6
  • Latest

Gokarna | ಮೂಗು ಮುಚ್ಚಿಕೊಂಡು ದೇವ ಸನ್ನಿಧಿಗೆ ಬನ್ನಿ: ಆತ್ಮಲಿಂಗ ವೀಕ್ಷಣೆಗೂ ಮುನ್ನ ನರಕ ದರ್ಶನ!

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Gokarna | ಮೂಗು ಮುಚ್ಚಿಕೊಂಡು ದೇವ ಸನ್ನಿಧಿಗೆ ಬನ್ನಿ: ಆತ್ಮಲಿಂಗ ವೀಕ್ಷಣೆಗೂ ಮುನ್ನ ನರಕ ದರ್ಶನ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಗೋಕರ್ಣದ ( Gokarna ) ಮಹಾಬಲೇಶ್ವರ ದೇವಾಲಯದ ಅಂಚಿನಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಭಕ್ತರು ದೇವಾಲಯಕ್ಕೆ ತೆರಳುವ ಮುನ್ನ ಕೊಳಚೆ ಮೆಟ್ಟಿ ಒಳಗೆ ಪ್ರವೇಶಿಸುತ್ತಿದ್ದಾರೆ.

Advertisement. Scroll to continue reading.

ಇಲ್ಲಿನ ಪಶ್ಚಿಮ ದ್ವಾರದ ರಸ್ತೆಯ ಬಳಿ ಚರಂಡಿಯ ನೀರು ನೇರವಾಗಿ ರಸ್ತೆಗೆ ನುಗ್ಗುತ್ತಿದೆ. ಇದರ ಜೊತೆ ಗಬ್ಬು ವಾಸನೆ ಬೇರೆ. ಅದರಲ್ಲಿಯೂ ಮಳೆ ಬಂದಾಗ ಆಗುವ ಸಮಸ್ಯೆ ಅಷ್ಟಿಷ್ಟಲ್ಲ. ಈ ಭಾಗದಲ್ಲಿ ಕಾಲಿಗೆ ಚಪ್ಪಲಿ ಸಹ ಹಾಕದೇ ಓಡಾಡುವ ಭಕ್ತರು ಮೂಗು ಮುಚ್ಚಿಕೊಂಡು ದೇಗುಲ ಪ್ರವೇಶಿಸುತ್ತಿದ್ದಾರೆ.

ADVERTISEMENT
ADVERTISEMENT

ಸ್ಥಳೀಯ ಗ್ರಾ ಪಂ ಚರಂಡಿ ನಿರ್ವಹಣೆ ಸರಿಯಾಗಿ ಮಾಡದಿರುವುದು ಇಲ್ಲಿನ ಮೂಲ ಸಮಸ್ಯೆ. ಇದರೊಂದಿಗೆ ಹೊಲಸು ನೀರನ್ನು ಚರಂಡಿಗೆ ಬಿಡುವವರ ಪಾತ್ರವೂ ಅಷ್ಟೇ ಪ್ರಮಾಣದಲ್ಲಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

PDO | ಗ್ರಾ ಪಂ ಅಧಿಕಾರಿಗೆ ಜೀವಭಯ!

Next Post

Tourist bus | ಪ್ರವಾಸಕ್ಕೆ ಬಂದವರು ಗುಡ್ಡಕ್ಕೆ ಬಡಿದರು!

Next Post

Tourist bus | ಪ್ರವಾಸಕ್ಕೆ ಬಂದವರು ಗುಡ್ಡಕ್ಕೆ ಬಡಿದರು!

Drinks and death | ಗಟಾರಕ್ಕೆ ಬಿದ್ದು ಸಾವನಪ್ಪಿದ ವ್ಯಸನಿ

Gokarna | `ಕಾಲದ ಭಾಷೆ ಅರ್ಥ ಮಾಡಿಕೊಳ್ಳಲು ಜ್ಯೋತಿಷ್ಯ ವಿಜ್ಞಾನ ಅನಿವಾರ್ಯ'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.