6
  • Latest

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್’ ನೋಡಿ ಕ್ರಮ ಜರುಗಿಸಿದ ಪೊಲೀಸರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

Sumoto | ಶಾಸಕರ ರಾಜೀನಾಮೆ ಆಗ್ರಹಿಸಿ ಬೆದರಿಕೆ: `ಸ್ಟೇಟಸ್’ ನೋಡಿ ಕ್ರಮ ಜರುಗಿಸಿದ ಪೊಲೀಸರು!

AchyutKumar by AchyutKumar
in ರಾಜಕೀಯ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಆಗ್ರಹಿಸಿ ವೈಯಕ್ತಿಕ ನಿಂದನೆ ಮಾಡಿದ ಕಾರಣ ಪಟ್ಟಣ ಪಂಚಾಯತ ಸದಸ್ಯ ಸೋಮು ನಾಯ್ಕ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ( Sumoto ) ದಾಖಲಿಸಿಕೊಂಡಿದ್ದಾರೆ.

ADVERTISEMENT

ಅಗಸ್ಟ 19ರಂದು ಸಂಜೆ 6 ಗಂಟೆಗೆ ಪೊಲೀಸ್ ಸಿಬ್ಬಂದಿ ಚನ್ನಕೇಶವ ಡಿಕೆ ಅವರು ತಮ್ಮ ಮೊಬೈಲ್ ನೋಡುತ್ತಿದ್ದಾಗ ಸೋಮು ನಾಯ್ಕ ತನ್ನ ವಾಟ್ಸಪ್ ಸ್ಟೇಟಸ್ಸಿನಲ್ಲಿ ಶಿವರಾಮ ಹೆಬ್ಬಾರ್ ಅವರ ಫೋಟೋ ಹಾಕಿಕೊಂಡಿರುವುದು ಕಾಣಿಸಿದೆ. ಅದರ ಜೊತೆ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಂಬ0ಧಿಸಿ ಬರೆದ ಒಕ್ಕಣಿಕೆಯಿದ್ದು, `ಕಮಲದ ಚಿಹ್ನೆ ಅಡಿ ಆಯ್ಕೆಯಾದ ನಿಮಗೆ ನೈತಿಕತೆ ಇದ್ದರೆ ಬಿಜೆಪಿ ಬೆಂಬಲಿತರಿಗೆ ಮತ ನೀಡಿ. ಇಲ್ಲವಾದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಸಿದ್ಧರಾಗಿ’ ಎಂದು ಬರೆದಿದ್ದನ್ನು ಪೊಲೀಸರು ಗಮನಿಸಿದ್ದಾರೆ. ಇದರ ಜೊತೆ ಒಕ್ಕಣಿಕೆಯಲ್ಲಿ `ಮರ್ಡರ್’ ಎಂಬ ಪದ ಎರಡು ಬಾರಿ ಬಳಕೆಯಾಗಿರುವುದನ್ನು ನೋಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ( Sumoto ) ದಾಖಲಿಸಿಕೊಂಡಿದ್ದಾರೆ.

ಪಿಎಸ್‌ಐ ಸಿದ್ದು ಗುಡಿ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ. `ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಅನೇಕರು ಆಗ್ರಹಿಸಿದ್ದು, ರಾಜೀನಾಮೆಗೆ ಆಗ್ರಹಿಸಿದ ಎಲ್ಲರ ಮೇಲೆ ಏಕೆ ಪ್ರಕರಣ ದಾಖಲಾಗಿಲ್ಲ?’ ಎಂದು ಪ್ರಶ್ನಿಸಿದಾಗ `ರಾಜೀನಾಮೆಗೆ ಆಗ್ರಹಿಸಿದ ಕಾರಣ ದಾಖಲಾದ ಪ್ರಕರಣ ಇದಲ್ಲ. ಶಾಸಕರ ಫೋಟೋ ಜೊತೆ ಮರ್ಡರ್ ಎಂಬ ಪದ ಬಳಕೆ ಮಾಡಿರುವುದು ಹಾಗೂ ವೈಯಕ್ತಿಕ ನಿಂದನೆ ಕಾರಣ ಸುಮೊಟೊ ದಾಖಲಿಸಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

Areca | ಅಡಿಕೆ ಬೆಳೆ ವಿಸ್ತರಣೆಗೆ ಬೇಕು ಕಡಿವಾಣ: ರೈತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ

Next Post

Fisherman | ಪಂಚಭೂತಗಳಲ್ಲಿ ಲೀನವಾದ ಮೀನುಗಾರ ಮುಖಂಡ

Next Post

Fisherman | ಪಂಚಭೂತಗಳಲ್ಲಿ ಲೀನವಾದ ಮೀನುಗಾರ ಮುಖಂಡ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ