6
  • Latest

Aadhar | ಆಧಾರ್ ತಿದ್ದುಪಡೆಗೆ ಇದೀಗ ಸಕಾಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Aadhar | ಆಧಾರ್ ತಿದ್ದುಪಡೆಗೆ ಇದೀಗ ಸಕಾಲ!

AchyutKumar by AchyutKumar
August 24, 2024
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 137 ಆಧಾರ್ (Aadhar ) ಸೇವಾ ಕೇಂದ್ರಗಳಿವೆ. ಈ ಎಲ್ಲಾ ಕೇಂದ್ರಗಳಲ್ಲಿ ಹೊಸದಾಗಿ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯ ಶುರುವಾಗಿದೆ. ಅಂಚೆ ಕಚೇರಿ ಅಥವಾ ಸಮೀಪದ ಗ್ರಾಮ ಒನ್ ಕೇಂದ್ರದಲ್ಲಿ ತಿದ್ದುಪಡಿ ಮಾಡಿಕೊಳ್ಳುವುದು ಸೂಕ್ತ. S News ಡಿಜಿಟಲ್

ಆಧಾರ್ ಕಾರ್ಡಿನಲ್ಲಿ ( Aadhar ) ಜನ್ಮ ದಿನಾಂಕ ಮತ್ತು ಲಿಂಗ ಬದಲಾವಣೆಗೆ ಕೇವಲ ಒಂದು ಬಾರಿ ಹಾಗೂ ಹೆಸರು ಬದಲಾವಣೆಗೆ 2 ಬಾರಿ ಅವಕಾಶವಿದ್ದು, ವಿಳಾಸ ಬದಲಾವಣೆ ಎಷ್ಟು ಸಲ ಬೇಕಾದರೂ ಮಾಡಬಹುದು. ಜಿಲ್ಲೆಯ 19 ಅಟಲ್ ಜನ ಸ್ನೇಹಿ ಕೇಂದ್ರಗಳು, 41 ಕರ್ನಾಟಕ ಒನ್ ಕೇಂದ್ರಗಳು, 1 ಜಿಲ್ಲಾ ಜನಸ್ಪಂದನ ಕೇಂದ್ರ, 13 ಸಾಮಾನ್ಯ ಸೇವಾ ಕೇಂದ್ರಗಳು, 45 ಭಾರತೀಯ ಅಂಚೆ ಕಚೇರಿಗಳು ಮತ್ತು 11 ಬ್ಯಾಂಕ್’ಗಳಲ್ಲಿ ಆಧಾರ್ ತಿದ್ದುಪಡಿ ಕೆಲಸ ನಡೆಯುತ್ತಿದೆ.

Advertisement. Scroll to continue reading.
ADVERTISEMENT
ADVERTISEMENT

18 ವರ್ಷ ಮೇಲ್ಪಟ್ಟವರ ಹೆಸರು ಬದಲಾವಣೆ ಇದ್ದಲ್ಲಿ Voter id ಸರಿಪಡಿಸಿಕೊಂಡು ಆಧಾರ್ ಕಾರ್ಡಿನಲ್ಲಿ ಹೆಸರು ಬದಲಾವಣೆ ಮಾಡಬಹುದು. `ಆಧಾರ್ ಮೊಬೈಲ್ ಅಪಡೇಶನ್ ಕುರಿತು ಉತ್ತರ ಕನ್ನಡ ಜಿಲ್ಲೆಯಲ್ಲಿ 16,43,471 ಆಧಾರ್ ಸೃಜಿಸಲಾಗಿದ್ದು, 15,38,406 ಮೊಬೈಲ್ ಸೀಡೆಡ್ ಆಗಿದೆ. ಅದಾಗಿಯೂ ಒಟ್ಟು 1,05,065 ಬಾಕಿ ಇರುತ್ತದೆ. ಬಾಕಿ ಇರುವ ಆಧಾರ್ ಕಾರ್ಡ್ಗಳನ್ನು ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಅಂಚೆ ಕಛೇರಿ ಕೇಂದ್ರ, ನಾಡಕಛೇರಿಗಳಲ್ಲಿ ನವೀಕರಿಸಿಕೊಳ್ಳಬಹುದು’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದ್ದಾರೆ.

Advertisement. Scroll to continue reading.

S News ಡಿಜಿಟಲ್

ShareSendTweetShare
ADVERTISEMENT
Previous Post

Karwar | ಬಿಜೆಪಿಗೆ ಕೈ ಕೊಟ್ಟ ಸಿದ್ದಾರ್ಥ ನಾಯಕ!

Next Post

Utthara kannada | ಕಾಂಗ್ರೆಸ್ ನಾಯಕನಿಗೆ ಹೊಗಳಿದ ಬಿಜೆಪಿ ಸಂಸದ!

Next Post

Utthara kannada | ಕಾಂಗ್ರೆಸ್ ನಾಯಕನಿಗೆ ಹೊಗಳಿದ ಬಿಜೆಪಿ ಸಂಸದ!

ಭಾರತ ಮಾತೆ ಹೆಸರಿನಲ್ಲಿ ಶ್ರೀಗಳ ಪರಿಸರ ಸೇವೆ

Temple Gokarna Kumta Utthara kannada God Indore ahilyabai university Ahilyabai holkar Gokarna homestay Mahabaleshwara gokarna

Temple | ದಿವ್ಯ ದೇಗುಲ: ಇಂದೋರ್ ರಾಣಿಗೆ ಗೋಕರ್ಣದಲ್ಲಿ ನಿತ್ಯ ಪೂಜೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.