6
  • Latest

Animal attack | ಕಿರವತ್ತಿ ಕಾಡಿಗೆ ಹೋದವನ ಮೇಲೆ ಕರಡಿ ದಾಳಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Animal attack | ಕಿರವತ್ತಿ ಕಾಡಿಗೆ ಹೋದವನ ಮೇಲೆ ಕರಡಿ ದಾಳಿ!

AchyutKumar by AchyutKumar
in ಸ್ಥಳೀಯ

ಕಿರವತ್ತಿ ಅರಣ್ಯ ಅಂಚಿನಲ್ಲಿನ ಬೊಂಬಡಿಕೊಪ್ಪ ಕಾಡಿಗೆ ಹೋಗಿದ್ದ ರೈತ ಬಾಗು ಯಕ್ಕು ಕಾತ್ರೋಟ್ (28) ಎಂಬಾತರ ಮೇಲೆ ಕರಡಿ ದಾಳಿ (Animal attack) ನಡೆಸಿದೆ.
ಕಾಡಿನ ಅಂಚಿನಲ್ಲಿ ರೈತ ಬಾಗು ಯಕ್ಕು ಕಾತ್ರೋಟ್ ಗದ್ದೆ ಹೊಂದಿದ್ದು, ಶನಿವಾರ ಬೆಳಗ್ಗೆ ಕಾಡು ದಾರಿಯಲ್ಲಿ ಅವರು ಹೊಲದ ಕಡೆ ಹೋಗುತ್ತಿದ್ದರು. ಆಗ ಎದುರಿಗೆ ಸಿಕ್ಕ ಕರಡಿ ಏಕಾಏಕಿ ದಾಳಿ ಮಾಡಿ ಮೈ ಪರಚಿದೆ. ಈ ವೇಳೆ ಓಡಿಹೋಗಿ ಅವರು ಜೀವ ಉಳಿಸಿಕೊಂಡಿದ್ದಾರೆ.

ADVERTISEMENT

ಯಲ್ಲಾಪುರ ಅರಣ್ಯ ವಲಯಕ್ಕೆ ಸೇರಿದ ಪ್ರದೇಶದಲ್ಲಿ ನಡೆದ ದಾಳಿ ಇದಾಗಿದ್ದು, ಗಾಯಗೊಂಡು ಅಸ್ವಸ್ಥಗೊಂಡ ರೈತ ಬಾಗು ಯಕ್ಕು ಕಾತ್ರೋಟ್’ರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯತ್ ಸದಸ್ಯ ಹೀರೂ ಶಿಂದೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಅರಣ್ಯಾಧಿಕಾರಿಗಳಿಗೆ ಈ ವಿಷಯ ಮುಟ್ಟಿಸಿದರು. ಕಳೆದ ವಾರ ಸಹ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆದಿತ್ತು.

Advertisement. Scroll to continue reading.
Advertisement. Scroll to continue reading.
Previous Post

Shiruru | ಪಹರೆ ಕಾರ್ಯ ಎಲ್ಲರಿಗೂ ಮಾದರಿ: ಶಿರೂರು ಸಂತ್ರಸ್ತರಿಗೆ ಸಂಭ್ರಮಾಚರಣೆಯ ಹಣ!

Next Post

Suicide | ಡಾಕ್ಟರ್ ಮಾತು ಕೇಳದೇ ಬಾವಿಗೆ ಹಾರಿದ!

Next Post

Suicide | ಡಾಕ್ಟರ್ ಮಾತು ಕೇಳದೇ ಬಾವಿಗೆ ಹಾರಿದ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ