6
  • Latest

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್’ ನೋಡಿ ಕ್ರಮ ಜರುಗಿಸಿದ ಪೊಲೀಸರು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್’ ನೋಡಿ ಕ್ರಮ ಜರುಗಿಸಿದ ಪೊಲೀಸರು!

AchyutKumar by AchyutKumar
in ರಾಜಕೀಯ
advt advt advt
ADVERTISEMENT

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಆಗ್ರಹಿಸಿ ವೈಯಕ್ತಿಕ ನಿಂದನೆ ಮಾಡಿದ ಕಾರಣ ಪಟ್ಟಣ ಪಂಚಾಯತ ಸದಸ್ಯ ಸೋಮು ನಾಯ್ಕ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ( Sumoto ) ದಾಖಲಿಸಿಕೊಂಡಿದ್ದಾರೆ.

ಅಗಸ್ಟ 19ರಂದು ಸಂಜೆ 6 ಗಂಟೆಗೆ ಪೊಲೀಸ್ ಸಿಬ್ಬಂದಿ ಚನ್ನಕೇಶವ ಡಿಕೆ ಅವರು ತಮ್ಮ ಮೊಬೈಲ್ ನೋಡುತ್ತಿದ್ದಾಗ ಸೋಮು ನಾಯ್ಕ ತನ್ನ ವಾಟ್ಸಪ್ ಸ್ಟೇಟಸ್ಸಿನಲ್ಲಿ ಶಿವರಾಮ ಹೆಬ್ಬಾರ್ ಅವರ ಫೋಟೋ ಹಾಕಿಕೊಂಡಿರುವುದು ಕಾಣಿಸಿದೆ. ಅದರ ಜೊತೆ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಂಬ0ಧಿಸಿ ಬರೆದ ಒಕ್ಕಣಿಕೆಯಿದ್ದು, `ಕಮಲದ ಚಿಹ್ನೆ ಅಡಿ ಆಯ್ಕೆಯಾದ ನಿಮಗೆ ನೈತಿಕತೆ ಇದ್ದರೆ ಬಿಜೆಪಿ ಬೆಂಬಲಿತರಿಗೆ ಮತ ನೀಡಿ. ಇಲ್ಲವಾದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಸಿದ್ಧರಾಗಿ’ ಎಂದು ಬರೆದಿದ್ದನ್ನು ಪೊಲೀಸರು ಗಮನಿಸಿದ್ದಾರೆ. ಇದರ ಜೊತೆ ಒಕ್ಕಣಿಕೆಯಲ್ಲಿ `ಮರ್ಡರ್’ ಎಂಬ ಪದ ಎರಡು ಬಾರಿ ಬಳಕೆಯಾಗಿರುವುದನ್ನು ನೋಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ( Sumoto ) ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪಿಎಸ್‌ಐ ಸಿದ್ದು ಗುಡಿ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ. `ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಅನೇಕರು ಆಗ್ರಹಿಸಿದ್ದು, ರಾಜೀನಾಮೆಗೆ ಆಗ್ರಹಿಸಿದ ಎಲ್ಲರ ಮೇಲೆ ಏಕೆ ಪ್ರಕರಣ ದಾಖಲಾಗಿಲ್ಲ?’ ಎಂದು ಪ್ರಶ್ನಿಸಿದಾಗ `ರಾಜೀನಾಮೆಗೆ ಆಗ್ರಹಿಸಿದ ಕಾರಣ ದಾಖಲಾದ ಪ್ರಕರಣ ಇದಲ್ಲ. ಶಾಸಕರ ಫೋಟೋ ಜೊತೆ ಮರ್ಡರ್ ಎಂಬ ಪದ ಬಳಕೆ ಮಾಡಿರುವುದು ಹಾಗೂ ವೈಯಕ್ತಿಕ ನಿಂದನೆ ಕಾರಣ ಸುಮೊಟೊ ದಾಖಲಿಸಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ShareSendTweetShare
ADVERTISEMENT
Previous Post

Areca | ಅಡಿಕೆ ಬೆಳೆ ವಿಸ್ತರಣೆಗೆ ಬೇಕು ಕಡಿವಾಣ: ರೈತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ

Next Post

Fisherman | ಪಂಚಭೂತಗಳಲ್ಲಿ ಲೀನವಾದ ಮೀನುಗಾರ ಮುಖಂಡ

Next Post

Fisherman | ಪಂಚಭೂತಗಳಲ್ಲಿ ಲೀನವಾದ ಮೀನುಗಾರ ಮುಖಂಡ

Municipality | ಪ ಪಂ ಚುನಾವಣೆ: ಬಿಜೆಪಿಯಿಂದ ಬಹಿಷ್ಕಾರದ ಘೋಷಣೆ!

Theft | ಶಿಕ್ಷಕನ ಮನೆಯಲ್ಲಿದ್ದ ಹಣ ಕಳುವು

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.