6
  • Latest

ಸರ್ಕಾರದಿಂದ ಸೂಚನೆ: ತಾಯಿ ಹೆಸರಿನಲ್ಲಿ ಗಿಡ ನೆಟ್ಟ ತೋಟಗಾರಿಕಾ ಅಧಿಕಾರಿ!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರದಿಂದ ಸೂಚನೆ: ತಾಯಿ ಹೆಸರಿನಲ್ಲಿ ಗಿಡ ನೆಟ್ಟ ತೋಟಗಾರಿಕಾ ಅಧಿಕಾರಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ವಿಶ್ವ ಪರಿಸರ ದಿನದ ಅಂಗವಾಗಿ `ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಅಭಿಯಾನಕ್ಕೆ ಶಿರಸಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯೂ ಆಗಿರುವ ತೋಟಗಾರಿಕಾ ಅಧಿಕಾರಿ ಸತೀಶ್ ಹೆಗಡೆ ಅವರು ಗಿಡ ನಾಟಿ ಮಾಡಿದರು.

ನಂತರ ಮಾತನಾಡಿದ ಅವರು `ಶಿರಸಿಯ 32 ಗ್ರಾಮ ಪಂಚಾಯತ್‌ಗಳಲ್ಲಿಯೂ ಗಿಡ ನೆಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಈ ಮೂಲಕ ಹಸಿರು ಸಂರಕ್ಷಣೆ ಹಾಗೂ ಅರಣ್ಯೀಕರಣಕ್ಕೆ ಪ್ರಾಧಾನ್ಯತೆ ನೀಡೋಣ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಪಂಚಾಯತ್’ನ ನಿರ್ದೇಶನದಂತೆ ಶಿರಸಿ ತಾಲೂಕು ಪಂಚಾಯತ್ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ಸಹಾಭಾಗಿತ್ವದಲ್ಲಿ ತಾಲೂಕಾ ಕ್ರೀಡಾಂಗಣದ ಹತ್ತಿರ ಅವರು ಗಿಡ ನಾಟಿ ಮಾಡಿದರು. ತಾಲೂಕು ಪಂಚಾಯತ್ ಯೋಜನಾಧಿಕಾರಿ ಅಶೋಕ್ ನಾಯ್ಕ, ಸಹಾಯಕ ನಿರ್ದೇಶಕ ರಾಮಮೂರ್ತಿ ಬಿ. ವಾಯ್, ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ಮಾರುತಿ ನಾಯ್ಕ ಇತರರು ಇದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

Training | 30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

Next Post

Yakshagana | ಯಕ್ಷಶ್ರೀ: ಸ್ತ್ರೀ ಪಾತ್ರಗಳ ಮೂಲಕ ಮನಗೆದ್ದ ಮಲವಳ್ಳಿ ಭಟ್ಟರು..

Next Post
Yakshagana S news digital Today news Kannada suddhi Karnataka Utthara kannada Karavali Live News Digital Online news

Yakshagana | ಯಕ್ಷಶ್ರೀ: ಸ್ತ್ರೀ ಪಾತ್ರಗಳ ಮೂಲಕ ಮನಗೆದ್ದ ಮಲವಳ್ಳಿ ಭಟ್ಟರು..

Bhuvanagiri | ಭುವನೇಶ್ವರಿ ಸನ್ನಿಧಿಯಲ್ಲಿ ಸಂಗೀತ ಆಲಾಪ

ಅತಿಕ್ರಮಣ ತೆರವು: ಅರಣ್ಯವಾಸಿಗಳಿಂದ ಸರ್ಕಾರಕ್ಕೆ ಮನವಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.