6
  • Latest

Animal huntir | ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಮಹಾ ಬೇಟೆಗಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Animal huntir | ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಮಹಾ ಬೇಟೆಗಾರ!

AchyutKumar by AchyutKumar
in ಸ್ಥಳೀಯ

ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ಸಿದ್ದಾಪುರದ ಹೆಗ್ಗೆಕೊಪ್ಪ ಅರಣ್ಯ ಪ್ರದೇಶಕ್ಕೆ ಬೇಟೆಗೆ ( Animal huntir ) ಆಗಮಿಸಿದ ನಾಲ್ವರಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮೂವರು ಕಾಡಿನಲ್ಲಿ ಕಣ್ಮರೆಯಾಗಿದ್ದು ಅವರನ್ನು ಹಿಡಿಯುವ ಸಿದ್ಧತೆ ನಡೆಸಿದ್ದಾರೆ.

ADVERTISEMENT

ಹೆಗ್ಗೆಕೊಪ್ಪ ಪುರದಮಠದ ಮಂಜುನಾಥ ಗಣಪತಿ ನಾಯ್ಕ (36)  ( Animal huntir )ಬಂದೂಕು ಹಿಡಿದು ಕಾಡಿಗೆ ಹೋಗಿದ್ದ. ಆತನ ಜೊತೆ ಇನ್ನೂ ಮೂವರು ವಿವಿಧ ಸಲಕರಣೆಗಳನ್ನು ಹೊತ್ತು ಸಾಗಿದ್ದರು. ಆಗ ಅಲ್ಲಿ ಎದುರಾದ ಅರಣ್ಯ ಸಿಬ್ಬಂದಿ ಮುಂದೆ ಇದ್ದವನನ್ನು ಹಿಡಿದರು. ಉಳಿದವರು ತಪ್ಪಿಸಿಕೊಂಡರು. ಆತ ಕಾಡಿನ ಬಳಿ ಬರಲು ಬಳಸಿದ್ದ ಮಾರುತಿ ಕಾರ್, ಮೊಬೈಲ್ ಫೋನ್, ಚಾಕು ಮೊದಲಾದವು ಅರಣ್ಯ ಸಿಬ್ಬಂದಿಗೆ ಸಿಕ್ಕಿವೆ.

Advertisement. Scroll to continue reading.
Advertisement. Scroll to continue reading.
Previous Post

Municipal elections | 25 ಲಕ್ಷಕ್ಕೆ ಅಧ್ಯಕ್ಷ ಸ್ಥಾನ: ದಾಖಲೆ ಇಲ್ಲದೇ ಮಾತನಾಡಿದಕ್ಕೆ ದಾಖಲಾದ ದೂರು!

Next Post

Yakshagana | ಯಕ್ಷಶ್ರೀ: ಅವರ ಇಡೀ ಕುಟುಂಬವೇ ಕಲಾ ಕುಟುಂಬ!

Next Post
Yakshagana Yellapur Sankalpa uthsava S news digital Today news Kannada suddhi Karnataka Utthara kannada Breaking news Karavali Live News Digital Online news

Yakshagana | ಯಕ್ಷಶ್ರೀ: ಅವರ ಇಡೀ ಕುಟುಂಬವೇ ಕಲಾ ಕುಟುಂಬ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ