6
  • Latest

Road problems | ಸುಗಮ ಸಂಚಾರಕ್ಕೆ ತೊಂದರೆಯಾದ ಕಸದ ವಾಹನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Road problems | ಸುಗಮ ಸಂಚಾರಕ್ಕೆ ತೊಂದರೆಯಾದ ಕಸದ ವಾಹನ!

AchyutKumar by AchyutKumar
August 22, 2024
in ಸ್ಥಳೀಯ
advt advt advt
ADVERTISEMENT

ಅಂಕೋಲಾ ಯಲ್ಲಾಪುರ ಗಡಿಭಾಗವಾದ ರಾಮನಗುಳಿ ಬಳಿ ಸೇತುವೆಗೆ ತೆರಳುವ ದಾರಿಯಲ್ಲಿ ( Road problems )ಡೋಂಗ್ರಿ ಗ್ರಾ ಪಂ ಕಸದ ವಾಹನ ನಿಂತು ಆರು ತಿಂಗಳು ಕಳೆದಿದ್ದು, ಇದನ್ನು ನೋಡಿ ಇತರರು ಸಹ ಸೇತುವೆ ಅಂಚಿನ ಎರಡೂ ಕಡೆ ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಹೀಗಾಗಿ ಸೇತುವೆ ಮೇಲೆ ಓಡಾಡುವ ಅನೇಕರಿಗೆ ಸಮಸ್ಯೆಯಾಗಿದೆ. S News ಡಿಜಿಟಲ್

ಮೊದಲು ಇಲ್ಲಿ ತೂಗು ಸೇತುವೆ ಇತ್ತು. ತೂಗು ಸೇತುವೆ ಮೇಲೆ ದ್ವಿಚಕ್ರ ವಾಹನದ ಮೂಲಕ ಇಬ್ಬರು ಸಂಚರಿಸುವುದರಿoದ ಅಪಾಯ ಅರಿತ ಗ್ರಾ ಪಂ ಒಬ್ಬರ ಸಂಚಾರಕ್ಕೆ ಮಾತ್ರ ಅನುಮತಿ ನೀಡಿತ್ತು. ಆ ವೇಳೆ ಇಬ್ಬರು ಸಂಚರಿಸುವುದು ಕಂಡುಬoದರೆ ಸಾವಿರ ರೂ ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನು ಗ್ರಾ ಪಂ ಅಧಿಕಾರಿಗಳು ನೀಡಿದ್ದರು. ಹೀಗಾಗಿ ಕಟ್ಟುನಿಟ್ಟಿನ ನಿಯಮ ಪಾಲನೆಯಾಗುತ್ತಿತ್ತು. ನೆರೆ ಪ್ರವಾಹದ ವೇಳೆ ಇಲ್ಲಿದ್ದ ತೂಗು ಸೇತುವೆ ಕುಸಿದು ಬಿದ್ದಿದ್ದು, ಗ್ರಾಮಸ್ಥರ ಬೇಡಿಕೆ ಮೇರೆಗೆ ನೂತನ ಸೇತುವೆಯನ್ನು ನಿರ್ಮಿಸಲಾಗಿದೆ. ಆದರೆ, ಸೇತುವೆಗೆ ತೆರಳುವ ರಸ್ತೆಯ ಎರಡು ಬದಿಯಲ್ಲಿ ಸಾಲು ಸಾಲು ವಾಹನ ನಿಲ್ಲುವುದರಿಂದ ಸುಗಮ ಓಡಾಟಕ್ಕೆ ( Road problems ) ಅಡಚಣೆಯಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಪ್ರತಿ ದಿನ ನೂರಾರು ಜನ ರಾಮನಗುಳಿಗೆ ತೆರಳಿ ಬಸ್ ಹಿಡಿಯುತ್ತಾರೆ. ಹೀಗೆ ಹೋಗುವವರು ತಮ್ಮ ವಾಹನಗಳನ್ನು ರಸ್ತೆ ಅಂಚಿನಲ್ಲಿ ನಿಲ್ಲಿಸುತ್ತಾರೆ. ಹೀಗಾಗಿ ಸಾರ್ವಜನಿಕ ವಾಹನ ನಿಲುಗಡೆಗೂ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಊರಿನವರ ಆಗ್ರಹ. `ಕಸದ ವಾಹನ ಸುಸ್ಥಿತಿಯಲ್ಲಿದ್ದು, ಅದಕ್ಕೆ ಚಾಲಕರಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ವಾಹನ ಇದ್ದರೆ ಅದನ್ನು ಬೇರೆ ಕಡೆ ನಿಲ್ಲಿಸಲಾಗುತ್ತದೆ’ ಎಂದು ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಮಾದೇವ ಗೌಡ ತಿಳಿಸಿದರು.

Advertisement. Scroll to continue reading.

S News ಡಿಜಿಟಲ್

ShareSendTweetShare
ADVERTISEMENT
Previous Post

Cinema | ಅಂಕೋಲೆ ಪೋರನ ಚಿತ್ರ ನಿರ್ಮಾಣ ಕನಸು: ಸ್ಪರ್ಧೆಗೆ ಸಜ್ಜಾಗುತ್ತಿರುವ ಕಿರುಚಿತ್ರ

Next Post

Protest | ಪ್ರತಿಭಟನಾಕಾರರ ವಿರುದ್ಧ ಪ್ರತಿಭಟಿಸಿದ ಬಿಜೆಪಿ!

Next Post

Protest | ಪ್ರತಿಭಟನಾಕಾರರ ವಿರುದ್ಧ ಪ್ರತಿಭಟಿಸಿದ ಬಿಜೆಪಿ!

Govt road encroachment | ಪ ಪಂ ಸದಸ್ಯನಿಂದ ರಸ್ತೆ ಅತಿಕ್ರಮಣ: ಪ್ರಶ್ನಿಸಿದ ಮಹಿಳೆಗೆ ಜೀವ ಭಯ!

Indira canteen | ಆಹಾರ ಗುಣಮಟ್ಟದ ಬಗ್ಗೆ ಮೆಚ್ಚುಗೆ-ಅವ್ಯವಸ್ಥೆ ಬಗ್ಗೆ ಬೇಸರ: ಮಕ್ಕಳ ಜೊತೆ ಊಟ ಸವಿದ ಪ ಪಂ ಅಧ್ಯಕ್ಷೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.