6
  • Latest

Education | ಶೌಚಾಲಯವಿದ್ದಲ್ಲಿ ನೀರಿಲ್ಲ.. ನೀರಿದ್ದಲ್ಲಿ ಶೌಚಾಲಯವಿಲ್ಲ: ಅಂಗನವಾಡಿಗೆ ಸಿಕ್ಕಿಲ್ಲ ಕನಿಷ್ಠ ಸೌಕರ್ಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Education | ಶೌಚಾಲಯವಿದ್ದಲ್ಲಿ ನೀರಿಲ್ಲ.. ನೀರಿದ್ದಲ್ಲಿ ಶೌಚಾಲಯವಿಲ್ಲ: ಅಂಗನವಾಡಿಗೆ ಸಿಕ್ಕಿಲ್ಲ ಕನಿಷ್ಠ ಸೌಕರ್ಯ!

AchyutKumar by AchyutKumar
in ಸ್ಥಳೀಯ

ಮುಂಡಗೋಡ ತಾಲೂಕಿನ 51 ಅಂಗನವಾಡಿಗಳಲ್ಲಿ ( Education ) ಮೂಲ ಸೌಕರ್ಯಗಳಿಲ್ಲ. ಬಹುತೇಕ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ. ಶೌಚಾಲಯವಿದ್ದರೂ ಕೆಲವಡೆ ನೀರಿನ ಸಂಪರ್ಕ ಇಲ್ಲ. ಕೆಲವೆಡೆ ತೂಕದ ಯಂತ್ರ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳಿಲ್ಲ ಇದರಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ತೊಂದರೆ ಆಗುತ್ತಿದೆ.

ADVERTISEMENT

ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜನಪರ ಸಂಘಟನೆಗಳ ವೇದಿಕೆ ಮುಖಂಡ ಬೀರು ಕಾತ್ರೋಡ `ಈ ಎಲ್ಲಾ ಅಂಗನವಾಡಿಗಳಿಗೆ ( Education ) ಸೌಕರ್ಯ ಒದಗಿಸಬೇಕು’ ಎಂದು ಆಗ್ರಹಿಸಿದರು. `ಕಳೆದ 2023ರ ಏಪ್ರಿಲ್ ತಿಂಗಳಿನಿAದ ನಾಲ್ಕು ಜಿಲ್ಲೆಗಳಲ್ಲಿ ಅಂಗನವಾಡಿಗಳ ಸ್ಥತಿಗತಿಗಳ ಬಗ್ಗೆ ವರದಿ ಮಾಡಲಾಗಿದೆ. ಅದರ ಪ್ರಕಾರ ಮುಂಡಗೋಡಿನ 51 ಅಂಗನವಾಡಿಗಳಲ್ಲಿ ಮೂಲ ಸೌಕರ್ಯದ ಕೊರತೆ ಇದೆ’ ಎಂದರು.

`ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದು, ಸೌಕರ್ಯ ಒದಗಿಸದೇ ಇದ್ದಲ್ಲಿ ಮುಂದಿನ ಹೋರಾಟ ನಡೆಸುವುದು ಅನಿವಾರ್ಯ’ ಎಂದು ಎಚ್ಚರಿಸಿದರು. ವೇದಿಕೆಯ ರವಿ ಲಮಾಣಿ, ಸಿದ್ದಪ್ಪ ಕ್ಯಾಲಕಟ್ಟಿ, ಶ್ರೀನಿವಾಸ ಪಾಟೀಲ, ಭರಮಣ್ಣ, ಲಾರೆನ್ಸ್, ಅನಿತಾ ಶೇಟ್, ಫಾತಿಮಾ ಸುಲೇಮಾನ ಇದ್ದರು.

Advertisement. Scroll to continue reading.
Advertisement. Scroll to continue reading.
Previous Post

Cyber crime awareness | ಅಪರಿಚಿತರ ಮಾತು ನಂಬಿದರೆ ಮೋಸ ಹೋಗುವುದು ಖಚಿತ!

Next Post

Matrimony | ವಿವಾಹ ಮಹೋತ್ಸವ ಮುನ್ನುಡಿಗೆ ಇಲ್ಲಿದೆ ವೇದಿಕೆ

Next Post

Matrimony | ವಿವಾಹ ಮಹೋತ್ಸವ ಮುನ್ನುಡಿಗೆ ಇಲ್ಲಿದೆ ವೇದಿಕೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ