6
  • Latest

ಜಿಲ್ಲಾ ಮಟ್ಟದ ಜನಸ್ಪಂದನ: ಗ್ರಾ ಪಂ ಅಧ್ಯಕ್ಷರಿಗೆ ವಾಟ್ಸಪ್ ಕರೆಯೋಲೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಲ್ಲಾ ಮಟ್ಟದ ಜನಸ್ಪಂದನ: ಗ್ರಾ ಪಂ ಅಧ್ಯಕ್ಷರಿಗೆ ವಾಟ್ಸಪ್ ಕರೆಯೋಲೆ!

AchyutKumar by AchyutKumar
August 19, 2024
in ಸ್ಥಳೀಯ
advt advt advt
ADVERTISEMENT

ಕುಮಟಾದ ದೀವಗಿಯಲ್ಲಿರುವ ಹಾಲಕ್ಕಿ ಸಭಾಭವನದಲ್ಲಿ ಅಗಸ್ಟ 20ರಂದು ಜಿಲ್ಲಾ ಮಟ್ಟದ ಜನಸ್ಪಂದನ ಸಭೆ ನಡೆಯಲಿದ್ದು, ಅಗಸ್ಟ 19ರ ಸಂಜೆ 7.30ರವರೆಗೂ ಅಲ್ಲಿನ ಗ್ರಾ ಪಂ ಅಧ್ಯಕ್ಷ ಜಗದೀಶ ಭಟ್ಟರಿಗೆ ಆಹ್ವಾನವಿರಲಿಲ್ಲ!

Advertisement. Scroll to continue reading.
Advertisement. Scroll to continue reading.

ಈ ವಿಷಯ ಅರಿತ ಅಧಿಕಾರಿಗಳು ನಂತರ ವಾಟ್ಸಪ್ ಮೂಲಕ ಆಮಂತ್ರಣ ಪತ್ರಿಕೆ ರವಾನಿಸಿದ್ದಾರೆ. ಈ ಕಾರ್ಯಕ್ರಮ ನಡೆಯುವ ಸ್ಥಳ ದೀವಗಿ ಪಂಚಾಯಿತಿ ಕಚೇರಿಯ ಕೂಗಳತೆ ದೂರದಲ್ಲಿದೆ. ಜಿಲ್ಲಾಡಳಿತದ ಅಧಿಕಾರಿಗಳೆಲ್ಲರೂ ನಾಲ್ಕು ದಿನ ಮೊದಲಿನಿಂದಲೇ ಇಲ್ಲಿ ಓಡಾಟದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಆಗಮನಕ್ಕೆ ಎಲ್ಲಾ ಬಗೆಯ ಸಿದ್ಧತೆ ನಡೆಯುತ್ತಿದೆ. ಆದರೆ, ಆ ಭಾಗದ ಮುಖ್ಯ ವ್ಯಕ್ತಿಯಾಗಿರುವ ಗ್ರಾ ಪಂ ಅಧ್ಯಕ್ಷರಿಗೆ ಮಾಹಿತಿ ನೀಡಲು ಮಾತ್ರ ಎಲ್ಲರೂ ಮರೆತಿದ್ದಾರೆ!

ADVERTISEMENT
ADVERTISEMENT

ಗ್ರಾಮ ಪಂಚಾಯತ ಕಚೇರಿಗೆ ಆಗಮಿಸಿಯಾದರೂ ಗೌರವಯುತವಾಗಿ ಆಮಂತ್ರಣ ಪತ್ರಿಕೆ ನೀಡಬೇಕಿತ್ತು. ಅದರ ಬದಲು ಹಿಂದಿನ ದಿನ ಸಂಜೆ ವಾಟ್ಸಪ್ ಮೂಲಕ ನೀಡಿ ಅಗೌರವ ತೋರಲಾಗಿದೆ ಎಂಬುದು ಜನರ ದೂರು.

ShareSendTweetShare
ADVERTISEMENT
Previous Post

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ

Next Post

ವಕೀಲನ ಕಾರಿಗೆ ಗುದ್ದಿದ ಬೈಕ್: ಇಬ್ಬರಿಗೆ ಗಂಭೀರ ಗಾಯ

Next Post

ವಕೀಲನ ಕಾರಿಗೆ ಗುದ್ದಿದ ಬೈಕ್: ಇಬ್ಬರಿಗೆ ಗಂಭೀರ ಗಾಯ

ಎದೆನೋವಿನಿಂದ ಅಸುನೀಗಿದ ಮೀನುಗಾರ

ಮಗುವಿನ ಮೇಲೆ ಹುಚ್ಚುನಾಯಿ ದಾಳಿ: ಆಸ್ಪತ್ರೆಯಲ್ಲಿಲ್ಲ ಔಷಧ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.