6
  • Latest

Illegal liquor | ಹೆಸರಿಗೆ ಎಗ್‌ರೈಸ್ ಸೆಂಟರ್: ಅಲ್ಲಿ ನಡೆಯುವ ವ್ಯಾಪಾರವೇ ಬೇರೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Illegal liquor | ಹೆಸರಿಗೆ ಎಗ್‌ರೈಸ್ ಸೆಂಟರ್: ಅಲ್ಲಿ ನಡೆಯುವ ವ್ಯಾಪಾರವೇ ಬೇರೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ ತಾರಗೋಡಿನ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ಇನ್ಮುಂದೆ ಸರಾಯಿ ಸಿಗಲ್ಲ. ಇಲ್ಲಿ ಅಕ್ರಮವಾಗಿ ಸರಾಯಿ ( Illegal liquor  ) ಮಾರಾಟ ಮಾಡುತ್ತಿದ್ದ ಬಗ್ಗೆ ಅರಿತ ಪೊಲೀಸರು ದಾಳಿ ನಡೆಸಿ ಅಂಗಡಿಕಾರನಿಗೆ ಬಿಸಿ ಮುಟ್ಟಿಸಿದ್ದಾರೆ.

Advertisement. Scroll to continue reading.

ಯಲ್ಲಾಪುರ ತಾಲೂಕಿನ ಚೌವತ್ತಿಯ ನರಹರಿ ಸಣ್ಯಾ ನಾಯ್ಕ (38) ಎಂಬಾತ ತಾರಗೋಡು ಬಸ್ ನಿಲ್ದಾಣದ ಅಂಚಿನಲ್ಲಿ ಎಗ್‌ರೈಸ್ ಅಂಗಡಿ ನಡೆಸುತ್ತಿದ್ದ. ಇದರ ಜೊತೆ ಅಕ್ರಮವಾಗಿ ಸರಾಯಿಯನ್ನು ಆತ ದಾಸ್ತಾನು ಇರಿಸಿಕೊಂಡು ಅದನ್ನು ಮಾರಾಟ ಮಾಡುತ್ತಿದ್ದ. ಕೆಲವರು ಅಲ್ಲಿಯೇ ಆಗಮಿಸಿ ಮದ್ಯ ಸೇವಿಸುತ್ತಿದ್ದು, ಖಚಿತ ಮಾಹಿತಿ ಆಧರಿಸಿ ಅಗಸ್ಟ 17ರ ಬೆಳಗ್ಗೆ ಶಿರಸಿ ಗ್ರಾಮೀಣ ಠಾಣೆ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ ದಾಳಿ ನಡೆಸಿದರು.

Advertisement. Scroll to continue reading.
ADVERTISEMENT
ADVERTISEMENT

ಆಗ ಅಲ್ಲಿ 39ರೂ ಮೌಲ್ಯದ 15 ಸರಾಯಿ ಕೊಟ್ಟೆ ಹಾಗೂ ಒಂದಷ್ಟು ಖಾಲಿ ಕೊಟ್ಟೆಗಳು ಸಿಕ್ಕಿವೆ. ಇದರೊಂದಿಗೆ ಸರಾಯಿ ಕುಡಿಯಲು ಬಳಸುತ್ತಿದ್ದ ಪ್ಲಾಸ್ಟಿಕ್ ಲೋಟಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ShareSendTweetShare
ADVERTISEMENT
Previous Post

Uttara kannada | ಎಲ್ಲಾ ಕಂಪನಿಗೂ ಒಬ್ಬನೇ ಮಾಲಕ: ಸ್ವಾಮೀಜಿ ಹೇಳಿದ ಸ್ಪೋಟಕ ಸತ್ಯ!

Next Post

Agriculture festival | ನಾಟಿ ಹಬ್ಬ ಬಲು ಜೋರು: ಗದ್ದೆಗೆ ಇಳಿದು ಕೆಂಪಕ್ಕಿ-ಕಡ್ಲೆಮಡ್ಡಿ ಊಟ ಸವಿದ ಗಣ್ಯರು!

Next Post

Agriculture festival | ನಾಟಿ ಹಬ್ಬ ಬಲು ಜೋರು: ಗದ್ದೆಗೆ ಇಳಿದು ಕೆಂಪಕ್ಕಿ-ಕಡ್ಲೆಮಡ್ಡಿ ಊಟ ಸವಿದ ಗಣ್ಯರು!

Techers | ಈ ಶಿಕ್ಷಕರಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ!

Theft | ಸಿಸಿ ಕ್ಯಾಮರಾ ಹೇಳಿದ ರಹಸ್ಯ: ಸರ್ಕಾರಿ ದಾಖಲೆಗೂ ಇಲ್ಲ ಭದ್ರತೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.