6
  • Latest

Pocso | ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗೊತ್ತಾಗಿದ್ದು ಇಷ್ಟು.. ಗೊತ್ತಾಗದೇ ನಡೆದಿದ್ದು ಎಷ್ಟು?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Pocso | ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗೊತ್ತಾಗಿದ್ದು ಇಷ್ಟು.. ಗೊತ್ತಾಗದೇ ನಡೆದಿದ್ದು ಎಷ್ಟು?

ದುಷ್ಟರಿಂದ ಇರಿ ಬಹುದೂರ | ನಿಮ್ಮ ಮಗುವಿನ ಬಗ್ಗೆ ಇರಲಿ ಕಾಳಜಿ | ಪೊಲಿ ಹುಡುಗರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ

AchyutKumar by AchyutKumar
in ರಾಜ್ಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ಅವಧಿಯಲ್ಲಿ 44 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ( Pocso ) ನಡೆದಿದೆ. ಈ ಹಿಂದಿನ ಅಂಕಿ-ಸ0ಖ್ಯೆಗಳ ಲೆಕ್ಕಾಚಾರ ದೊರೆತರೆ ನಮ್ಮ ಮಕ್ಕಳು ಸುರಕ್ಷಿತವಾ? ಎಂಬ ಪ್ರಶ್ನೆ ಪಾಲಕರನ್ನು ಕಾಡುವುದು ಸಹಜ! S News  ಡಿಜಿಟಲ್

ADVERTISEMENT

ಪಿಯು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳೇ ಅತ್ಯಧಿಕವಾಗಿ ಲೈಂಗಿಕ ದೌರ್ಜನ್ಯಕ್ಕೆ ( Pocso ) ಸಿಲುಕಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಮಕ್ಕಳು ಮೊದಲು ಸುಮ್ಮನಿದ್ದು, ಗರ್ಭ ಧರಸಿದ ನಂತರವೇ ಬೆಳಕಿಗೆ ಬಂದ ಪ್ರಕರಣಗಳು ಸಹ ವರದಿಯಾಗಿದೆ. ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ದೌರ್ಜನ್ಯಕ್ಕೆ ಮುಖ್ಯ ಕಾರಣ ಎಂದು ಗೊತ್ತಾಗಿದೆ. ಅಂಕಿ-ಸ0ಖ್ಯೆಗಳ ಪ್ರಕಾರ ರಾಜ್ಯದಲ್ಲಿ ಶೇ 70ರಷ್ಟು ಲೈಂಗಿಕ ದೌರ್ಜನ್ಯಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ನಡೆದಿದೆ. 18 ವರ್ಷದ ಒಳಗಿನವರೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ ವ್ಯಕ್ತಪಡಿಸಿದೆ. S News  ಡಿಜಿಟಲ್

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ ತಿಪ್ಪೇಸ್ವಾಮಿ ಕೆ ಟಿ ನಡೆಸಿದ ಸಭೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ ತಿಪ್ಪೇಸ್ವಾಮಿ ಕೆ ಟಿ `ಪೋಕ್ಸೋ ಪ್ರಕರಣ ತಡೆಗೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಗತ್ಯ’ ಎಂದು ಪ್ರತಿಪಾದಿಸಿದರು. `ಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ನಿಗಾವಹಿಸಬೇಕು’ ಎಂದವರು ಕರೆ ನೀಡಿದರು.

Advertisement. Scroll to continue reading.

`ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವುದು ಅನಿವಾರ್ಯ. ಕಾಲೇಜುಗಳಲ್ಲಿ ಪೊಕ್ಸೋ ಕಾಯಿದೆ ಬಗ್ಗೆ ತರಬೇತಿ ಆಯೋಜಿಸಬೇಕು’ ಎಂದು ಅವರು ಸೂಚಿಸಿದ್ದಾರೆ. `ವಿದ್ಯಾರ್ಥಿಗಳಿಗೆ ಸುರಕ್ಷಿತ ರೀತಿಯಲ್ಲಿ ಮೊಬೈಲ್ ಬಳಕೆ ಮಾಡುವ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಮನೆಗಳಲ್ಲಿ ಪೋಷಕರು ಜಾಗೃತಿ ಮೂಡಿಸಬೇಕು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement. Scroll to continue reading.

S News  ಡಿಜಿಟಲ್

Previous Post

Shiruru | ವಿಚಾರಣೆ ಮುಂದೂಡಿದ ನ್ಯಾಯಾಲಯ: ಶಿರೂರು ರಕ್ಷಣಾ ಚಟುವಟಿಕೆ ಸ್ಥಗಿತ!

Next Post

Vishwadarshana | ನಾಯಕರ ಕಚ್ಚಾಟ: ವಿದ್ಯಾರ್ಥಿಗಳ ಪರದಾಟ!

Next Post

Vishwadarshana | ನಾಯಕರ ಕಚ್ಚಾಟ: ವಿದ್ಯಾರ್ಥಿಗಳ ಪರದಾಟ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ