6
  • Latest

Shiruru | ಕೊನೆಗೂ ಪತ್ತೆಯಾಯ್ತು ಅರ್ಜುನನ ಲಾರಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Shiruru | ಕೊನೆಗೂ ಪತ್ತೆಯಾಯ್ತು ಅರ್ಜುನನ ಲಾರಿ!

AchyutKumar by AchyutKumar
in ದೇಶ - ವಿದೇಶ

ಶಿರೂರು (Shiruru) ತಟದ ಗಂಗಾವಳಿ ನದಿ ಆಳದಲ್ಲಿ ಅರ್ಜುನ ಓಡಿಸುತ್ತಿದ್ದ ಲಾರಿ ಪತ್ತೆಯಾಗಿದೆ. ಸತತ ಒಂದು ತಿಂಗಳ ಹುಡುಕಾಟದ ನಂತರ ಲಾರಿ ಇರುವ ಸ್ಥಳ ಗೊತ್ತಾಗಿದೆ.

ADVERTISEMENT

ಜಿಲ್ಲಾಡಳಿತದ ಅನುಮತಿ ಇಲ್ಲದಿದ್ದರೂ ಕದ್ದುಮುಚ್ಚಿ ನೀರಿಗೆ ಇಳಿದು ಹುಡುಕಾಟ ನಡೆಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಲಾರಿ ಇರುವ ಸ್ಥಳವನ್ನು ಪತ್ತೆ ಮಾಡಿದ್ದಾರೆ. ಲಾರಿ ಮೇಲೆ 10 ಅಡಿ ಮಣ್ಣು ಬಿದ್ದಿದ್ದು, ರಾಡಿಯನ್ನು ಅಗೆಯುತ್ತ ಆಳಕ್ಕೆ ಹೋದ ಅವರು ಲಾರಿಯನ್ನು ಕಂಡು ಹಿಡಿದಿದ್ದಾರೆ. ಲಾರಿಯ ಒಳಗೆ ಚಾಲಕ ಅರ್ಜುನ್ ಶವ ಇರುವ ಸಾಧ್ಯತೆ ಹೆಚ್ಚಿದೆ.

ಇದೀಗ ಈ ವಿಷಯವನ್ನು ಅರ್ಜುನನ ಮನೆಗೆ ತಲುಪಿಸುವುದಕ್ಕಾಗಿ ಅವರು ತಮ್ಮ ಆಂಬುಲೆನ್ಸ್ ಏರಿ ಕೇರಳಕ್ಕೆ ಹೊರಟಿದ್ದಾರೆ. ಈ ಲಾರಿಯನ್ನು ಮೇಲೆತ್ತುವುದು ಸಾಹಸದ ಕೆಲಸವಾಗಿದ್ದು, ಅಲ್ಲಿರುವ ಮಣ್ಣನ್ನು ಪೂರ್ತಿಯಾಗಿ ತೆಗೆದ ನಂತರವೇ ಲಾರಿ ಹೊರಬರಬೇಕಿದೆ. ಶಿರೂರು ಗುಡ್ಡ ಕುಸಿದಾಗ ಅರ್ಜುನನನ್ನು ಕಾಪಾಡುವಂತೆ ಕೇರಳ ಸರ್ಕಾರ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿತ್ತು. ಅದರಂತೆ ಈಗ ಲಾರಿ ಪತ್ತೆಯಾಗಿರುವ ಹಿನ್ನಲೆ ಅದನ್ನು ಮೇಲೆತ್ತುವಂತೆ ಜಿಲ್ಲಾಡಳಿತದ ಮೇಲೆ ಕೇರಳ ಸರ್ಕಾರದಿಂದ ಒತ್ತಡ ಬರುವ ಸಾಧ್ಯತೆ ಹೆಚ್ಚಿದೆ.

Advertisement. Scroll to continue reading.
Advertisement. Scroll to continue reading.
Previous Post

Missing | ಮಕ್ಕಳ ಕಳ್ಳರ ಬಗ್ಗೆ ಎಚ್ಚರ!

Next Post

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Next Post
Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ