6
  • Latest

ಎದೆನೋವಿನಿಂದ ಅಸುನೀಗಿದ ಮೀನುಗಾರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎದೆನೋವಿನಿಂದ ಅಸುನೀಗಿದ ಮೀನುಗಾರ

AchyutKumar by AchyutKumar
in ಸ್ಥಳೀಯ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಅಮದಳ್ಳಿಯ ಯಶ್ವಂತ ವೆಂಕಪ್ಪ ಬೊಬ್ರುಕರ್ (47) ಎಂಬಾತರು ಎದೆನೋವಿನಿಂದ ಬಳಲಿ ಸಾವನಪ್ಪಿದ್ದಾರೆ.

ಅಮದಳ್ಳಿಯ ಬ್ರಹ್ಮದೇವವಾಡದವರಾಗಿದ್ದ ಅವರು ನಿರ್ಮಲಾ ಫಿಶಿಂಗ್ ಬೋಟಿನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಅಗಸ್ಟ 19ರಂದು ಅಮದಳ್ಳಿಯಿಂದ ಮುದುಗಾವರೆಗೆ ಬೋಟಿನಲ್ಲಿ ಹೋದ ಅವರು ಮುದುಗಾ ಬಂದರು ಬಳಿ ನಿಂತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.

ಅಲ್ಲಿ ಕುಸಿದುಬಿದ್ದ ಅವರನ್ನು ತಕ್ಷಣ ಸ್ಥಳೀಯರು ಉಪಚರಿಸಿದರು. ನಂತರ ರಿಕ್ಷಾ ಮೂಲಕ ಕಾರವಾರ ಆಸ್ಪತ್ರೆಗೆ ದಾಖಲಿಸಿದರು. ಪರೀಕ್ಷಿಸಿದ ವೈದ್ಯರು ಅವರು ಸಾವನಪ್ಪಿರುವ ಬಗ್ಗೆ ಘೋಷಿಸಿದರು.

ShareSendTweetShare
Previous Post

ವಕೀಲನ ಕಾರಿಗೆ ಗುದ್ದಿದ ಬೈಕ್: ಇಬ್ಬರಿಗೆ ಗಂಭೀರ ಗಾಯ

Next Post

ಮಗುವಿನ ಮೇಲೆ ಹುಚ್ಚುನಾಯಿ ದಾಳಿ: ಆಸ್ಪತ್ರೆಯಲ್ಲಿಲ್ಲ ಔಷಧ!

Next Post

ಮಗುವಿನ ಮೇಲೆ ಹುಚ್ಚುನಾಯಿ ದಾಳಿ: ಆಸ್ಪತ್ರೆಯಲ್ಲಿಲ್ಲ ಔಷಧ!

Yakshagana Yakshagana artist Yellapur Sagara Swarnavalli S news digital Today news Kannada suddhi Karnataka Utthara kannada Breaking news Karavali Live News Digital Online news

Yakshagana | ಯಕ್ಷಶ್ರೀ: ಅವರ ಮೊದಲ ಸಂಭಾವನೆ 1 ರೂ - ಗರಿಷ್ಟ ಸಂಭಾವನೆ 4 ರೂ!

ಸಾಹಿತ್ಯ ಸಂವಾದ: ನಮ್ಮ ಕಾಡಿನ ಮಾತುಕಥೆ ಈ ಕಾನುಘಟ್ಟ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.