6
  • Latest

Municipal elections | 25 ಲಕ್ಷಕ್ಕೆ ಅಧ್ಯಕ್ಷ ಸ್ಥಾನ: ದಾಖಲೆ ಇಲ್ಲದೇ ಮಾತನಾಡಿದಕ್ಕೆ ದಾಖಲಾದ ದೂರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

Municipal elections | 25 ಲಕ್ಷಕ್ಕೆ ಅಧ್ಯಕ್ಷ ಸ್ಥಾನ: ದಾಖಲೆ ಇಲ್ಲದೇ ಮಾತನಾಡಿದಕ್ಕೆ ದಾಖಲಾದ ದೂರು!

AchyutKumar by AchyutKumar
in ರಾಜಕೀಯ

`ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನ 25-30 ಲಕ್ಷ ರೂಪಾಯಿಗೆ ( Municipal elections ) ಹರಾಜಾಗಿದೆ’ ಎಂಬ ಅರ್ಥದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿಕೆ ನೀಡಿದ್ದಾರೆ.  ಈ ಹೇಳಿಕೆ ಅಲ್ಲಗಳೆದಿರುವ ಕಾರವಾರ ಶಾಸಕ ಸತೀಶ್ ಸೈಲ್ ದಾಖಲೆ ಇಲ್ಲದೇ ಆರೋಪ ಮಾಡಿದ ಕಾರಣ ರೂಪಾಲಿ ನಾಯ್ಕ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. S news ಡಿಜಿಟಲ್

ADVERTISEMENT

ಬುಧವಾರ ಕಾರವಾರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ( Municipal elections ) ಚುನಾವಣಾ ಮತದಾನಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗಮಿಸಿದ್ದರು. ಆದರೆ, ಪೊಲೀಸರು ಅವರ ವಾಹನವನ್ನು ಒಳಗೆ ಬಿಡಲಿಲ್ಲ. ಈ ನಡುವೆ ಶಾಸಕ ಸತೀಶ್ ಸೈಲ್ ಆಗಮಿಸಿದ್ದು, ಅವರ ವಾಹನಕ್ಕೆ ಒಳ ಪ್ರವೇಶ ನೀಡಿದಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕ ತಕರಾರು ತೆಗೆದರು. ಈ ವೇಳೆ ಎರಡು ಪಕ್ಷದವರ ನಡುವೆ ಗಲಾಟೆ ನಡೆದಿದ್ದು, `ಕಾಂಗ್ರೆಸ್ಸಿಗರು ನಗರಸಭೆ ಸದಸ್ಯರನ್ನು ಖರೀದಿ ಮಾಡಿದ್ದು 25-30 ಲಕ್ಷ ರೂಪಾಯಿಗೆ ವ್ಯವಹಾರ ಕುದುರಿದೆ’ ಎಂದು ರೂಪಾಲಿ ನಾಯ್ಕ ಆರೋಪಿಸಿದರು.

ಮತದಾನ ಮಾಡಿ ಹೊರಬಂದ ಸತೀಶ್ ಸೈಲ್ `ಕೆಲ ಸದಸ್ಯರು ನಮ್ಮೊಂದಿಗೆ ಬಂದಿದ್ದು, ನಾವೇ ಬೇಡ ಎಂದು ಬಿಟ್ಟಿದ್ದೇವೆ’ ಎಂದು ಹೇಳಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯ್ಕ `ರಾಜು ತಾಂಡೇಲ್ ವಿಷಯದಲ್ಲಿ ಸಹ ರೂಪಾಲಿ ನಾಯ್ಕ ಹಗುರುವಾಗಿ ಮಾತನಾಡಿದ್ದರಿಂದ ದೂರು ನೀಡಿದ್ದೇವೆ’ ಎಂದರು. ಶೆಂಬು ಶೆಟ್ಟಿ ಹಾಗೂ ಮಾಧವ ನಾಯಕ ಮಾತನಾಡಿ `ರೂಪಾಲಿ ನಾಯ್ಕ ಶಾಸಕರಾಗಿದ್ದಾಗ ಸಹ ಈ ರೀತಿ ಹೇಳಿಕೆ ನೀಡಿದ್ದರು. ಶಾಸಕ ಸತೀಶ್ ಸೈಲ್ ವಿರುದ್ಧ ಕುತಂತ್ರ ನಡೆದಿದೆ’ ಎಂದು ದೂರಿದರು.

Advertisement. Scroll to continue reading.

S news ಡಿಜಿಟಲ್

Advertisement. Scroll to continue reading.
Previous Post

Seabird | ವಿಕ್ರಮಾಧಿತ್ಯದಲ್ಲಿ ಸಚಿವ – ಸಂಸದರ ಸಮಾಗಮ: ನೌಕಾನೆಲೆ ಉದ್ಯೋಗಕ್ಕೆ ಪಟ್ಟು ಹಿಡಿದ ಕಾಗೇರಿ!

Next Post

Animal huntir | ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಮಹಾ ಬೇಟೆಗಾರ!

Next Post

Animal huntir | ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಮಹಾ ಬೇಟೆಗಾರ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ