6
  • Latest

ಕಾಗೇರಿ ಭೇಟಿ ಮಾಡಿದ ಕಿರವತ್ತಿ ಜನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಗೇರಿ ಭೇಟಿ ಮಾಡಿದ ಕಿರವತ್ತಿ ಜನ

AchyutKumar by AchyutKumar
in ಸ್ಥಳೀಯ

ರಸ್ತೆ ಹಾಗೂ ಬಸ್ಸಿನ ವ್ಯವಸ್ಥೆ ಮಾಡುವಂತೆ ಯಲ್ಲಾಪುರ ತಾಲೂಕಿನ ಕಿರವತ್ತಿ ಭಾಗದವರು ಶುಕ್ರವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೂಡಲೇ ತಮ್ಮ ಫೋನ್ ತೆಗೆದುಕೊಂಡು ಸಂಸದ ಕಾಗೇರಿ ಡಿಪೋ ಮುಖ್ಯಸ್ಥರಿಗೆ ಕರೆ ಮಾಡಿ ಬಸ್ಸಿನ ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿ ಕೊಣಮಡ್ಡಿ ಭಾಗದಲ್ಲಿ ರಸ್ತೆ ನಿರ್ಮಿಸುವ ಅಗತ್ಯವಿರುವ ಬಗ್ಗೆ ಆ ಭಾಗದ ಗ್ರಾ ಪಂ ಸದಸ್ಯರು ಮನವಿ ಸಲ್ಲಿಸಿದರು. ಈ ಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿರುವ ಬಗ್ಗೆ ಫೋಟೋಗಳನ್ನು ಪ್ರದರ್ಶಿಸಿದರು. ಇದರೊಂದಿಗೆ ಇನ್ನಿತರ ಕುಂದು-ಕೊರತೆಗಳ ಬಗ್ಗೆ ಚರ್ಚಿಸಿದರು. ತೆಂಗಿನಗೇರಿ ಹಾಗೂ ಸುತ್ತಲಿನ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ಶಾಲಾ ಮಕ್ಕಳ ಜೊತೆ ಸಾರ್ವಜನಿಕರಿಗೂ ಸಮಸ್ಯೆ ಆಗುತ್ತಿರುವ ಬಗ್ಗೆ ವಿವರಿಸಿದರು.

ShareSendTweetShare
Previous Post

ಬಡವರ ಬದುಕು ಕಿತ್ತುಕೊಂಡ ಸಮುದ್ರ ಕೊರೆತ!

Next Post

Cheating | ಸೆಕೆಂಡ್ ಹ್ಯಾಂಡ್ ಕಾರಿಗೆ ಕಾಸು ಕೊಟ್ಟವನ ಕಥೆ ಇಲ್ಲಿ ಕೇಳಿ!

Next Post

Cheating | ಸೆಕೆಂಡ್ ಹ್ಯಾಂಡ್ ಕಾರಿಗೆ ಕಾಸು ಕೊಟ್ಟವನ ಕಥೆ ಇಲ್ಲಿ ಕೇಳಿ!

House | ನಿಮ್ಮ ಮನೆಗೆ ಇದೆಯಾ ಸುರಕ್ಷತೆ? ಈ ಆದೇಶ ಪಾಲಿಸಿದರೆ ಇಡೀ ಊರೇ ಖಾಲಿ!

Sea | ತಿಂಗಳು ಕಳೆದರೂ ಈಡೇರದ ಮುಖ್ಯಮಂತ್ರಿ ಆಶ್ವಾಸನೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.