6
  • Latest

Best officer | ಭಾನುವಾರವೂ ಬಿಡುವು ಪಡೆಯದ ಸರ್ಕಾರಿ ಅಧಿಕಾರಿ: ಅವರು ಮಾಡಿದ ಕೆಲಸವೇ ಬೇರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Best officer | ಭಾನುವಾರವೂ ಬಿಡುವು ಪಡೆಯದ ಸರ್ಕಾರಿ ಅಧಿಕಾರಿ: ಅವರು ಮಾಡಿದ ಕೆಲಸವೇ ಬೇರೆ!

AchyutKumar by AchyutKumar
August 19, 2024
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲಾ ಪಂಚಾಯತ ಯೋಜನಾಧಿಕಾರಿಯಾಗಿರುವ ( Best officer ) ವಿನೋದ್ ಅಣ್ವೇಕರ್ ಭಾನುವಾರ ಅಂಗನವಾಡಿ – ಶಾಲೆಗಳ ಅನುಕೂಲಕ್ಕಾಗಿ ತಮ್ಮ ಸ್ವಂತ ವೆಚ್ಚದಲ್ಲಿ ಹಲವು ಗಿಡಗಳನ್ನು ವಿತರಿಸಿದ್ದಾರೆ. ಶಾಲೆಗಳಲ್ಲಿ ನಡೆಯುವ ಬಿಸಿಯೂಟ ಹಾಗೂ ಪೌಷ್ಠಿಕ ಆಹಾರ ವಿತರಣೆಗಾಗಿ ಅವರು ಈ ಸೇವೆ ಸಲ್ಲಿಸಿದ್ದಾರೆ.

ಹಳಿಯಾಳದಿಂದ ಮಾವು ಹಾಗೂ ತೆಂಗಿನ ಗಿಡಗಳನ್ನು ತರಿಸಿಕೊಂಡ ಅವರು ಅಂಕೋಲಾ ತಾಲೂಕಿನ 35 ಅಂಗನವಾಡಿಗಳಿಗೆ ಅದನ್ನು ವಿತರಿಸಿದ್ದಾರೆ. `ಈ ಗಿಡಗಳನ್ನು ಕಾಳಜಿಯಿಂದ ಆರೈಕೆ ಮಾಡಿ ಅದರ ಫಲವನ್ನು ಮಕ್ಕಳಿಗೆ ವಿತರಿಸಬೇಕು’ ಎಂದು ಅವರು ಅಧೀನ ಅಧಿಕಾರಿಗಳಿಗೆ  (Best officer ) ಪ್ರೀತಿಯಿಂದಲೇ ತಾಕೀತು ಮಾಡಿದ್ದಾರೆ. ಈ ವೇಳೆ ಜೊತೆಯಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಪಾಟೀಲ್, ಅಂಕೋಲಾ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ ಜಿ ಭಟ್ ಇದಕ್ಕೆ ತಲೆಯಾಡಿಸಿ, ಗಿಡಗಳ ಆರೈಕೆಯ ಹೊಣೆ ಹೊತ್ತಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಈ ಹಿಂದೆ ಸಹ ವಿನೋದ ಅಣ್ವೇಕರ್ ತಮ್ಮ ತಂದೆ ಶಿಕ್ಷಕರಾಗಿದ್ದ ಶಾಲೆಗೆ ಹಲವು ಕೊಡುಗೆ ನೀಡಿದ್ದು, ಈ ಬಗ್ಗೆ `S News ಡಿಜಿಟಲ್’ ಜುಲೈ 1ರಂದು ವರದಿ ಪ್ರಕಟಿಸಿತ್ತು. ಆ ವರದಿ ಇಲ್ಲಿ ಓದಿ…

Advertisement. Scroll to continue reading.

ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

ShareSendTweetShare
ADVERTISEMENT
Previous Post

School | ಶಿಕ್ಷಕರ ಕಾಳಜಿಯಿಂದ ಉಳಿಯಿತು ಮಕ್ಕಳ ಜೀವ!

Next Post

Cops | ಪೊಲೀಸರಿಂದ ಪೊರಕೆ ಸೇವೆ!

Next Post

Cops | ಪೊಲೀಸರಿಂದ ಪೊರಕೆ ಸೇವೆ!

Work | ಮೂರು ತಿಂಗಳ ಕೆಲಸ ಬಾಕಿ : ಮೂರು ದಿನದಲ್ಲಿ 300 ಗಿಡ ನೆಡಲು ಅಧಿಕಾರಿಗಳಿಗೆ ಸೂಚನೆ!

Karwar | ನಗರಸಭೆಗೆ ದೊರೆತ ಕೇಂದ್ರ ಸರ್ಕಾರದ ಪ್ರಶಸ್ತಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.