6
  • Latest

Sirsi | ಜಿಲ್ಲೆಗೆ ಬರಲಿದೆ ಮಾನವ ಬಂದು ವೇದಿಕೆ: ಜನ ಜಾಗೃತಿಯೇ ಈ ಸಂಘಟನೆ ಉದ್ದೇಶ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Sirsi | ಜಿಲ್ಲೆಗೆ ಬರಲಿದೆ ಮಾನವ ಬಂದು ವೇದಿಕೆ: ಜನ ಜಾಗೃತಿಯೇ ಈ ಸಂಘಟನೆ ಉದ್ದೇಶ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ (Sirsi): ಬಡ ಜನರ ಆರ್ಥಿಕ ಸಬಲೀಕರಣ, ಶೋಷಣೆಗೆ ಒಳಗಾದ ವರ್ಗಗಳ ಜನ ಜಾಗೃತಿ ಹಾಗೂ ಮೂಡನಂಬಿಕೆಗಳನ್ನು ಹೋಗಲಾಡಿಸುವುದಕ್ಕಾಗಿ ಮಾನವ ಬಂಧು ವೇದಿಕೆ ದುಡಿಯುತ್ತಿದೆ ಎಂದು ರಾಜ್ಯ ಮಾನವ ಬಂದು ವೇದಿಕೆಯ ರಾಜ್ಯ ಸಂಚಾಲಕ ಎ ಬಿ ರಾಮಚಂದ್ರಪ್ಪ ಹೇಳಿದರು.

Advertisement. Scroll to continue reading.

ಶನಿವಾರ ಅಂಬೇಡ್ಕರ್ ಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ವಿಸ್ತರಿಸುವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು `ಮುಂದಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ವ್ಯಾಪಕ ಪ್ರಗತಿಪರ ಚಿಂತನೆಯೊAದಿಗೆ ಈ ಸಂಘಟನೆ ಕಾರ್ಯ ನಿರ್ವಹಿಸಲಿದೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

\ಪ್ರಮುಖರಾದ ರವೀಂದ್ರ ನಾಯ್ಕ, ತೋಳಿ ಬರ್ಮಾಣ್ಣ, ಭೀಮ್‌ಸಿ ವಾಲ್ಮೀಕಿ, ಶಿವಾನಂದ ಜೋಗಿ, ನೆಹರು ನಾಯ್ಕ ಕಂಡ್ರಾಜಿ , ಎಮ್. ಆರ್ ನಾಯ್ಕ, ರಾಘವೇಂದ್ರ ನಾಯ್ಕ ಕವಂಚೂರು, ಮಾಬ್ಲೇಶ್ವರ್ ನಾಯ್ಕ ಬೆಡ್ಕಣಿ, ಕರಿಯಾ ಬೋಮ್ಮ ಗೌಡ, ಮಂಜುನಾಥ ಮರಾಠಿ, ನಾಗರಾಜ ಮರಾಠಿ ಇತರರು ಇದ್ದರು.

ShareSendTweetShare
ADVERTISEMENT
Previous Post

JCB | ಶಾಲೆ ಒಳಗೆ ನುಗ್ಗಿದ ಜೆಸಿಬಿ: ಪ್ರಶ್ನಿಸಿದವರಿಗೆ ಬೈಗುಳ

Next Post

Shiruru | ಭೂಮಿ ಬೇಡ ಮನೆ ಬೇಕು ಎನ್ನುವ ಉಳುವರೆ ಜನ

Next Post

Shiruru | ಭೂಮಿ ಬೇಡ ಮನೆ ಬೇಕು ಎನ್ನುವ ಉಳುವರೆ ಜನ

IAS | ಮಕ್ಕಳ ಮಾತಿಗೆ ಮನಸೋತ ಐಎಎಸ್ ಅಧಿಕಾರಿ

Uttara kannada | ಎಲ್ಲಾ ಕಂಪನಿಗೂ ಒಬ್ಬನೇ ಮಾಲಕ: ಸ್ವಾಮೀಜಿ ಹೇಳಿದ ಸ್ಪೋಟಕ ಸತ್ಯ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.