6
  • Latest

BJP | ಬೀಗ ಹಾಕಿದ ಕಚೇರಿಗೆ ಚೀಟಿ ಅಂಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

BJP | ಬೀಗ ಹಾಕಿದ ಕಚೇರಿಗೆ ಚೀಟಿ ಅಂಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

AchyutKumar by AchyutKumar
in ರಾಜಕೀಯ

ಯಲ್ಲಾಪುರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುವ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಅವರಿಗೆ ವಿಪ್ ಜಾರಿ ಮಾಡಿದ್ದಾರೆ.

ಬಿಜೆಪಿ ಪಕ್ಷದ ಚಿಹ್ನೆ ಅಡಿ ಚುನಾಯಿತರಾಗಿ ಶಾಸಕರಾದ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಚಿಹ್ನೆಯ ಅಭ್ಯರ್ಥಿಗಳಿಗೆ ಮಾತ್ರ ಬೆಂಬಲ ನೀಡುವಂತೆ ಸೂಚಿಸಿ ವಿಪ್ ಜಾರಿ ಮಾಡಲಾಗಿದೆ. ಪಟ್ಟಣ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕಲ್ಪನಾ ಗಜಾನನ ನಾಯ್ಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮೇಶ್ವರ ನಾಯ್ಕ ಅವರಿಗೆ ಮತ ನೀಡಬೇಕು ಎಂದು ವಿಪ್’ನಲ್ಲಿ ಉಲ್ಲೇಖಿಸಲಾಗಿದೆ.

ಅಗಸ್ಟ 21ರಂದು ಚುನಾವಣೆ ನಡೆಯಲಿದ್ದು, ಅಗಸ್ಟ 16ರ ಬೆಳಗ್ಗೆ ವಿಪ್ ಜಾರಿ ಮಾಡಲಾಗಿದೆ. ಇದರೊಂದಿಗೆ ಬಿಜೆಪಿ ಬೆಂಬಲಿತ ಎಲ್ಲಾ ಸದಸ್ಯರಿಗೂ ವಿಪ್ ನೀಡಲಾಗಿದ್ದು, ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮಾತ್ರ ಶಾಸಕರ ಕಚೇರಿಯ ಪ್ರವೇಶ ದ್ವಾರಕ್ಕೆ ವಿಪ್ ಅಂಟಿಸಲಾಗಿದೆ.

ಶಾಸಕರನ್ನು ಭೇಟಿ ಮಾಡಲು ಮಂಗಳವಾರ ಬಿಜೆಪಿಗರು ಅವರ ಅಧಿಕೃತ ಕಚೇರಿಗೆ ತೆರಳಿದ್ದು, ಸರ್ಕಾರಿ ಕಚೇರಿಯಲ್ಲಿ ಅವರು ಲಭ್ಯವಿರಲಿಲ್ಲ. ತಮ್ಮ ಅಧಿಕೃತ ಸರ್ಕಾರಿ ಕಚೇರಿಯಲ್ಲಿ ಶಾಸಕರು ಇಲ್ಲದ ಕಾರಣ ಬೀಗ ಹಾಕಿದ ಕಚೇರಿಗೆ ಬಿಜೆಪಿಗರು ವಿಪ್ ಅಂಟಿಸಿದ್ದಾರೆ. ಜೊತೆಗೆ ಅಂಚೆ ಮೂಲಕ ಸಹ ವಿಪ್ ರವಾನಿಸಿದ್ದಾರೆ. ಶಾಸಕರ ಕಚೇರಿ ಬಾಗಿಲು ತೆರೆಯುವುದು ಅಪರೂಪ. ಶಾಸಕರಿಂದ ತಾ ಪಂ ಅಧಿಕಾರಿಗಳ ಸಭೆ ನಡೆಯುವುದಿದ್ದರೆ ಮಾತ್ರ ಈ ಕಚೇರಿ ಬಾಗಿಲು ತೆಗೆಯುತ್ತಾರೆ.

ShareSendTweetShare
Previous Post

ಸೊಳ್ಳೆ ಓಡಿಸಲು ಈಗ ಸಕಾಲ: ಹುಲಿ – ಸಿಂಹಕ್ಕಿoತ ಅಪಾಯ ಈ ನುಶಿ!

Next Post

PDO | ಅಕ್ರಮ-ಅವ್ಯವಹಾರ: 14 ರೂಪಾಯಿ ಜೇಬಿಗಿಳಿಸಿದ್ದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ!

Next Post

PDO | ಅಕ್ರಮ-ಅವ್ಯವಹಾರ: 14 ರೂಪಾಯಿ ಜೇಬಿಗಿಳಿಸಿದ್ದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ!

Areca | ಅಡಿಕೆ ಬೆಳೆ ವಿಸ್ತರಣೆಗೆ ಬೇಕು ಕಡಿವಾಣ: ರೈತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್' ನೋಡಿ ಕ್ರಮ ಜರುಗಿಸಿದ ಪೊಲೀಸರು!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.