6
  • Latest

Shiruru | ಕೊನೆಗೂ ಪತ್ತೆಯಾಯ್ತು ಅರ್ಜುನನ ಲಾರಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Shiruru | ಕೊನೆಗೂ ಪತ್ತೆಯಾಯ್ತು ಅರ್ಜುನನ ಲಾರಿ!

AchyutKumar by AchyutKumar
in ದೇಶ - ವಿದೇಶ

ಶಿರೂರು (Shiruru) ತಟದ ಗಂಗಾವಳಿ ನದಿ ಆಳದಲ್ಲಿ ಅರ್ಜುನ ಓಡಿಸುತ್ತಿದ್ದ ಲಾರಿ ಪತ್ತೆಯಾಗಿದೆ. ಸತತ ಒಂದು ತಿಂಗಳ ಹುಡುಕಾಟದ ನಂತರ ಲಾರಿ ಇರುವ ಸ್ಥಳ ಗೊತ್ತಾಗಿದೆ.

ಜಿಲ್ಲಾಡಳಿತದ ಅನುಮತಿ ಇಲ್ಲದಿದ್ದರೂ ಕದ್ದುಮುಚ್ಚಿ ನೀರಿಗೆ ಇಳಿದು ಹುಡುಕಾಟ ನಡೆಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಲಾರಿ ಇರುವ ಸ್ಥಳವನ್ನು ಪತ್ತೆ ಮಾಡಿದ್ದಾರೆ. ಲಾರಿ ಮೇಲೆ 10 ಅಡಿ ಮಣ್ಣು ಬಿದ್ದಿದ್ದು, ರಾಡಿಯನ್ನು ಅಗೆಯುತ್ತ ಆಳಕ್ಕೆ ಹೋದ ಅವರು ಲಾರಿಯನ್ನು ಕಂಡು ಹಿಡಿದಿದ್ದಾರೆ. ಲಾರಿಯ ಒಳಗೆ ಚಾಲಕ ಅರ್ಜುನ್ ಶವ ಇರುವ ಸಾಧ್ಯತೆ ಹೆಚ್ಚಿದೆ.

ಇದೀಗ ಈ ವಿಷಯವನ್ನು ಅರ್ಜುನನ ಮನೆಗೆ ತಲುಪಿಸುವುದಕ್ಕಾಗಿ ಅವರು ತಮ್ಮ ಆಂಬುಲೆನ್ಸ್ ಏರಿ ಕೇರಳಕ್ಕೆ ಹೊರಟಿದ್ದಾರೆ. ಈ ಲಾರಿಯನ್ನು ಮೇಲೆತ್ತುವುದು ಸಾಹಸದ ಕೆಲಸವಾಗಿದ್ದು, ಅಲ್ಲಿರುವ ಮಣ್ಣನ್ನು ಪೂರ್ತಿಯಾಗಿ ತೆಗೆದ ನಂತರವೇ ಲಾರಿ ಹೊರಬರಬೇಕಿದೆ. ಶಿರೂರು ಗುಡ್ಡ ಕುಸಿದಾಗ ಅರ್ಜುನನನ್ನು ಕಾಪಾಡುವಂತೆ ಕೇರಳ ಸರ್ಕಾರ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿತ್ತು. ಅದರಂತೆ ಈಗ ಲಾರಿ ಪತ್ತೆಯಾಗಿರುವ ಹಿನ್ನಲೆ ಅದನ್ನು ಮೇಲೆತ್ತುವಂತೆ ಜಿಲ್ಲಾಡಳಿತದ ಮೇಲೆ ಕೇರಳ ಸರ್ಕಾರದಿಂದ ಒತ್ತಡ ಬರುವ ಸಾಧ್ಯತೆ ಹೆಚ್ಚಿದೆ.

ShareSendTweetShare
Previous Post

Missing | ಮಕ್ಕಳ ಕಳ್ಳರ ಬಗ್ಗೆ ಎಚ್ಚರ!

Next Post

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Next Post
Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Yakshagana | ಯಕ್ಷಶ್ರೀ: ಅಧ್ಯಯನ ಆಸಕ್ತಿಯೇ ಅವರ ಬಂಡವಾಳ!

Driving awareness | ಮಳೆಗಾಲ: ವಾಹನ ಓಡಿಸುವಾಗ ಇರಲಿ ಜಾಗೃತಿ!

Yathra | ವಿಜಯ ದಶಮಿ: ಯಾತ್ರೆಗೆ ಹೋರಟಿದ್ದೀರಾ? ಈ ಮಾಹಿತಿ ನಿಮಗೆ ನೆರವಾಗಬಹುದು!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.