6
  • Latest

Illegal liquor | ಸರಾಯಿ ಕುಡಿಯಲು ಲೈಸನ್ಸ ಬೇಕಾ?!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Illegal liquor | ಸರಾಯಿ ಕುಡಿಯಲು ಲೈಸನ್ಸ ಬೇಕಾ?!

AchyutKumar by AchyutKumar
in ಸ್ಥಳೀಯ

ಅಗಸ್ಟ 18ರ ಸಂಜೆ 6.15ಕ್ಕೆ ಸರಾಯಿ ( Illegal liquor ) ಕುಡಿಯುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಣ ಈತ ಸರಾಯಿ ಕುಡಿಯಲು ಲೈಸನ್ಸ ಪಡೆದಿರಲಿಲ್ಲ!

ADVERTISEMENT

ಹೊನ್ನಾವರದ ತಾಳಮಕ್ಕಿ ಬೋಳೆಬಸ್ತಿ ಅಣ್ಣಪ್ಪ ಚೋಳಪ್ಪ ನಾಯ್ಕ ಎಂಬಾತ ಅನಂತವಾಡಿಯ ಬಿಎಸ್‌ಎನ್‌ಎಲ್ ಟವರ್ ಬಳಿ ಸರಾಯಿ ( Illegal liquor ) ಕುಡಿಯುತ್ತಿದ್ದ. ಆಗ ದಾಳಿ ನಡೆಸಿದ ಪಿಎಸ್‌ಐ ಭರತಕುಮಾರ್ ಆತನನ್ನು ವಶಕ್ಕೆ ಪಡೆದರು.

ಮದ್ಯ ಸೇವನೆಗೆ ಮೀಸಲಿರುವ ಜಾಗದಲ್ಲಿ ಸರಾಯಿ ಕುಡಿದರೆ ಪೊಲೀಸರು ಈ ಕ್ರಮ ಜರುಗಿಸುತ್ತಿರಲಿಲ್ಲ. ಅಥವಾ ಆತ ತನ್ನ ಮನೆಯಲ್ಲಿ ಸರಾಯಿ ಕುಡಿಯುತ್ತಿದ್ದರೂ ಆತನ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಅವಕಾಶ ಇರಲಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಸರಾಯಿ ಕುಡಿಯುವುದು ನಿಷೇಧ. ಹೀಗಿದ್ದರೂ ಆತನ ಬಿಎಸ್‌ಎನ್‌ಎಲ್ ಟವರ್ ಬಳಿ ನಿಯಮ ಮೀರಿ, ಅನಧಿಕೃತವಾಗಿ ಸರಾಯಿ ( Illegal liquor )ಕುಡಿಯುತ್ತಿದ್ದ ಕಾರಣ ಪ್ರಕರಣ ದಾಖಲಿಸಲಾಗಿದೆ.

Advertisement. Scroll to continue reading.

ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಅಣ್ಣಪ್ಪ ಚೋಳಪ್ಪ ನಾಯ್ಕ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
Previous Post

Shiruru | ಈಶ್ವರನಿಗೆ ಸಲ್ಲಿಸಿದ ಕಾಣಿಕೆ ಜಗನಾಥನಿಗೂ ಅರ್ಪಣೆ: ಸರ್ಕಾರದಿಂದಲೂ ಆಗದ ಪುಣ್ಯಕಾರ್ಯ ಮಾಡಿದ ನಮ್ಮೂರ ಜನ!

Next Post

School | ಶಿಕ್ಷಕರ ಕಾಳಜಿಯಿಂದ ಉಳಿಯಿತು ಮಕ್ಕಳ ಜೀವ!

Next Post

School | ಶಿಕ್ಷಕರ ಕಾಳಜಿಯಿಂದ ಉಳಿಯಿತು ಮಕ್ಕಳ ಜೀವ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ