6
  • Latest

Gokarna | `ಕಾಲದ ಭಾಷೆ ಅರ್ಥ ಮಾಡಿಕೊಳ್ಳಲು ಜ್ಯೋತಿಷ್ಯ ವಿಜ್ಞಾನ ಅನಿವಾರ್ಯ’

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Gokarna | `ಕಾಲದ ಭಾಷೆ ಅರ್ಥ ಮಾಡಿಕೊಳ್ಳಲು ಜ್ಯೋತಿಷ್ಯ ವಿಜ್ಞಾನ ಅನಿವಾರ್ಯ’

AchyutKumar by AchyutKumar
August 18, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

`ಪ್ರಕೃತಿ ಕೊಡುವ ಸೂಚನೆಗಳನ್ನು ಅರ್ಥ ಮಾಡಿಕೊಂಡು ಜೀವನ ನಡೆಸಿದರೆ ಬದುಕು ಸುಲಭ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ. ಗೋಕರ್ಣದ ( Gokarna ) ಅಶೋಕೆ ಚಾತುರ್ಮಾಸದ ನಿಮಿತ್ತ ಭಾನುವಾರ ಪ್ರವಚನ ನೀಡಿದ ಅವರು `ಪ್ರಕೃತಿ ಕೊಡುವ ಸೂಚನೆಗಳನ್ನು ಪೂರ್ವಜರು ಕೃತಿರೂಪದಲ್ಲಿ ದಾಖಲಿಸಿದ್ದಾರೆ. ಆ ಅಪೂರ್ವ ಜ್ಞಾನ ಪರಂಪರೆ ಮುಂದುರೆಯಲು ಇದು ಸಹಕಾರಿಯಾಗಿದ್ದು, ಜ್ಯೋತಿಷ ಶಾಸ್ತ್ರವೆಂಬ ದೀಪದ ಮೂಲಕ ನಾವು ಬದುಕು ಅರ್ಥ ಮಾಡಿಕೊಳ್ಳಬಹುದು’ ಎಂದು ಹೇಳಿದರು.

Advertisement. Scroll to continue reading.

`ಪ್ರಶ್ನೆ, ತಾಂಬೂಲ, ಜಾತಕ, ಶಕುನಶಾಸ್ತ್ರ ಹೀಗೆ ವಿವಿಧ ಪ್ರಕಾರಗಳಿಂದ ಕಾಲನ ಭಾಷೆಯನ್ನು ತಿಳಿಯಬಹುದು. ನಮ್ಮ ಬದುಕನ್ನು ಅರ್ಥ ಮಾಡಿಕೊಳ್ಳಲು ಪ್ರಕೃತಿ ನಮಗೆ ಹಲವು ಮಾರ್ಗಗಳನ್ನು ತೋರಿಸಿಕೊಟ್ಟಿದೆ’ ಎಂದವರು ಅಭಿಪ್ರಾಯಪಟ್ಟರು. `ಕಾಲ ನಮ್ಮೊಂದಿಗೆ ಮಾತನಾಡುತ್ತದೆ. ಜೌತಿಷದ ಮೂಲಕ ಕಾಲದ ಭಾಷೆಯನ್ನು ಅರ್ಥ ಮಾಡಿಕೊಳ್ಳಬಹುದು. ಖಗೋಳದ ಮೂಲಕ ನನ್ನ ಬದುಕನ್ನು ನಾವು ಅರ್ಥ ಮಾಡಿಕೊಳ್ಳಬಹುದು. ಖಗೋಳದಲ್ಲಿ ನಮ್ಮ ಸ್ಥಾನವನ್ನು ನಾವು ತಿಳಿದರೆ ಕಾಲನ ಬಾಷೆ ಸುಲಭವಾಗಿ ಅರ್ಥವಾಗುತ್ತದೆ’ ಎಂದು ಹೇಳಿದರು.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

Drinks and death | ಗಟಾರಕ್ಕೆ ಬಿದ್ದು ಸಾವನಪ್ಪಿದ ವ್ಯಸನಿ

Next Post

Missing | ಮಕ್ಕಳ ಕಳ್ಳರ ಬಗ್ಗೆ ಎಚ್ಚರ!

Next Post

Missing | ಮಕ್ಕಳ ಕಳ್ಳರ ಬಗ್ಗೆ ಎಚ್ಚರ!

Shiruru | ಕೊನೆಗೂ ಪತ್ತೆಯಾಯ್ತು ಅರ್ಜುನನ ಲಾರಿ!

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.