿಯಲ್ಲಿರುವಾಗ ಗುಡ್ಡ ಕುಸಿತದ ಸುದ್ದಿ ಬಂದಿದ್ದು, ಸಂಭ್ರಮೋತ್ಸವವನ್ನು `ಸೇವಾ ದಿನ’ ಎಂದು ಅವರು ಘೋಷಿಸಿದರು.

ADVERTISEMENT
ADVERTISEMENT

ಪಹರೆ ಸದಸ್ಯರೆಲ್ಲರೂ ಉಳುವರೆಗೆ ಹೋಗಿ ಅಲ್ಲಿನ ಸಂತ್ರಸ್ತರಿಗೆ ನೆರವು ನೀಡಿದರು. ಕಿನ್ನರದಲ್ಲಿ ಮನೆಹಾನಿಯಿಂದ ಸಾವನಪ್ಪಿದ ಕುಟುಂಬಕ್ಕೂ ಸಾಂತ್ವಾನ ಹೇಳಿದರು. ಅಗತ್ಯವಿರುವ ದಿನ ಬಳಕೆಯ ವಸ್ತುಗಳನ್ನು ಅವರು ನೊಂದವರಿಗೆ ಹಸ್ತಾಂತರಿಸಿದರು. ಗುಡ್ಡ ಕುಸಿತ ಸ್ಥಳಗಳಿಗೆ ಭೇಟಿ ನೀಡಿದ ಪಹರೆ ವೇದಿಕೆಯ ಸದಸ್ಯರ ಫೋಟೋಗಳನ್ನು ಮಾತ್ರ ಕ್ಲಿಕ್ಕಿಸಿಕೊಂಡ ಅವರು ನೆರವು ಪಡೆದವರ ಫೋಟೋಗಳನ್ನು ಮರೆ ಮಾಚಿದ್ದಾರೆ.

ShareSendTweetShare
ADVERTISEMENT
Previous Post

ಎಲ್ಲಿ… ಯಾವಾಗ.. ಏನು..?

Next Post

Animal attack | ಕಿರವತ್ತಿ ಕಾಡಿಗೆ ಹೋದವನ ಮೇಲೆ ಕರಡಿ ದಾಳಿ!

Next Post

Animal attack | ಕಿರವತ್ತಿ ಕಾಡಿಗೆ ಹೋದವನ ಮೇಲೆ ಕರಡಿ ದಾಳಿ!

Suicide | ಡಾಕ್ಟರ್ ಮಾತು ಕೇಳದೇ ಬಾವಿಗೆ ಹಾರಿದ!

Happy Birthday | ಹುಟ್ಟುಹಬ್ಬದ ಹಣ ಸಂತ್ರಸ್ತರಿಗೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.