6
  • Latest

Tourist bus | ಪ್ರವಾಸಕ್ಕೆ ಬಂದವರು ಗುಡ್ಡಕ್ಕೆ ಬಡಿದರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Tourist bus | ಪ್ರವಾಸಕ್ಕೆ ಬಂದವರು ಗುಡ್ಡಕ್ಕೆ ಬಡಿದರು!

AchyutKumar by AchyutKumar
August 18, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಯಲ್ಲಾಪುರದ ಗೇರಗದ್ದೆ ದೋಣಗಾರ ಬಳಿ ಶನಿವಾರ ರಾತ್ರಿ ಪ್ರವಾಸಿ ಬಸ್ ಅಪಘಾತವಾಗಿದೆ.

ದೋಣಗಾರ್ ಬಸ್ ನಿಲ್ದಾಣದ ಬಳಿ ಬಸ್ ಪಕ್ಕದ ಗುಡ್ಡಕ್ಕೆ ಗುದ್ದಿದೆ. ಪಿಎಸ್‌ಆರ್ ಕಂಪನಿಗೆ ಸೇರಿದ ಬಸ್ ಇದಾಗಿದ್ದು, ಚಾಲಕನ ನಿರ್ಲಕ್ಷ್ಯ ಕಾರಣ ಈ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ ಧರೆಗೆ ಗುದ್ದಿದ ಪರಿಣಾಮ ಬೆಚ್ಚಿಬಿದ್ದರು. ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ. ಬಸ್ಸಿನಲ್ಲಿದ್ದವರೆಲ್ಲರೂ ಸುರಕ್ಷಿತವಾಗಿದ್ದಾರೆ. ಕಾಲುವೆಯಲ್ಲಿ ಸಿಲುಕಿದ ಬಸ್ಸನ್ನು ಪೊಲೀಸರ ನೆರವು ಪಡೆದು ಮೇಲೆತ್ತಲಾಗಿದ್ದು, ಭಾನುವಾರ ಬಸ್ಸು ಮುಂದಿನ ಪ್ರಯಾಣ ಬೆಳಸಿತು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

Gokarna | ಮೂಗು ಮುಚ್ಚಿಕೊಂಡು ದೇವ ಸನ್ನಿಧಿಗೆ ಬನ್ನಿ: ಆತ್ಮಲಿಂಗ ವೀಕ್ಷಣೆಗೂ ಮುನ್ನ ನರಕ ದರ್ಶನ!

Next Post

Drinks and death | ಗಟಾರಕ್ಕೆ ಬಿದ್ದು ಸಾವನಪ್ಪಿದ ವ್ಯಸನಿ

Next Post

Drinks and death | ಗಟಾರಕ್ಕೆ ಬಿದ್ದು ಸಾವನಪ್ಪಿದ ವ್ಯಸನಿ

Gokarna | `ಕಾಲದ ಭಾಷೆ ಅರ್ಥ ಮಾಡಿಕೊಳ್ಳಲು ಜ್ಯೋತಿಷ್ಯ ವಿಜ್ಞಾನ ಅನಿವಾರ್ಯ'

Missing | ಮಕ್ಕಳ ಕಳ್ಳರ ಬಗ್ಗೆ ಎಚ್ಚರ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.