6
  • Latest

Utthara kannada | ಕಾಂಗ್ರೆಸ್ ನಾಯಕನಿಗೆ ಹೊಗಳಿದ ಬಿಜೆಪಿ ಸಂಸದ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Utthara kannada | ಕಾಂಗ್ರೆಸ್ ನಾಯಕನಿಗೆ ಹೊಗಳಿದ ಬಿಜೆಪಿ ಸಂಸದ!

ಅಡಿಕೆಗೆ ಬೇಕು ಪರಿಹಾರ | ಕೊಳೆರೋಗದ ಬಗ್ಗೆ ವರ್ಣನೆ | ಅತಿವೃಷ್ಟಿಯಿಂದ ಅಪಾರ ಹಾನಿ

AchyutKumar by AchyutKumar
in ರಾಜ್ಯ

`ಉತ್ತರ ಕನ್ನಡ ಜಿಲ್ಲೆಯ ( Utthara kannada ) ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರಿಗೆ ಪರಿಹಾರ ಒದಗಿಸಬೇಕು’ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಆ ಪತ್ರದಲ್ಲಿ `ರೈತ ಪರ ಮುಖ್ಯಮಂತ್ರಿ’ ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. S News ಡಿಜಿಟಲ್

ADVERTISEMENT

`ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ (Utthara kannada) ಅತಿಯಾದ ಮಳೆಯಾಗಿದೆ. ಪೃಕೃತಿ ವಿಕೋಪದ ಕಾರಣ ಜನ ವಿವಿಧ ಸಮಸ್ಯೆ ಅನುಭವಿಸಿದ್ದಾರೆ. ಜನ ಜೀವನ ಸಹ ಅಸ್ತವ್ಯಸ್ತವಾಗಿದೆ. ಕೃಷಿ ಆಧಾರಿತ ಜೀವನ ನಡೆಸುವ ಇಲ್ಲಿನ ಜನ ಸಮಸ್ಯೆಯಲ್ಲಿದ್ದು, ಅಡಿಕೆ ಹಾಗೂ ಕಾಳು ಮೆಣಸಿಗೆ ಕೊಳೆ ರೋಗ ಬಾಧಿಸಿದೆ. ಜೊತೆಗೆ ಎಲೆಚುಕ್ಕಿ ರೋಗದಿಂದ ಅಡಿಕೆ ಮರಗಳು ಸಾವನಪ್ಪಿದೆ. ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ’ ಎಂದು ಕಾಗೇರಿ ವಿವರಿಸಿದ್ದಾರೆ.

`ರೈತರ ಕಷ್ಟಗಳಿಗೆ ಸದಾ ಸ್ಪಂದಿಸುವ ತಾವು ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಬೇಕು. ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು ಅಡಿಕೆ ಹಾಗೂ ಕಾಳು ಮೆಣಸಿಗೆ ಬೆಳೆ ಪರಿಹಾರ ಒದಗಿಸಬೇಕು’ ಎಂದು ಮನವಿ ಮಾಡಿದ್ದಾರೆ.

Advertisement. Scroll to continue reading.

ಮೈಲು ತುತ್ತಕ್ಕೂ ಬೇಕು ಸಬ್ಸಿಡಿ:
`ಅಡಿಕೆ ಬೆಳೆಗೆ ಸಿಂಪಡಿಸುವ ಮೈಲುತುತ್ತಕ್ಕೆ ಸಹ ಸರ್ಕಾರ ಸಬ್ಸಿಡಿ ಕೊಡಬೇಕು’ ಎಂದು ಕಾಗೇರಿ ಆಗ್ರಹಿಸಿದ್ದಾರೆ.

Advertisement. Scroll to continue reading.

S News ಡಿಜಿಟಲ್

 

Previous Post

Aadhar | ಆಧಾರ್ ತಿದ್ದುಪಡೆಗೆ ಇದೀಗ ಸಕಾಲ!

Next Post

ಭಾರತ ಮಾತೆ ಹೆಸರಿನಲ್ಲಿ ಶ್ರೀಗಳ ಪರಿಸರ ಸೇವೆ

Next Post

ಭಾರತ ಮಾತೆ ಹೆಸರಿನಲ್ಲಿ ಶ್ರೀಗಳ ಪರಿಸರ ಸೇವೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ