6
  • Latest

ಮಗುವಿನ ಮೇಲೆ ಹುಚ್ಚುನಾಯಿ ದಾಳಿ: ಆಸ್ಪತ್ರೆಯಲ್ಲಿಲ್ಲ ಔಷಧ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮಗುವಿನ ಮೇಲೆ ಹುಚ್ಚುನಾಯಿ ದಾಳಿ: ಆಸ್ಪತ್ರೆಯಲ್ಲಿಲ್ಲ ಔಷಧ!

ಹುಚ್ಚು ನಾಯಿಗಳಿವೆ ಎಚ್ಚರ!

AchyutKumar by AchyutKumar
in ವಿಡಿಯೋ

ಉತ್ತರ ಕನ್ನಡ ಜಿಲ್ಲಾ ಪ್ರವಾಸಕ್ಕೆ ಬಂದಿದ್ದ ಮಹಾರಾಷ್ಟ್ರ ಕುಟುಂಬದವರ ಮೇಲೆ ಸೋಮವಾರ ನಾಯಿ ದಾಳಿ ನಡೆಸಿದೆ. ಅದರಲ್ಲಿಯೂ ಆ ಕುಟುಂಬ ಪುಟ್ಟ ಬಾಲಕಿ ಮೇಲೆ ಹುಚ್ಚುನಾಯಿ ಕುಸ್ತಿಗೆ ಇಳಿದಿದ್ದು, ಕಾರವಾರ ನಗರಸಭೆ ಮಾಜಿ ಸದಸ್ಯ ಅನೀಲ ನಾಯ್ಕ ಬಾಲಕಿಯನ್ನು ರಕ್ಷಿಸಿದರು.

ADVERTISEMENT

ಕಾರವಾರದ ಮುಖ್ಯ ಕಡಲತೀರದಲ್ಲಿ ಉಮರಗಾವಿನ ಸುನಿಲ್ ರೆಡ್ಡಿ ಎಂಬಾತರು ಕುಟುಂಬದ ಜೊತೆ ಆಗಮಿಸಿದ್ದರು. ಅವರ ಕುಟುಂಬದವರು ಸಾರಿಗೆ ಇಲಾಖೆ ಕಚೇರಿ ಬಳಿ ತೆರಳಿದಾಗ ಅವರ ಮಗು ಶ್ರೇಷ್ಟಾ ರೆಡ್ಡಿ ಮೇಲೆ ನಾಯಿ ದಾಳಿ ನಡೆಸಿದೆ. ಪರಿಣಾಮ ಮಾರುತಿ ಮೂರ್ತಿ ಬಳಿ ಶ್ರೇಷ್ಟಾ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಆಗ ಅಲ್ಲಿಯೇ ಇದ್ದ ಅನಿಲ ನಾಯ್ಕ ತಮ್ಮ ಜೊತೆಗಾರ ಗಣಪತಿ ಅವರ ಜೊತೆ ಸೇರಿ ಬಾಲಕಿಯನ್ನು ಮೇಲೆತ್ತಿ ನಾಯಿಯನ್ನು ಓಡಿಸಿದ್ದಾರೆ.

ನಾಯಿ ದಾಳಿಗೆ ಒಳಗಾದ ಬಾಲಕಿಯನ್ನು ಮೆಡಿಕಲ್ ಕಾಲೇಜಿಗೆ ದಾಖಲಿಸಿದ್ದು, ಅಲ್ಲಿ ನಾಯಿ ದಾಳಿಗೆ ಒಳಗಾದವರಿಗೆ ಅಗತ್ಯವಿರುವ ಔಷಧಿ ಇರಲಿಲ್ಲ. ಈ ಬಗ್ಗೆ ಅನಿಲ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು. ಕುಮಟಾದಿಂದ ಔಷಧಿ ತರಿಸಿಕೊಡುವುದಾಗಿ ಮೇಲಾಧಿಕಾರಿಗಳು ತಿಳಿಸಿದ್ದು, ರಾತ್ರಿಯಾದರೂ ಔಷಧಿ ಬರದ ಬಗ್ಗೆ ಅನೇಕರು ಬೇಸರ ವ್ಯಕ್ತಪಡಿಸಿದರು.

Advertisement. Scroll to continue reading.

ಗಾಯಗೊಂಡ ಬಾಲಕಿ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಕಾಯುತ್ತಿದ್ದ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

Advertisement. Scroll to continue reading.

 

Previous Post

ಎದೆನೋವಿನಿಂದ ಅಸುನೀಗಿದ ಮೀನುಗಾರ

Next Post

Yakshagana | ಯಕ್ಷಶ್ರೀ: ಅವರ ಮೊದಲ ಸಂಭಾವನೆ 1 ರೂ – ಗರಿಷ್ಟ ಸಂಭಾವನೆ 4 ರೂ!

Next Post
Yakshagana Yakshagana artist Yellapur Sagara Swarnavalli S news digital Today news Kannada suddhi Karnataka Utthara kannada Breaking news Karavali Live News Digital Online news

Yakshagana | ಯಕ್ಷಶ್ರೀ: ಅವರ ಮೊದಲ ಸಂಭಾವನೆ 1 ರೂ - ಗರಿಷ್ಟ ಸಂಭಾವನೆ 4 ರೂ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ