6
  • Latest

Indira canteen | ಆಹಾರ ಗುಣಮಟ್ಟದ ಬಗ್ಗೆ ಮೆಚ್ಚುಗೆ-ಅವ್ಯವಸ್ಥೆ ಬಗ್ಗೆ ಬೇಸರ: ಮಕ್ಕಳ ಜೊತೆ ಊಟ ಸವಿದ ಪ ಪಂ ಅಧ್ಯಕ್ಷೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Indira canteen | ಆಹಾರ ಗುಣಮಟ್ಟದ ಬಗ್ಗೆ ಮೆಚ್ಚುಗೆ-ಅವ್ಯವಸ್ಥೆ ಬಗ್ಗೆ ಬೇಸರ: ಮಕ್ಕಳ ಜೊತೆ ಊಟ ಸವಿದ ಪ ಪಂ ಅಧ್ಯಕ್ಷೆ!

AchyutKumar by AchyutKumar
in ವಿಡಿಯೋ

ಬುಧವಾರ ಮಧ್ಯಾಹ್ನ ಯಲ್ಲಾಪುರ ಪಟ್ಟಣ ಪಂಚಾಯತ ಅಧ್ಯಕ್ಷೆಯಾಗಿ ಅಧಿಕಾರವಹಿಸಿಕೊಂಡ ನರ್ಮದಾ ನಾಯ್ಕ ಗುರುವಾರ ಬೆಳಗ್ಗೆ ದಿಢೀರ್ ಆಗಿ ಇಂದಿರಾ ಕ್ಯಾಂಟೀನ್’ಗೆ ( Indira canteen ) ತೆರಳಿ ಅಲ್ಲಿ ವಿತರಿಸುವ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಿದರು. ಅವ್ಯವಸ್ಥೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು `ತಕ್ಷಣ ಎಲ್ಲವನ್ನು ಸರಿಪಡಿಸಿ’ ಎಂದು ತಾಕೀತು ಮಾಡಿದರು.

ADVERTISEMENT

ಇಂದಿರಾ ಕ್ಯಾಟಿನ್ ( Indira canteen ) ಮೇಲ್ಚಾವಣಿಗೆ ಪಟ್ಟಣ ಪಂಚಾಯತ 6 ಲಕ್ಷ ರೂ ವೆಚ್ಚ ಮಾಡಿದ್ದು, ಇಲ್ಲಿ ಕಳಪೆ ಕಾಮಗಾರಿ ನಡೆದ ಬಗ್ಗೆ ದೂರುಗಳಿದ್ದವು. ಮಳೆ ನೀರು ಒಳಬರುವಂತೆ ಕಾಮಗಾರಿ ನಡೆಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಕಾಮಗಾರಿ ಸರಿಯಿಲ್ಲದ ಕಾರಣ ಗುತ್ತಿಗೆದಾರರ ಹಣ ತಡೆಹಿಡಿಯುವಂತೆ ಮುಖ್ಯಾಧಿಕಾರಿ ಸುನಿಲ ಗಾವಡೆ ಅವರಿಗೆ ಸೂಚಿಸಿದರು. ನಂತರ ಅಡುಗೆ ಕೋಣೆಗೆ ತೆರಳಿ ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಕಿಡಿಕಾರಿದರು.

ಕ್ಯಾಂಟಿನ್ ಒಳಗಿನ ಗ್ರಾಂಡರ್, ಪ್ರೀಜ್, ಗ್ಯಾಸ್ ಓಲೆ ಹಾಗೂ ಪಿಲ್ಟರ್ ಹಾಳಾಗಿರುವುದನ್ನು ಪರಿಶೀಲಿಸಿ ಸರಿಪಡಿಸುವಂತೆ ಸೂಚಿಸಿದರು. ಲಕ್ಷಾಂತರ ರೂ ಮೌಲ್ಯದ ಪಾತ್ರೆ ಇಡುವ ಪ್ರದೇಶದ ಬಾಗಿಲು ಮುರಿದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. `ಈ ಎಲ್ಲವನ್ನು ಪಟ್ಟಣ ಪಂಚಾಯತದಿoದ ಸರಿಪಡಿಸಬೇಕು’ ಎಂದು ಸೂಚಿಸಿದರು.

Advertisement. Scroll to continue reading.

ಈ ವೇಳೆ ಶಾಲಾ ಮಕ್ಕಳ ಜೊತೆ ಕುಳಿತ ಅವರು ಪ ಪಂ ಸದಸ್ಯ ಸತೀಶ್ ನಾಯ್ಕ ಹಾಗೂ ರಾಜು ನಾಯ್ಕ ಅವರ ಜೊತೆಗೂಡಿ ಊಟ ಮಾಡಿದರು. ಊಟದ ಗುಣಮಟ್ಟ ಕಾಪಾಡಿಕೊಂಡ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ತಮ್ಮ ಕಾರ್ಯಾಲಯದಲ್ಲಿ ನಮೂನೆ 3 ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಪ ಪಂ ಅಧ್ಯಕ್ಷೆ ನರ್ಮದಾ ನಾಯ್ಕ ಇಂದಿರಾ ಕ್ಯಾಂಟಿನ್’ಗೆ ಭೇಟಿ ನೀಡಿ ಮಾಡಿದ್ದೇನು? ನೋಡಿದ್ದೇನು? ಹೇಳಿದ್ದೇನು? ನೀಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Previous Post

Govt road encroachment | ಪ ಪಂ ಸದಸ್ಯನಿಂದ ರಸ್ತೆ ಅತಿಕ್ರಮಣ: ಪ್ರಶ್ನಿಸಿದ ಮಹಿಳೆಗೆ ಜೀವ ಭಯ!

Next Post

Carrom | ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಲಹರಿ

Next Post

Carrom | ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಲಹರಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ