6
  • Latest

Areca | ಅಡಿಕೆ ಬೆಳೆ ವಿಸ್ತರಣೆಗೆ ಬೇಕು ಕಡಿವಾಣ: ರೈತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Areca | ಅಡಿಕೆ ಬೆಳೆ ವಿಸ್ತರಣೆಗೆ ಬೇಕು ಕಡಿವಾಣ: ರೈತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

`ವಾಡಿಕೆಗಿಂತ ಹೆಚ್ಚಿನ ಮಳೆಯಾದ ಕಡೆ ಅಡಿಕೆ ( Areca ) ಹಾಗೂ ಇನ್ನಿತರ ಬೆಳೆಗಳಿಗೆ ಹಾನಿಯಾಗಿದ್ದು, ಸರ್ಕಾರ ಇದಕ್ಕೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಕುಮಟಾದ ಜನಪರ ವೇದಿಕೆ ಹಾಗೂ ಭಾರತ ಕೃಷಿಕ ಸದನ ಸಂಘಟನೆಯವರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಪತ್ರ ರವಾನಿಸಿದ್ದಾರೆ.

`ನಿರಂತರ ಮಳೆಯಿಂದಾಗಿ ರೈತರ ಮುಖ್ಯ ಬೆಳೆಯಾದ ಅಡಿಕೆ ( Areca ) ಮತ್ತು ಕಾಳುಮೆಣಸು ( Pepper )ಬೆಳೆ ಹಾನಿಯಾಗಿದೆ. ಇದರಿಂದ ರೈತರ ಬದುಕು ದುಸ್ತರವಾಗಿದ್ದು, ಇದಕ್ಕೆ ಪರಿಹಾರ ಅಗತ್ಯ ಎಂದು ಜನಪರ ವೇದಿಕೆ ಅಧ್ಯಕ್ಷ ಎಂ.ಜಿ.ಭಟ್ಟ ಒತ್ತಾಯಿಸಿದರು. ಈ ಹಿಂದೆ ಮೈಲು ತುತ್ತಕ್ಕೆ ಸರ್ಕಾರದಿಂದ ಸಹಾಯಧನ ಸಿಗುತ್ತಿತ್ತು. ಅದು ಇದೀಗ ಸಿಗುತ್ತಿಲ್ಲ’ ಎಂದು ಕೃಷಿ ಸದನದ ಅಧ್ಯಕ್ಷ ಪ್ರದೀಪ ಹೆಗಡೆ ವಿವರಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ದೀರ್ಘಾವಧಿಯ ಬೆಳೆಗಳನ್ನು ಪಹಣಿ ಪತ್ರಿಕೆಯಲ್ಲಿ ಪದೇ ಪದೇ ಬದಲಾಯಿಸುವದರಿಂದ ರೈತರಿಗೆ ಬೆಳೆಸಾಲ ಪಡೆಯುವಾಗ ಸಮಸ್ಯೆಯಾಗುತ್ತಿದೆ’ ಎಂದು ಹೇಳಿದರು. `ಸಾಂಪ್ರದಾಯಿಕ ಬೆಳೆ ಅಡಿಕೆ ( Areca ) ಆಗಿರುವುದರಿಂದ ಅದನ್ನು ನಿಯಂತ್ರಣಕ್ಕೆ ಒಳಪಡಿಸಿ ಮಿತಿಮೀರಿದ ವಿಸ್ತರಣೆಗೆ ಕಡಿವಾಣ ಹಾಕಬೇಕು, ಬೆಳೆ ಪರಿಹಾರ, ರೈತರಿಗೆ ಆದ ಹಾನಿ ಮುಂತಾದ ಪರಿಹಾರ ನೀಡುವಾಗ ಕಾಲಮಾನಕ್ಕೆ ತಕ್ಕಂತೆ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

Advertisement. Scroll to continue reading.

ಪ್ರಮುಖರಾದ ಸುಬ್ರಹ್ಮಣ್ಯ ಹೆಗಡೆ, ಸಿ.ಜಿ.ಹೆಗಡೆ, ಟಿ.ವಿ.ಹೆಗಡೆ, ಕೇಶವ ಗೌಡ, ಉದಯ ಹರಿಕಾಂತ, ವಿನಾಯಕ ನಾಯ್ಕ, ಮಹೇಶ ಮಡಿವಾಳ ಇತರರು ಕಾಡುಪ್ರಾಣಿ ಹಾವಳಿಯ ಬಗ್ಗೆಯೂ ದೂರಿದರು.

ShareSendTweetShare
ADVERTISEMENT
Previous Post

PDO | ಅಕ್ರಮ-ಅವ್ಯವಹಾರ: 14 ರೂಪಾಯಿ ಜೇಬಿಗಿಳಿಸಿದ್ದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ!

Next Post

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್’ ನೋಡಿ ಕ್ರಮ ಜರುಗಿಸಿದ ಪೊಲೀಸರು!

Next Post

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್' ನೋಡಿ ಕ್ರಮ ಜರುಗಿಸಿದ ಪೊಲೀಸರು!

Fisherman | ಪಂಚಭೂತಗಳಲ್ಲಿ ಲೀನವಾದ ಮೀನುಗಾರ ಮುಖಂಡ

Municipality | ಪ ಪಂ ಚುನಾವಣೆ: ಬಿಜೆಪಿಯಿಂದ ಬಹಿಷ್ಕಾರದ ಘೋಷಣೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.