6
  • Latest

PDO | ಅಕ್ರಮ-ಅವ್ಯವಹಾರ: 14 ರೂಪಾಯಿ ಜೇಬಿಗಿಳಿಸಿದ್ದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

PDO | ಅಕ್ರಮ-ಅವ್ಯವಹಾರ: 14 ರೂಪಾಯಿ ಜೇಬಿಗಿಳಿಸಿದ್ದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ!

AchyutKumar by AchyutKumar
in ಸ್ಥಳೀಯ

ಹಣಕಾಸಿನ ಅವ್ಯವಹಾರ, ಟೆಂಡರ್ ನೀಡದೇ ಸಾಮಗ್ರಿ ಖರೀದಿ, ಒಂದೇ ಕಾಮಗಾರಿಗೆ ಬೇರೆ ಬೇರೆ ಅನುದಾನ ದುರುಪಯೋಗ, ಕಾಮಗಾರಿ ನಡೆಸದೇ ಹಣ ಪಾವತಿ ಸೇರಿ 15 ಆರೋಪಗಳನ್ನು ಎದುರಿಸುತ್ತಿದ್ದ ಅಂಕೋಲಾ ವಂದಿಗೆ ಗ್ರಾ ಪಂ ಅಭಿವೃದ್ಧಿ ಅಧಿಕಾರಿ (PDO) ಗಿರಿಶ್ ಎನ್ ನಾಯಕ ವಿರುದ್ಧ 9 ಆರೋಪಗಳು ಸಾಬೀತಾಗಿದೆ. ಈ ಹಿನ್ನಲೆ ಅವರಿಗೆ ಶಿಕ್ಷೆ ವಿಧಿಸುವಂತೆ ಜಿಲ್ಲಾ ಪಂಚಾಯತ ಪಂಚಾಯತ ರಾಜ್ ಆಯುಕ್ತರಿಗೆ ಪತ್ರ ಬರೆದಿದೆ.

ಗಿರಿಶ್ ನಾಯಕ ಅವರು ದಶಕಗಳ ಕಾಲ ಅಂಕೋಲಾ-ಯಲ್ಲಾಪುರ ಗಡಿಭಾಗದ ಡೋಂಗ್ರಿ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ (PDO) ಅಧಿಕಾರಿಯಾಗಿದ್ದರು. ಅದಾದ ನಂತರ ವಂದಿಗೆ ಗ್ರಾಮ ಪಂಚಾಯತಗೆ ಅವರು ವರ್ಗವಾಗಿದ್ದರು. ಗ್ರಾ ಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ನಡೆಯದ ಬಗ್ಗೆ ಆಕ್ಷೇಪಿಸಿ ಊರಿನವರು ಗ್ರಾ ಪಂ ಕಚೇರಿಗೆ ನಿರಂತರವಾಗಿ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದರು. ಆಗ, ಶಿವರಾಮ ಗಾಂವ್ಕರ್ ಕನಕನಳ್ಳಿ ಅವರಿಗೆ ದೊರೆತ ದಾಖಲೆಗಳಲ್ಲಿ ಲಕ್ಷಾಂತರ ರೂ ಅವ್ಯವಹಾರ ನಡೆದಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ತನಿಖೆಗಾಗಿ ದೂರು ನೀಡಿದ್ದರು. ಆದರೆ, `14 ರೂಪಾಯಿ ತೆರಿಗೆ ಪಾವತಿಯಲ್ಲಿ ಆದ ಲೋಪದಿಂದ ನಾನು ಶಿಕ್ಷೆ ಅನುಭವಿಸುವ ಹಾಗಾಗಿದೆ’ ಎಂದು ಗಿರಿಶ್ ನಾಯಕ ಅಳಲು ತೋಡಿಕೊಂಡಿದ್ದಾರೆ!

2023ರಲ್ಲಿ ಅವರ ವಿರುದ್ಧ ಅಧಿಕೃತ ದೂರು ದಾಖಲಾದ ಕಾರಣ ಜಿಲ್ಲಾ ಪಂಚಾಯತದಿ0ದ ನೋಟಿಸು ಜಾರಿಯಾಗಿತ್ತು. ನಂತರ ವಿಚಾರಣೆ ನಡೆದಿದ್ದು, ಲೆಕ್ಕಪರಿಶೋಧನಾ ವರದಿಯಲ್ಲಿ ಸಹ ಅಕ್ರಮ ಕಂಡು ಬಂದಿತು. ಪ್ರಸ್ತುತ ವಿಚಾರಣಾ ವರದಿಯಲ್ಲಿ ಅವರ ವಿರುದ್ಧ 9 ಆರೋಪಗಳು ದೃಢವಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತದಿ0ದ ಶಿಸ್ತು ಕ್ರಮಕ್ಕಾಗಿ ಸರ್ಕಾರಕ್ಕೆ ಪತ್ರ ರವಾನೆಯಾಗಿದೆ.

`ನನ್ನದೂ ಯಾವುದೇ ತಪ್ಪಿಲ್ಲ. ಯಾವುದೇ ರೀತಿ ಹಣಕಾಸಿನ ದುರುಪಯೋಗ ಆಗಲಿಲ್ಲ. ಪ್ರವಾಹದ ತುರ್ತು ಪರಿಸ್ಥಿತಿ ವೇಳೆ ಆದೇಶ ಪ್ರತಿ ಇಲ್ಲದಿದ್ದರೂ ಮಾನವೀಯ ನೆಲೆಯಲ್ಲಿ ದೋಣಿ ತರಿಸಿ ಸೇವೆ ನೀಡಿದ್ದೆ. ಹೀಗೆ ಆದೇಶ ಪ್ರತಿ ಇಲ್ಲದೇ ಸೇವೆ ನೀಡಿದ್ದು ಸಹ ಅಪರಾಧ ಎಂದು ಬಿಂಬಿಸಲಾಗಿದೆ. ಜನರಿಂದ ವಸೂಲಿ ಮಾಡಿದ 14 ರೂ ತೆರಿಗೆ ಸರ್ಕಾರಕ್ಕೆ ಪಾವತಿಸುವಲ್ಲಿ ತಡವಾಗಿದ್ದು, ಅದಕ್ಕೂ ಶಿಕ್ಷೆ ವಿಧಿಸುವಂತೆ ಶಿಫಾರಸ್ಸು ಮಾಡಲಾಗಿದೆ. ಈ ಎಲ್ಲಾ ವಿಷಯಗಳ ಬಗ್ಗೆ ನಾನೂ ಕಾನೂನು ಹೋರಾಟ ನಡೆಸುವೆ’ ಎಂದು ಪಿಡಿಓ ಗಿರಿಶ್ ನಾಯಕ ಪ್ರತಿಕ್ರಿಯಿಸಿದರು.

ShareSendTweetShare
Previous Post

BJP | ಬೀಗ ಹಾಕಿದ ಕಚೇರಿಗೆ ಚೀಟಿ ಅಂಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

Next Post

Areca | ಅಡಿಕೆ ಬೆಳೆ ವಿಸ್ತರಣೆಗೆ ಬೇಕು ಕಡಿವಾಣ: ರೈತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ

Next Post

Areca | ಅಡಿಕೆ ಬೆಳೆ ವಿಸ್ತರಣೆಗೆ ಬೇಕು ಕಡಿವಾಣ: ರೈತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್' ನೋಡಿ ಕ್ರಮ ಜರುಗಿಸಿದ ಪೊಲೀಸರು!

Fisherman | ಪಂಚಭೂತಗಳಲ್ಲಿ ಲೀನವಾದ ಮೀನುಗಾರ ಮುಖಂಡ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.