6
  • Latest

Shiruru | ಕಾಗೇರಿಗೆ ಫೋನ್ ಮಾಡದ ಮೋದಿ: ಮಹತ್ವದ ಸಂಗತಿ ಬಗ್ಗೆ ಪತ್ರ ಮೂಲಕ ತಿಳಿಸಿದ ಪ್ರಧಾನಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Shiruru | ಕಾಗೇರಿಗೆ ಫೋನ್ ಮಾಡದ ಮೋದಿ: ಮಹತ್ವದ ಸಂಗತಿ ಬಗ್ಗೆ ಪತ್ರ ಮೂಲಕ ತಿಳಿಸಿದ ಪ್ರಧಾನಿ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಗಸ್ಟ 20ರಂದು ಪತ್ರ ಬರೆದಿದ್ದಾರೆ. ಆ ಪತ್ರ ಅಗಸ್ಟ 22ರಂದು ಕಾಗೇರಿ ಅವರ ಕೈ ಸೇರಿದೆ. (Shiruru)

ಶಿರೂರು (Shiruru) ಹಾಗೂ ಉಳುವರೆ ಗ್ರಾಮಕ್ಕೆ ಭೇಟಿ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಭಾಗದ ಸಂತ್ರಸ್ತರಿಗೆ ವಿಶೇಷ ಅನುದಾನ ನೀಡಬೇಕು ಎಂದು ಕೋರಿದ್ದರು. ಜುಲೈ 31ರಂದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದರು. ಅವರ ಮನವಿ ಆಲಿಸಿದ ಪ್ರಧಾನಿ ಅಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದು, ಇದೀಗ ಆ ಪತ್ರಕ್ಕೆ ಪ್ರತಿಯಾಗಿ ಅಧಿಕೃತವಾಗಿ ಇನ್ನೊಂದು ಪತ್ರ ರವಾನಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ಪ್ರಧಾನಿ ನರೇಂದ್ರ ಮೋದಿ ಅವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬರೆದ ಪತ್ರ

`ಸಂಸದರು ಸಲ್ಲಿಸಿದ ಪತ್ರ ಸ್ವೀಕಾರವಾಗಿದ್ದು, ಭಾರೀ ಪ್ರಮಾಣದ ಮಳೆಯಿಂದ ನೊಂದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಅಡಿ ಪರಿಹಾರ ಒದಗಿಸಲು ಅನುದಾನ ಮಂಜೂರಿಯಾಗಿದೆ. ಕೇಂದ್ರ ಸರ್ಕಾರದ ಎಲ್ಲಾ ಭರವಸೆ ಹಾಗೂ ಬೆಂಬಲ ನೊಂದ ಕುಟುಂಬಗಳಿಗಿದೆ. ನಾನು ಸಂತ್ರಸ್ತರ ಪರವಾಗಿ ಪ್ರಾರ್ಥಿಸುತ್ತೇನೆ’ ಎಂಬ ಅರ್ಥದಲ್ಲಿ ನರೇಂದ್ರ ಮೋದಿ ಪತ್ರ ರವಾನಿಸಿದ್ದಾರೆ. ಕಚೇರಿ ಕಡತದ ದಾಖಲೆಗಳಿಗಾಗಿ ಅವರು ಪತ್ರ ಬರೆದಿದ್ದು, ಅದನ್ನು ಕಾಯ್ದಿರಿಸಿಕೊಂಡಿದ್ದಾರೆ.

Advertisement. Scroll to continue reading.

ಆ ಮೂಲಕ ವಿಶೇಷ ಪರಿಹಾರ ಬಿಡುಗಡೆ ಮಾಡುವ ಭರವಸೆಯನ್ನು ಅವರು ನೀಡಿದ್ದಾರೆ.

S News ಡಿಜಿಟಲ್

ShareSendTweetShare
ADVERTISEMENT
Previous Post

Areca | ವರ್ತಕರ ಬೇಡಿಕೆಗೆ ಅಧಿಕಾರಿಗಳ ಸ್ಪಂದನೆ: ಮತ್ತೆ ಗದಿಗೆದರಿದ ಅಡಿಕೆ ವ್ಯಾಪಾರ!

Next Post

ಜಾನಪದ ಜಗತ್ತಿನ ಒಂದು ನೋಟ…

Next Post

ಜಾನಪದ ಜಗತ್ತಿನ ಒಂದು ನೋಟ...

Landslide | ಶಿರೂರು ಗುಡ್ಡ: ನೆನೆದರೆ ನಡುಕ - ಅಪಾಯ ಕಂಡರೆ ತಕ್ಷಣ ತಿಳಿಸಿ!

Training | 30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.