6
  • Latest

Theft | ಬ್ಯಾಟರಿ ಕದ್ದು ಕ್ಯಾಮರಾ ಕಣ್ಣಿಗೆ ಸಿಕ್ಕ ಕಳ್ಳ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Theft | ಬ್ಯಾಟರಿ ಕದ್ದು ಕ್ಯಾಮರಾ ಕಣ್ಣಿಗೆ ಸಿಕ್ಕ ಕಳ್ಳ!

AchyutKumar by AchyutKumar
August 21, 2024
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರದ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಎದುರು ಹಾಗೂ ಮುಠ್ಠಳ್ಳಿಯಲ್ಲಿ ಅಳವಡಿಸಿದ್ದ ಸೋಲಾರ ಲೈಟಿನ ಬ್ಯಾಟರಿ ಕದ್ದ ( Theft ) ಕಳ್ಳ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆತನ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.

ಬಿಳಿ ಬಣ್ಣದ ಸ್ಕೂಟಿಯಲ್ಲಿ ಬಂದ ಇಬ್ಬರು ( Theft ) ಬ್ಯಾಟರಿ ಕದ್ದಿದ್ದಾರೆ. ಇಬ್ಬರು ಸಹ ಹೆಲ್ಮೆಟ್ ಧರಿಸಿದ್ದು ಅವರ ಮುಖ ಕಾಣುತ್ತಿಲ್ಲ. ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಕ್ಯಾಮರಾದಲ್ಲಿ ಸೆರೆಯಾದ ವಿಡಿಯೋ ಹಸ್ತಾಂತರಿಸಿದ್ದಾರೆ. ಗ್ರಾಮ ಪಂಚಾಯತದಿAದ ಸಹ ದೂರು ನೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಈ ಹಿಂದೆ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಅಶೋಕ ಪ್ರೌಢಶಾಲೆ ಹತ್ತಿರ ಎರಡು ಕಡೆ, ಹೊನ್ನೆಹದ್ದ ಹಾಗೂ ಮಾನಿಹೊಳೆ ಬಸ್ ನಿಲ್ದಾಣದ ಸಮೀಪ ಅಳವಡಿಸಿದ್ದ ಸೋಲಾರ್ ಲೈಟಿನ ಬ್ಯಾಟರಿಯನ್ನು ಕಳ್ಳರು ದೋಚಿದ್ದರು. ಈ ಬಗ್ಗೆ ದೂರು ನೀಡಿದರೂ ಕ್ರಮವಾಗಿಲ್ಲ ಎಂಬುದು ಜನರ ಆರೋಪ. ರಾತ್ರಿ ವೇಳೆ ಪೊಲೀಸರು ಗಸ್ತು ತಿರುಗಬೇಕು ಎಂದು ಆ ಭಾಗದವರು ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

Municipal elections | ಸ್ಥಳೀಯ ಸಂಸ್ಥೆಗಳ ಚುನಾವಣೆ: ಎಲ್ಲಿ ಯಾರು ಅಧ್ಯಕ್ಷ-ಯಾರು ಉಪಾಧ್ಯಕ್ಷ?

Next Post

Municipal elections | ಧಮ್ ಇದ್ದರೆ ಕೋರ್ಟ ಆದೇಶ ತನ್ನಿ: ಪುರಸಭೆಯೊಳಗೆ ಶಾಸಕರ ರೌದ್ರಾವತಾರ!

Next Post

Municipal elections | ಧಮ್ ಇದ್ದರೆ ಕೋರ್ಟ ಆದೇಶ ತನ್ನಿ: ಪುರಸಭೆಯೊಳಗೆ ಶಾಸಕರ ರೌದ್ರಾವತಾರ!

Aadhaar update | ಮಕ್ಕಳ ಆಧಾರ್ ಕಾರ್ಡಿಗೆ ಬಯೋಮೆಟ್ರಿಕ್ ಕಡ್ಡಾಯ: ಈ ಕೆಲಸ ಮಾಡದೇ ಇದ್ದರೆ ಸರ್ಕಾರದ ಯೋಜನೆಗಳೇ ಸಿಗಲ್ಲ!

Areca tenders | ಕೃಷಿ ಮಾರುಕಟ್ಟೆ ಮೇಲೆ ವ್ಯಾಪಾರಸ್ಥರ ಮುನಿಸು: ಅಡಿಕೆ ಬೆಳೆಗೆ ಇಲ್ಲ ಮಾರುಕಟ್ಟೆ ವ್ಯವಸ್ಥೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.