6
  • Latest

Politics | ರಾಜಕೀಯ ಮೀಸಲಾತಿಗಾಗಿ ಮರಾಠಿಗರ ಹಕ್ಕೊತ್ತಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

Politics | ರಾಜಕೀಯ ಮೀಸಲಾತಿಗಾಗಿ ಮರಾಠಿಗರ ಹಕ್ಕೊತ್ತಾಯ

AchyutKumar by AchyutKumar
in ರಾಜಕೀಯ

ಮುಂದಿನ ಮೂರು ತಿಂಗಳ ಒಳಗೆ ಕುಂಬ್ರಿ ಮರಾಠಿಗರಿಗೆ ರಾಜಕೀಯ ( Politics ) ಮೀಸಲಾತಿ ಘೋಷಿಸದೇ ಇದ್ದಲ್ಲಿ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವ ಬಗ್ಗೆ ಕುಂಬ್ರಿ ಮರಾಠಿಗರ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಶಿರಸಿಯ ಅಂಬೇಡ್ಕರ ಭವನದಲ್ಲಿ `ಕುಂಬ್ರಿ ಮರಾಠಿ ಮೀಸಲಾತಿ ಎರಡು ದಶಕ’ ಸಭೆಯಲ್ಲಿ ಈ ನಿರ್ಣಯ ಮಂಡಿಸಲಾಗಿದೆ.
ಮರಾಠಿ ನಿಗಮ ವ್ಯಾಪ್ತಿಯಲ್ಲಿ ಕುಂಬ್ರಿ ಮರಾಠಿ ಸಮಾಜ ಸೇರ್ಪಡಿಸುವುದು, ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಪರಿಗಣಿಸುವುದು, ಅರಣ್ಯ ಅತಿಕ್ರಮಣದಾರರಿಗೆ ಹಕ್ಕು ನೀಡುವುದು ಹಾಗೂ ನಾಟಿ ವೈದ್ಯಕೀಯ ಪದ್ಧತಿಗೆ ಪ್ರೋತ್ಸಾಹಿಸುವುದು ಅಗತ್ಯ ಎಂದು ಈ ಸಭೆ ನಿರ್ಣಯಿಸಿದೆ.

ಜಿಲ್ಲಾ ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ, ಮಾನವ ಬಂದು ವೇದಿಕೆಯ ಸಂಯೋಜಕ ಎ ಬಿ ರಾಮಚಂದ್ರಪ್ಪ, ಜಿಲ್ಲಾ ಕುಂಬ್ರಿ ಮರಾಠಿ ಅಭಿವೃದ್ದಿ ಸಂಘದ ಅಧ್ಯಕ್ಷ ಮಂಜುನಾಥ ಮರಾಠಿ, ಪ್ರಮುಖರಾದ ದೇವರಾಜ ಮರಾಠಿ ಇತರರು ಸಭೆಯಲ್ಲಿದ್ದರು.

ShareSendTweetShare
Previous Post

Independence Day | ಹೊಸ ಕನ್ನಡಕವೂ ಇಲ್ಲ.. ಹೂ ಮಾಲೆ ಹಾಕುವವರೂ ಇಲ್ಲ: ಈ ಗಾಂಧೀಜಿ ಅನಾಥ!

Next Post

Heart problems | ಊಟದ ತುತ್ತು ಹೊಟ್ಟೆ ಸೇರಲಿಲ್ಲ: ಎದೆಉರಿಯಿಂದ ಸಾವನಪ್ಪಿದ ಕೆಲಸಗಾರ

Next Post

Heart problems | ಊಟದ ತುತ್ತು ಹೊಟ್ಟೆ ಸೇರಲಿಲ್ಲ: ಎದೆಉರಿಯಿಂದ ಸಾವನಪ್ಪಿದ ಕೆಲಸಗಾರ

Areca | ಕಾಳು ಮೆಣಸಿಗೂ ಹರಡಿದ ಅಡಿಕೆಯ ಕೊಳೆರೋಗ: ಪರಿಹಾರಕ್ಕೆ ಸರ್ಕಾರ ನಕಾರ!

Shiruru | ಶಿರೂರು ಕಾರ್ಯಾಚರಣೆಗೆ ಸಿಕ್ಕಿಲ್ಲ ಅನುಮತಿ: `ನನ್ನ ಜೀವಕ್ಕೆ ನಾನೇ ಹೋಣೆ' ಎಂದು ನೀರಿಗಿಳಿದ ಮುಳುಗು ತಜ್ಞ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.