6
  • Latest

Gokarna | ಗೋಕರ್ಣ ದೇಗುಲಕ್ಕೆ ನೂತನ ಸಮಿತಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Gokarna | ಗೋಕರ್ಣ ದೇಗುಲಕ್ಕೆ ನೂತನ ಸಮಿತಿ

AchyutKumar by AchyutKumar
in ದೇಶ - ವಿದೇಶ

ಗೋಕರ್ಣ ( Gokarna  ) ಮಹಾಬಲೇಶ್ವರ ದೇವಾಲಯ ಆಡಳಿತಕ್ಕೆ ಸಂಬ0ಧಿಸಿ ಸುಪ್ರೀಂ ಕೋರ್ಟಿನಲ್ಲಿನ ಆದೇಶದಂತೆ ಅಲ್ಲಿನ ಅಧ್ಯಕ್ಷರಿಗೆ ಪೂರ್ಣ ಪ್ರಮಾಣದ ಅಧಿಕಾರ ದೊರೆತಿದೆ. ಈ ಹಿನ್ನಲೆ ಅವರು ತಮ್ಮ ಹಕ್ಕು ಚಲಾಯಿಸಿ ನೂತನ ಆಡಳಿತ ಸಮಿತಿಗೆ ಸದಸ್ಯರ ಆಯ್ಕೆ ಮಾಡಿದ್ದಾರೆ.

ADVERTISEMENT

ಉಪಾಧಿವಂತರಾದ ಗಣಪತಿ ಶಿವರಾಮ ಭಟ್ ಹಿರೇಭಟ್ಟ, ಸುಬ್ರಹ್ಮಣ್ಯ ಚಂದ್ರಶೇಖರ ಅಡಿ ಹಾಗೂ ಪರಿಣಿತ ವಿದ್ವಾಂಸ ಪರಮೇಶ್ವರ ಸುಬ್ರಹ್ಮಣ್ಯ ಪ್ರಸಾದ ರಮಣಿ ಮತ್ತು ಮಹೇಶ ಗಣೇಶ ಹಿರೇಗಂಗೆ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಮಿತಿಗೆ ಈ ನಾಲ್ವರು ಸದಸ್ಯರನ್ನು ನೇಮಿಸಿದ್ದನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಹೈಕೋಟ್‌ನಲ್ಲಿ ದಾವೆ ಹೂಡಿದ್ದು, ಇದಕ್ಕೆ ತಡೆಯಾಜ್ಞೆ ತಂದಿತ್ತು.

ಇದರಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ನಾಲ್ವರು ಸಮಿತಿ ಸದಸ್ಯರಾಗಿ ಮುಂದುವರೆದಿದ್ದರು. ತಡೆಯಾಜ್ಞೆ ವಿರುದ್ಧ ಸರ್ಕಾರವು ಸುಪ್ರೀಂ ಕೋರ್ಟ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜು.29ರಂದು ಸಮಿತಿ ಅಧ್ಯಕ್ಷ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದ ಹೊಸ ಸಮಿತಿಗೆ ಅಧಿಕಾರದಲ್ಲಿ ಮುಂದುವರೆಯಲು ನಿರ್ದೇಶನ ನೀಡಿತ್ತು. ಇದರ ಜೊತೆ ಹೊಸ ಸದಸ್ಯರನ್ನು ಸೇರಿಸಿಕೊಳ್ಳುವ ಜೊತೆಗೆ ಆಡಾಳಿತದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಹಕ್ಕನ್ನು ಅವರಿಗೆ ನೀಡಿತ್ತು.

Advertisement. Scroll to continue reading.
Advertisement. Scroll to continue reading.
Previous Post

Activist | ಹೋರಾಟಗಾರರಿಗೆ ಸವಾಲು ಹಾಕಿದ ಹೋರಾಟಗಾರ!

Next Post

Yakshagana | ಯಕ್ಷಶ್ರೀ: ಕೈ – ಕಾಲು ಅಲ್ಲಾಡಿಸಲು ಸಾಧ್ಯವಿಲ್ಲ.. ಆದರೂ ಯಕ್ಷವೇಷದ ಮೋಹ ಕಡಿಮೆ ಆಗಿಲ್ಲ!

Next Post

Yakshagana | ಯಕ್ಷಶ್ರೀ: ಕೈ - ಕಾಲು ಅಲ್ಲಾಡಿಸಲು ಸಾಧ್ಯವಿಲ್ಲ.. ಆದರೂ ಯಕ್ಷವೇಷದ ಮೋಹ ಕಡಿಮೆ ಆಗಿಲ್ಲ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ