6
  • Latest

Missing | ಮಕ್ಕಳ ಕಳ್ಳರ ಬಗ್ಗೆ ಎಚ್ಚರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Missing | ಮಕ್ಕಳ ಕಳ್ಳರ ಬಗ್ಗೆ ಎಚ್ಚರ!

AchyutKumar by AchyutKumar
August 18, 2024
in ಸ್ಥಳೀಯ
advt advt advt
ADVERTISEMENT

ಮನೆಯಂಗಳದಲ್ಲಿ ಆಟವಾಡುತ್ತಿದ್ದ ಅಬೂಬಕರ್ ನದಿಭಾಗ (14) ಎಂಬಾತ ಏಕಾಏಕಿ ಕಾಣೆಯಾಗಿದ್ದು ( Missing ) ಆತನನ್ನು ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿರುವ ಅನುಮಾನ ವ್ಯಕ್ತವಾಗಿದೆ.

Advertisement. Scroll to continue reading.

ಕುಮಟಾ ತಾಲೂಕಿನ ಕಾಗಲ್ ಹಿಣಿಯ ಅಬೂಕರ್ 9ನೇ ತರಗತಿಯ ವಿದ್ಯಾರ್ಥಿ. ಈತ ಅಗಸ್ಟ 17ರ ಮಧ್ಯಾಹ್ನ 3ಗಂಟೆಯವರೆಗೂ ಮನೆಯಲ್ಲಿಯೇ ಇದ್ದ. ನಂತರ ಅಲ್ಲೆ ಸಮೀಪ ಆಡುತ್ತಿದ್ದವ ಏಕಾಏಕಿ ಕಣ್ಮರೆಯಾಗಿದ್ದಾನೆ. ಈವರೆಗೂ ಆತ ಮನೆಗೆ ಮರಳಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಆತನ ತಾಯಿ ಶರೀಪಾ ನದಿಭಾಗ ಎಲ್ಲಾ ಕಡೆ ಹುಡುಕಿದರೂ ಆತ ಸಿಕ್ಕಿಲ್ಲ. ತನ್ನ ಮಗನನ್ನು ದುಷ್ಕರ್ಮಿಗಳು ಅಪಹರಿಸಿರುವ ಶಂಕೆಯಿರುವುದಾಗಿ ಶರೀಪಾ ನದಿಭಾಗ ಪೊಲೀಸ್ ದೂರು ನೀಡಿದ್ದು, ಆತನನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ShareSendTweetShare
ADVERTISEMENT
Previous Post

Gokarna | `ಕಾಲದ ಭಾಷೆ ಅರ್ಥ ಮಾಡಿಕೊಳ್ಳಲು ಜ್ಯೋತಿಷ್ಯ ವಿಜ್ಞಾನ ಅನಿವಾರ್ಯ’

Next Post

Shiruru | ಕೊನೆಗೂ ಪತ್ತೆಯಾಯ್ತು ಅರ್ಜುನನ ಲಾರಿ!

Next Post

Shiruru | ಕೊನೆಗೂ ಪತ್ತೆಯಾಯ್ತು ಅರ್ಜುನನ ಲಾರಿ!

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Driving awareness | ಮಳೆಗಾಲ: ವಾಹನ ಓಡಿಸುವಾಗ ಇರಲಿ ಜಾಗೃತಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.