6
  • Latest

Theft | ಸಿಸಿ ಕ್ಯಾಮರಾ ಹೇಳಿದ ರಹಸ್ಯ: ಸರ್ಕಾರಿ ದಾಖಲೆಗೂ ಇಲ್ಲ ಭದ್ರತೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Theft | ಸಿಸಿ ಕ್ಯಾಮರಾ ಹೇಳಿದ ರಹಸ್ಯ: ಸರ್ಕಾರಿ ದಾಖಲೆಗೂ ಇಲ್ಲ ಭದ್ರತೆ!

AchyutKumar by AchyutKumar
in ಸ್ಥಳೀಯ

ಸರ್ಕಾರಿ ಕಚೇರಿಯಲ್ಲಿರುವ ಕಡತಗಳನ್ನು ಇಬ್ಬರು ಕಳ್ಳತನ ಮಾಡಿದ ಬಗ್ಗೆ ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನಿಲ ಗಾವಡೆ ಪೊಲೀಸ್ ದೂರು ನೀಡಿದ್ದು, ಇಬ್ಬರ ವಿರುದ್ಧ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ADVERTISEMENT

ಅಗಸ್ಟ 16ರ ಬೆಳಗ್ಗೆ 11.37ರ ಸುಮಾರಿಗೆ ಯಲ್ಲಾಪುರ ಪಟ್ಟಣ ಪಂಚಾಯತಗೆ ನುಗ್ಗಿದ ಗಜಾನನ ನಾಯಕ ಹಾಗೂ ಸಚೀನ್ ಬಳ್ಕೂರು ಎಂಬಾತರು 12.20ರ ಅವಧಿಯಲ್ಲಿ ಕಂದಾಯ ನಿರೀಕ್ಷಕರ ಕೊಠಡಿಯಲ್ಲಿದ್ದ 3 ದಾಖಲೆಗಳನ್ನು ಅಪಹರಿಸಿದ್ದಾರೆ. ಟೇಬಲ್ ಮೇಲಿದ್ದ ಕೆಲ ಕಾಗದ-ಪತ್ರಗಳು ಕಾಣೆಯಾಗಿರುವ ಬಗ್ಗೆ ಅರಿತ ಅಧಿಕಾರಿಗಳು ಗಜಾನನ ನಾಯಕ ಎಂಬಾತರಿಗೆ ಅವರಿಗೆ ಫೋನ್ ಮಾಡಿ ವಿಚಾರಿಸಿದ್ದು, ನಂತರ ಅವರು ಕದ್ದ ದಾಖಲೆಗಳನ್ನು ಮರಳಿಸಿದ್ದಾರೆ. ಈ ದಾಖಲೆಗಳಲ್ಲಿ ಕೆಲ ತಿದ್ದುಪಡೆಯಾಗಿರುವ ಬಗ್ಗೆ ಪಟ್ಟಣದಲ್ಲಿ ದಟ್ಟವಾದ ವದಂತಿ ಹಬ್ಬಿದೆ. ಇದರ ಜೊತೆ ಇನ್ನಷ್ಟು ದಾಖಲೆಗಳು ಕಾಣೆಯಾಗಿರುವ ಬಗ್ಗೆ ಜನ ಮಾತನಾಡುತ್ತಿದ್ದಾರೆ.

ಸಾಕಷ್ಟು ವಿಚಾರ ಮಾಡಿದ ನಂತರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಅಗಸ್ಟ 17ರ ಶನಿವಾರ ರಾತ್ರಿ 8.15ಕ್ಕೆ ಈ ಇಬ್ಬರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ಈ ಇಬ್ಬರು ದಾಖಲೆ ಕಳ್ಳತನ ಮಾಡಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದನ್ನು ಕೂಲಂಕುಶವಾಗಿ ಪರಿಶೀಲಿಸಿ ದೂರು ನೀಡಲು ತಡವಾದ ಬಗ್ಗೆ ಪ ಪಂ ಮುಖ್ಯಾಧಿಕಾರಿ ಸುನೀಲ ಗಾವಡೆ ಪೊಲೀಸರಿಗೆ ಸಮಜಾಯಿಶಿ ನೀಡಿದ್ದಾರೆ.

Advertisement. Scroll to continue reading.

ಪ್ರಕರಣ ದಾಖಲಿಸಿಕೊಂಡಿರುವ ಪಿಸ್‌ಐ ನಿರಂಜನ ಹೆಗಡೆ ತನಿಖೆ ಶುರು ಮಾಡಿದ್ದಾರೆ.

Advertisement. Scroll to continue reading.
Previous Post

Techers | ಈ ಶಿಕ್ಷಕರಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ!

Next Post

Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

Next Post
Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ