6
  • Latest

Cinema | ಅಂಕೋಲೆ ಪೋರನ ಚಿತ್ರ ನಿರ್ಮಾಣ ಕನಸು: ಸ್ಪರ್ಧೆಗೆ ಸಜ್ಜಾಗುತ್ತಿರುವ ಕಿರುಚಿತ್ರ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

Cinema | ಅಂಕೋಲೆ ಪೋರನ ಚಿತ್ರ ನಿರ್ಮಾಣ ಕನಸು: ಸ್ಪರ್ಧೆಗೆ ಸಜ್ಜಾಗುತ್ತಿರುವ ಕಿರುಚಿತ್ರ

AchyutKumar by AchyutKumar
in ಸಿನೆಮಾ

ವಿವಿಧ ಚಲನಚಿತ್ರದಲ್ಲಿ ( Cinema )  ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅಂಕೋಲಾ ಮಂಜುಗುಣಿಯ ಯಶವಂತ ರಾಯ್ಕರ್ ಇದೀಗ ವಿಭಿನ್ನ ಕಥೆಯನ್ನು ಒಳಗೊಂಡ ಕಿರುಚಿತ್ರ ನಿರ್ಮಿಸುತ್ತಿದ್ದು, ಅಂತರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆಯಲ್ಲಿ ಅದನ್ನು ಪ್ರದರ್ಶಿಸುವ ಗುರಿ ಹೊಂದಿದ್ದಾರೆ.

ADVERTISEMENT

ವರ್ಷಾ0ತ್ಯಕ್ಕೆ ಜೈಪುರದಲ್ಲಿ ಕಿರುಚಿತ್ರ ಸ್ಪರ್ಧೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಯಶವಂತ ರಾಯ್ಕರ್ ಚಿತ್ರ ನಿರ್ಮಾಣಕ್ಕೆ ಮುಹೂರ್ತ ನಿಗಧಿ ಮಾಡಿದ್ದಾರೆ. ಬೆಂಗಳೂರಿನ ಗಿರಿನಗರ ಗಣೇಶ ಮಂದಿರದಲ್ಲಿ ಕಿರುಚಿತ್ರ ( Cinema ) ನಿರ್ಮಾಣಕ್ಕೆ ಆಕ್ಷನ್ ಕಟ್ ಹೇಳಲಾಯಿತು.

Advertisement. Scroll to continue reading.

ಈ ಹಿಂದೆ ಜಲಪಾತ, ವೈಶಂಪಾಯನ ತೀರ ಎಂಬ ಚಿತ್ರಕ್ಕೆ ಕ್ಯಾಮರಾ ಹಿಡಿದಿದ್ದ ಶಶಿರ ಶೃಂಗೇರಿ ಈ ಚಿತ್ರಕ್ಕೂ ಛಾಯಾಗ್ರಾಹಕರಾಗಿದ್ದಾರೆ. ಜಲಪಾತ, ವೈಶಂಪಾಯನ ತೀರ ಚಿತ್ರದ ಸಂಕಲನ ಮಾಡಿದ್ದ ಅವಿನಾಶ ಶೃಂಗೇರಿ ಈ ಚಿತ್ರದಲ್ಲಿಯೂ ಸಂಕಲನ ಕಾರ್ಯ ನಿರ್ವಹಿಸಲಿದ್ದಾರೆ. ಬಾಲ ಕಲಾವಿದರಾದ ಅಗಸ್ತ್ಯ ಪೃಥ್ವಿರಾಜ್
ಹಾಗೂ ಆಶೀಶ್‌ಕುಮಾರ ಮುಖ್ಯಪಾತ್ರದಲ್ಲಿರಲಿದ್ದು, ಪೃಥ್ವಿರಾಜ್
ಕೊಪ್ಪ ಪಾತ್ರ ನಿಭಾಯಿಸಿದ್ದಾರೆ.

Advertisement. Scroll to continue reading.

ಸಹಾಯಕ ನಿರ್ದೇಶಕರಾಗಿ ಗುರುರಾಜ ಮಾದವರಾವ್ ಹಾಗೂ ಗೌರೀಶಂಕರ್ ಕೆಲಸ ಮಾಡುತ್ತಿದ್ದಾರೆ. `ಸಮಾಜಮುಖಿ ಹಿನ್ನಲೆಯುಳ್ಳ ಮಹಾನ್ ವ್ಯಕ್ತಿಯೊಬ್ಬರ ಜೊತೆ ಮಾತುಕಥೆ ನಡೆದಿದ್ದು, ಅವರು ಪಾತ್ರ ನಿಭಾಯಿಸುವ ಸಾಧ್ಯತೆಯಿದೆ. ಭವಿಷ್ಯದಲ್ಲಿ ನಿರ್ಮಾಪಕರು ಸಿಕ್ಕರೆ ಕರಾವಳಿ ತೀರದಲ್ಲಿ ದೊಡ್ಡ ಸಿನಿಮಾ ಮಾಡುವ ಕನಸು ನಮ್ಮದು’ ಎಂದು ಯಶವಂತ ರಾಯ್ಕರ್ ವಿವರಿಸಿದರು.

ಯಶವಂತ ರಾಯ್ಕರ್ ಅವರು ತಮ್ಮ ಜಾಲತಾಣ ಪುಟದಲ್ಲಿ ಸಿನಿಮಾ ಕುರಿತು ಬರೆದುಕೊಂಡಿದ್ದು, ಅದರ ಲಿಂಕ್ ಇಲ್ಲಿದೆ.

https://www.instagram.com/p/C-7oZtcBufa/?igsh=MWd5ZHQ1NXA5aTY1cA==

Previous Post

ಹೆಚ್ಚಿದ ಅತ್ಯಾಚಾರ ಪ್ರಕರಣ: ನಾಗರಿಕ ವೇದಿಕೆ ಕಳವಳ

Next Post

Road problems | ಸುಗಮ ಸಂಚಾರಕ್ಕೆ ತೊಂದರೆಯಾದ ಕಸದ ವಾಹನ!

Next Post

Road problems | ಸುಗಮ ಸಂಚಾರಕ್ಕೆ ತೊಂದರೆಯಾದ ಕಸದ ವಾಹನ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ