6
  • Latest

ಜಾನಪದ ಜಗತ್ತಿನ ಒಂದು ನೋಟ…

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಜಾನಪದ ಜಗತ್ತಿನ ಒಂದು ನೋಟ…

AchyutKumar by AchyutKumar
in ಲೇಖನ

ಅಗಸ್ಟ 22 ಅಂದರೆ ಜಗತ್ತಿನ ಜನಪದ ಸಮುದಾಯಗಳಿಗೂ ಅವಿಸ್ಮರಣೀಯ ದಿನ. ವಿಲಿಯಂ ಜಾನ್ ಥಾವ್ನ್ ಎಂಬ ಬ್ರಿಟಿಷ್ ಪ್ರಾಚೀನ ಅನ್ವೇಷಕ ಅಂಬೋಸ್ ಮೆರ್ತಾನ್ ಪತ್ರಿಕೆಗೆ 1846ರಲ್ಲಿ ಬರೆದ ಒಂದು ಪತ್ರದಿಂದ `ಫೋಕ್‌ಲೋರ್’ ಎನ್ನುವ ಪದ ಅಧಿಕೃತವಾಗಿ ಬಳಕೆಗೆ ಬಂದಿತು.

ADVERTISEMENT

ಬ್ರೆಜಿಲ್ ಸರ್ಕಾರವು ಆಗಸ್ಟ್ 22ನ್ನು `ಫೋಕ್‌ರ್ ಡೇ’ ಎಂದು 1965ರ ಆ 17ರಂದು ಅಧಿಕೃತವಾಗಿ ಘೋಷಿಸಿತು. ಭಾರತದಲ್ಲೂ 2015ರ ನಂತರ ವಿಶ್ವ ಜಾನಪದ ದಿನ ಆಚರಿಸಲಾಗುತ್ತಿದೆ. ಕನ್ನಡ ಜನಪದ ಕತೆಗಳು ಜಗತ್ತಿನ ಯಾವುದೇ ಭಾಷೆಯ ಕತೆಗಳ ಹೆಗಲೆತ್ತರಕ್ಕೆ ನಿಲ್ಲಬಲ್ಲುದು ಎನ್ನುವ ಮಾತು ಉದಾರ ಪ್ರಶಂಸೆ ಎಂದು ತಿಳಿಯಬೇಕಾಗಿಲ್ಲ.

ಸಾಮಾನ್ಯವಾಗಿ ನಮ್ಮ ಜಾನಪದ ಅಧ್ಯಯನದ ಈಚೆಗೆ ನಾವು ನಮ್ಮ ಸಾಂಸ್ಕೃತಿಕ ಪ್ರಕಾರಗಳಾದ ಲಾವಣಿ, ಕತೆ, ಅಜ್ಜಿಕತೆ, ಹಾಡು, ಪದ, ಅಜ್ಜಿಮದ್ದು, ಗಾದೆ, ಒಗಟು, ಒಡಪು, ಎದುರುಕತೆ ಬಳಸುವವರ ಪ್ರಮಾಣ ಹೆಚ್ಚಾಗಿದೆ. ಇದಕ್ಕೆ ಪ್ರತಿಯಾಗಿ ಕಥನಕವನ, ಜನಪದ ಕಥೆ, ಜನಪದ ಮಹಾಕಾವ್ಯ, ಜನಪದ ಕಾವ್ಯ ಖಂಡ, ಜನಪದ ವೈದ್ಯ ಮುಂತಾದ ವಿಶ್ಲೇಷಣಾತ್ಮಕ ಪ್ರಕಾರಗಳ ಮೂಲಕ ಗುರುತಿಸುವ ಹಾಗೂ ಬಳಸುವ ಪ್ರವೃತ್ತಿ ಹೆಚ್ಚಾಗುತ್ತಿದೆ.
ಆದರೂ ಯುನೆಸ್ಕೊ ವಿಶ್ವ ಜಾನಪದ ದಿನಕ್ಕೆ ಮಾನ್ಯತೆ ನೀಡಿಲ್ಲ.

Advertisement. Scroll to continue reading.

– ಡಾ ರವಿಕಿರಣ ಪಟವರ್ಧನ, ಆಯುರ್ವೇದ ವೈದ್ಯರು ಶಿರಸಿ

Advertisement. Scroll to continue reading.
Previous Post

Shiruru | ಕಾಗೇರಿಗೆ ಫೋನ್ ಮಾಡದ ಮೋದಿ: ಮಹತ್ವದ ಸಂಗತಿ ಬಗ್ಗೆ ಪತ್ರ ಮೂಲಕ ತಿಳಿಸಿದ ಪ್ರಧಾನಿ!

Next Post

Landslide | ಶಿರೂರು ಗುಡ್ಡ: ನೆನೆದರೆ ನಡುಕ – ಅಪಾಯ ಕಂಡರೆ ತಕ್ಷಣ ತಿಳಿಸಿ!

Next Post

Landslide | ಶಿರೂರು ಗುಡ್ಡ: ನೆನೆದರೆ ನಡುಕ - ಅಪಾಯ ಕಂಡರೆ ತಕ್ಷಣ ತಿಳಿಸಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ