6
  • Latest

Seabird | ವಿಕ್ರಮಾಧಿತ್ಯದಲ್ಲಿ ಸಚಿವ – ಸಂಸದರ ಸಮಾಗಮ: ನೌಕಾನೆಲೆ ಉದ್ಯೋಗಕ್ಕೆ ಪಟ್ಟು ಹಿಡಿದ ಕಾಗೇರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Seabird | ವಿಕ್ರಮಾಧಿತ್ಯದಲ್ಲಿ ಸಚಿವ – ಸಂಸದರ ಸಮಾಗಮ: ನೌಕಾನೆಲೆ ಉದ್ಯೋಗಕ್ಕೆ ಪಟ್ಟು ಹಿಡಿದ ಕಾಗೇರಿ!

AchyutKumar by AchyutKumar
August 21, 2024
in ದೇಶ - ವಿದೇಶ
advt advt advt
ADVERTISEMENT

ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಮಂತ್ರಿ ಸಂಜಯ್ ಸೇತ್ ಬುಧವಾರ ಕಾರವಾರದ ಭಾರತೀಯ ನೌಕಾನೆಲೆಗೆ ( Seabird ) ಭೇಟಿ ನೀಡಿದ್ದು, ಅವರನ್ನು ಭೇಟಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಥಳೀಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. `S News ಡಿಜಿಟಲ್’

ಪೂರ್ವ ನಿಯೋಜಿತ ಕಾರ್ಯಕ್ರಮಕ್ಕಾಗಿ ಕಾರವಾರಕ್ಕೆ ತೆರಳಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾರತೀಯ ನೌಕಾನೆಲೆಗೆ ( Seabird ) ಭೇಟಿ ನೀಡಿ ನೌಕಾ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ವೇಳೆ ಕೇಂದ್ರ ಸಚಿವರನ್ನು ಭೇಟಿ ಮಾಡಿ `ಭಾರತೀಯ ನೌಕಾನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು. ಇಲ್ಲಿನ ಯುವಕರು ವಿದ್ಯೆ ಹಾಗೂ ಸಾಹಸ ಚಟುವಟಿಕೆಗಳಲ್ಲಿ ಉದ್ಯೋಗ ಪಡೆಯಲು ಅರ್ಹರಿದ್ದು ಅವರಿಗೆ ಯೋಗ್ಯ ತರಬೇತಿ ನೀಡಿ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆದು ಕಾಮಗಾರಿ ನಡೆಸಿ’ ಎಂದು ನೌಕಾನೆಲೆ ಅಧಿಕಾರಿಗಳಿಗೆ ಸೂಚಿಸಿದರು. `ಪ್ರತಿ ವರ್ಷ ಮಳೆಗಾಲದಲ್ಲಿ ನೌಕಾನೆಲೆ ಹೊರಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ನೀರು ನಿಲ್ಲುತ್ತಿದೆ. ಇದರಿಂದ ನೆರೆ ಪ್ರವಾಹ ಸೃಷ್ಠಿಯಾಗಿ ಜನರ ಮನೆಗಳಿಗೆ ನೀರು ನುಗ್ಗುತ್ತಿದೆ. ಈ ಬಾರಿ ಸಹ ಅದು ಪುನರಾವರ್ತನೆಯಾಗಿದ್ದು, ಜನರಿಗೆ ತೊಂದರೆ ಆಗದಂತೆ ನೌಕಾನೆಲೆ ಕೆಲಸ ನಿರ್ವಹಿಸಬೇಕು’ ಹೇಳಿದರು. ಈ ವೇಳೆ ಸಚಿವ ಹಾಗೂ ಸಂಸದರು ವಿಕ್ರಮಾಧಿತ್ಯ ಯುದ್ಧನೌಕೆ ಹಾಗೂ ಅದರ ಕಾರ್ಯಚಟುವಟಿಕೆಗಳ ಬಗ್ಗೆ ವೀಕ್ಷಿಸಿದರು.

`S News ಡಿಜಿಟಲ್’

ShareSendTweetShare
ADVERTISEMENT
Previous Post

Areca tenders | ಕೃಷಿ ಮಾರುಕಟ್ಟೆ ಮೇಲೆ ವ್ಯಾಪಾರಸ್ಥರ ಮುನಿಸು: ಅಡಿಕೆ ಬೆಳೆಗೆ ಇಲ್ಲ ಮಾರುಕಟ್ಟೆ ವ್ಯವಸ್ಥೆ!

Next Post

Municipal elections | 25 ಲಕ್ಷಕ್ಕೆ ಅಧ್ಯಕ್ಷ ಸ್ಥಾನ: ದಾಖಲೆ ಇಲ್ಲದೇ ಮಾತನಾಡಿದಕ್ಕೆ ದಾಖಲಾದ ದೂರು!

Next Post

Municipal elections | 25 ಲಕ್ಷಕ್ಕೆ ಅಧ್ಯಕ್ಷ ಸ್ಥಾನ: ದಾಖಲೆ ಇಲ್ಲದೇ ಮಾತನಾಡಿದಕ್ಕೆ ದಾಖಲಾದ ದೂರು!

Animal huntir | ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಮಹಾ ಬೇಟೆಗಾರ!

Yakshagana Yellapur Sankalpa uthsava S news digital Today news Kannada suddhi Karnataka Utthara kannada Breaking news Karavali Live News Digital Online news

Yakshagana | ಯಕ್ಷಶ್ರೀ: ಅವರ ಇಡೀ ಕುಟುಂಬವೇ ಕಲಾ ಕುಟುಂಬ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.