6
  • Latest

Illegal liquor | ಹೆಸರಿಗೆ ಎಗ್‌ರೈಸ್ ಸೆಂಟರ್: ಅಲ್ಲಿ ನಡೆಯುವ ವ್ಯಾಪಾರವೇ ಬೇರೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Illegal liquor | ಹೆಸರಿಗೆ ಎಗ್‌ರೈಸ್ ಸೆಂಟರ್: ಅಲ್ಲಿ ನಡೆಯುವ ವ್ಯಾಪಾರವೇ ಬೇರೆ!

AchyutKumar by AchyutKumar
in ಸ್ಥಳೀಯ

ಶಿರಸಿ ತಾರಗೋಡಿನ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ಇನ್ಮುಂದೆ ಸರಾಯಿ ಸಿಗಲ್ಲ. ಇಲ್ಲಿ ಅಕ್ರಮವಾಗಿ ಸರಾಯಿ ( Illegal liquor  ) ಮಾರಾಟ ಮಾಡುತ್ತಿದ್ದ ಬಗ್ಗೆ ಅರಿತ ಪೊಲೀಸರು ದಾಳಿ ನಡೆಸಿ ಅಂಗಡಿಕಾರನಿಗೆ ಬಿಸಿ ಮುಟ್ಟಿಸಿದ್ದಾರೆ.

ಯಲ್ಲಾಪುರ ತಾಲೂಕಿನ ಚೌವತ್ತಿಯ ನರಹರಿ ಸಣ್ಯಾ ನಾಯ್ಕ (38) ಎಂಬಾತ ತಾರಗೋಡು ಬಸ್ ನಿಲ್ದಾಣದ ಅಂಚಿನಲ್ಲಿ ಎಗ್‌ರೈಸ್ ಅಂಗಡಿ ನಡೆಸುತ್ತಿದ್ದ. ಇದರ ಜೊತೆ ಅಕ್ರಮವಾಗಿ ಸರಾಯಿಯನ್ನು ಆತ ದಾಸ್ತಾನು ಇರಿಸಿಕೊಂಡು ಅದನ್ನು ಮಾರಾಟ ಮಾಡುತ್ತಿದ್ದ. ಕೆಲವರು ಅಲ್ಲಿಯೇ ಆಗಮಿಸಿ ಮದ್ಯ ಸೇವಿಸುತ್ತಿದ್ದು, ಖಚಿತ ಮಾಹಿತಿ ಆಧರಿಸಿ ಅಗಸ್ಟ 17ರ ಬೆಳಗ್ಗೆ ಶಿರಸಿ ಗ್ರಾಮೀಣ ಠಾಣೆ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ ದಾಳಿ ನಡೆಸಿದರು.

ಆಗ ಅಲ್ಲಿ 39ರೂ ಮೌಲ್ಯದ 15 ಸರಾಯಿ ಕೊಟ್ಟೆ ಹಾಗೂ ಒಂದಷ್ಟು ಖಾಲಿ ಕೊಟ್ಟೆಗಳು ಸಿಕ್ಕಿವೆ. ಇದರೊಂದಿಗೆ ಸರಾಯಿ ಕುಡಿಯಲು ಬಳಸುತ್ತಿದ್ದ ಪ್ಲಾಸ್ಟಿಕ್ ಲೋಟಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ShareSendTweetShare
Previous Post

Uttara kannada | ಎಲ್ಲಾ ಕಂಪನಿಗೂ ಒಬ್ಬನೇ ಮಾಲಕ: ಸ್ವಾಮೀಜಿ ಹೇಳಿದ ಸ್ಪೋಟಕ ಸತ್ಯ!

Next Post

Agriculture festival | ನಾಟಿ ಹಬ್ಬ ಬಲು ಜೋರು: ಗದ್ದೆಗೆ ಇಳಿದು ಕೆಂಪಕ್ಕಿ-ಕಡ್ಲೆಮಡ್ಡಿ ಊಟ ಸವಿದ ಗಣ್ಯರು!

Next Post

Agriculture festival | ನಾಟಿ ಹಬ್ಬ ಬಲು ಜೋರು: ಗದ್ದೆಗೆ ಇಳಿದು ಕೆಂಪಕ್ಕಿ-ಕಡ್ಲೆಮಡ್ಡಿ ಊಟ ಸವಿದ ಗಣ್ಯರು!

Techers | ಈ ಶಿಕ್ಷಕರಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ!

Theft | ಸಿಸಿ ಕ್ಯಾಮರಾ ಹೇಳಿದ ರಹಸ್ಯ: ಸರ್ಕಾರಿ ದಾಖಲೆಗೂ ಇಲ್ಲ ಭದ್ರತೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.